• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾಸ್ ಬೆಲೆ ಎರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
ಕೂಡಲೆ ಏರಿಕೆ ಮಾಡಿರುವ ಬೆಲೆಯನ್ನು ಇಳಿಕೆ ಮಾಡದೇ ಹೋದರೆ ರಾಜ್ಯದ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಹೋರಾಟ
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡುವ ನೆಪದಲ್ಲಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹ ಧನ ಈವರೆಗೆ ನೀಡಿಲ್ಲ
ಕುಡಿಯುವ ನೀರಿನ ಪೂರೈಕೆ ಸಮಪರ್ಕವಾಗಿರಲಿ: ಪ್ರಶಾಂತ್ ಕುಮಾರ್ ಮಿಶ್ರಾ
ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಬೇಕು
ವಾಸ್ತವಿಕತೆಯಲ್ಲಿ ಜೀವಿಸಿದಾಗ ಸ್ವಾತಂತ್ರ್ಯದ ಅನುಭವ ಸಿಗಲಿದೆ: ಪ್ರೊ. ಎಸ್.ಜಿ. ಸಿದ್ದರಾಮಯ್ಯ
ಭಾಷೆ, ಸಂಸ್ಕೃತಿ, ಪರಂಪರೆಯಲ್ಲಿ ಚಳವಳಿಗಳಿಂದ ಮೂಡಿದ ಹೊಸ ಬದಲಾಣೆಯಿಂದಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಗುರುತಿಸಿದೆ.
ಇಂದು ಬನ್ನಿಗೋಳ ಹೊರಗೈ ಆಂಜನೇಯನ ಜಾತ್ರೆ
ಜಾತ್ರೆಯಲ್ಲಿ ಡೊಳ್ಳು, ನಂದಿಕೋಲು, ಹಲಗೆ ಬಡಿಯುವುದು ನೋಡುಗರ ಮೈಜುಮ್ಮೆನ್ನುವಂತೆ ಮಾಡುತ್ತದೆ
₹200 ಕೋಟಿ ಅನುದಾನದಲ್ಲಿ ಬಳ್ಳಾರಿ ಅಭಿವೃದ್ಧಿ: ಶಾಸಕ ರೆಡ್ಡಿ
ಮೊದಲನೇ ಹಂತದಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯ ₹80 ಕೋಟಿ ಅನುದಾನಕ್ಕೆ ಸಂಬಂಧಿಸಿ ಕಾರ್ಯಕ್ರಮ ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ
ನರೇಗಾ ಕಾರ್ಮಿಕರಿಂದ ಹಕ್ಕೊತ್ತಾಯಗಳ ಈಡೇರಿಕೆಗೆ ಪತ್ರ ಚಳವಳಿ
ತಾಲೂಕಿನ ವಡ್ಡು ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಅಡಿಯಲ್ಲಿ ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಪತ್ರ ಚಳವಳಿ ನಡೆಸಿ, ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪತ್ರ ರವಾನಿಸಿದರು.
ಬುಡಾ ಸಭೆಯ ನಿರ್ಣಯ ರದ್ದುಪಡಿಸಿದ ನಗರಾಭಿವೃದ್ಧಿ ಪ್ರಾಧಿಕಾರ
ಇಲ್ಲಿನ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) 2024ರ ಮಾರ್ಚ್ 7 ಹಾಗೂ 2024ರ ಜುಲೈ 8ರಂದು ಜರುಗಿದ ಸಭೆಯಲ್ಲಿ ಕೈಗೊಂಡ ನಿರ್ಣಯ ರದ್ದುಗೊಳಿಸಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ.
ಜಗತ್ತಿಗೆ ಸಹಾನುಭೂತಿಯ ಹೊಸ ಧರ್ಮ ಪರಿಚಯಿಸಿದ್ದ ಮಹಾವೀರ: ಮುಲ್ಲಂಗಿ ನಂದೀಶ್
ಮಹಾವೀರ ಜಯಂತಿ ಕೇವಲ ಧಾರ್ಮಿಕ ಹಬ್ಬವಲ್ಲ. ಬದಲಾಗಿ ಕರುಣೆ, ನೈತಿಕತೆ ಮತ್ತು ಅಹಿಂಸೆಯನ್ನು ಪ್ರತಿಬಿಂಬಿಸುವ ದಿನವಾಗಿದೆ.
ದೊಡ್ಡಬಸವೇಶ್ವರ ದೇವಸ್ಥಾನ ಮಾದರಿ ಮಾಡುವ ಸಂಕಲ್ಪ: ಶಾಸಕ ಜೆ.ಎನ್. ಗಣೇಶ್
ಐತಿಹಾಸಿಕ ಹಿನ್ನೆಲೆ ಹೊಂದಿರುವ ಇಲ್ಲಿನ ದೊಡ್ಡಬಸವೇಶ್ವರ ದೇವಸ್ಥಾನದ ರಾಜಗೋಪುರದ ಮಾದರಿಯಲ್ಲಿ ಮೂರು ದಿಕ್ಕುಗಳಲ್ಲಿ ಬೃಹತ್ ಗೋಪುರಗಳನ್ನು ನಿರ್ಮಿಸಿ ಜಿಲ್ಲೆಯಲ್ಲಿಯೇ ಮಾದರಿ ದೇವಸ್ಥಾನ ಮಾಡಲಾಗುವುದು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved