• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿಗಾಗಿ ಪ್ರಾಣ ತ್ಯಾಗ ಮಾಡಿದ ಪೈಲ್ವಾನ್ ಪಿಂಜಾರ್ ರಂಜಾನ್ ಸಾಬ್: ಸಿದ್ದರಾಮ ಕಲ್ಮಠ
ಏಕೀಕರಣ ಹೋರಾಟದಲ್ಲಿ ಕನ್ನಡ ನಾಡಿಗೋಸ್ಕರ ಪ್ರಾಣತ್ಯಾಗ ಮಾಡಿದ ಏಕೈಕ ವ್ಯಕ್ತಿ ಬಳ್ಳಾರಿಯ ಪೈಲ್ವಾನ್ ಪಿಂಜಾರ್ ರಂಜಾನ್ ಸಾಬ್ ಅವರ ಸ್ವಾಭಿಮಾನದ ಹೋರಾಟವನ್ನು ಮರೆಯಬಾರದು.
ಎಸ್‌ಇಎಸ್ ವಿದ್ಯಾಮಂದಿರ ಪಪೂ ಕಾಲೇಜಿಗೆ ಶೇ. ೯೬.೪೫
ಪಟ್ಟಣದ ಎಸ್.ಇ.ಎಸ್. ವಿದ್ಯಾಮಂದಿರದ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. ೯೬.೪೫ ಫಲಿತಾಂಶ ಲಭಿಸಿದೆ.
ಜ್ಞಾನಾಮೃತ ಉತ್ತಮ ಸಾಧನೆ: 57 ಡಿಸ್ಟಿಂಕ್ಷನ್, 123 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ
ಪ್ರತಿವರ್ಷವೂ ಉತ್ತಮ ಫಲಿತಾಂಶ ಪಡೆಯುತ್ತಿರುವ ನಗರ ಹೊರ ವಲಯದ ಜ್ಞಾನಾಮೃತ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆಗೈದಿದ್ದಾರೆ.
ಜಾನಪದ ನಮ್ಮ ಬದುಕಿನ ಜೀವನಾಡಿ: ಕುಂಬಾರ ಭುವನೇಶ
ಜಾನಪದ ನಮ್ಮ ಬದುಕಿನ ಜೀವನಾಡಿಯಾಗಿದ್ದು ದೇಸೀಯ ಸಂಸ್ಕೃತಿ, ಸಂಪ್ರದಾಯ, ವಾಸ್ತವ ಬದುಕನ್ನು ನಿರೂಪಿಸುತ್ತದೆ.
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಇಲ್ಲಿನ ಕನಕದಾಸ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ದ್ವಿತೀಯ ಪಿಯು ಫಲಿತಾಂಶ; ಕುಸಿತ ಕಂಡ ಅಖಂಡ ಬಳ್ಳಾರಿ ಜಿಲ್ಲೆ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಅಖಂಡ ಬಳ್ಳಾರಿ ಜಿಲ್ಲೆ ಸುಧಾರಣೆ ಕಂಡಿದ್ದರೂ ಫಲಿತಾಂಶವಾರು ಕುಸಿತ ಕಂಡಿದೆ. ಕಳೆದ ಬಾರಿ ರಾಜ್ಯದಲ್ಲಿ 29ನೇ ಸ್ಥಾನದಲ್ಲಿದ್ದ ಅಖಂಡ ಜಿಲ್ಲೆ ಈ ಬಾರಿ 27ನೇ ಸ್ಥಾನದಲ್ಲಿದೆ. ಕಳೆದ ವರ್ಷದ ಶೇ.74.70ರಷ್ಟು ಫಲಿತಾಂಶ ಪಡೆದಿತ್ತು. ಈ ಬಾರಿ 64.41ರಷ್ಟು ಫಲಿತಾಂಶ ಬಂದಿದೆ.
ಜಲಸಂರಕ್ಷಣೆಯ ಮಹತ್ವ ಸಾರಿದ ಜಲಾಡಳಿತ ಬಯಲಾಟ
ತಾಲೂಕಿನ ತಾಳೂರು ಗ್ರಾಮದಲ್ಲಿ ಜೆಎಸ್‌ಡಬ್ಲೂ ಫೌಂಡೇಶನ್, ಗ್ರಾಪಂ ಹಾಗೂ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಶನಿವಾರ ಜಲ ಸಂರಕ್ಷಣೆಯ ಮಹತ್ವ ಸಾರುವ ಜಲಾಡಳಿತ ಎಂಬ ಬಯಲಾಟವನ್ನು ಪ್ರದರ್ಶಿಸಲಾಯಿತು.
ಕೆಲಸದ ಒತ್ತಡದಲ್ಲೂ ವ್ಯಾಯಾಮ, ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಮುಲ್ಲಂಗಿ ನಂದೀಶ್
ನಿತ್ಯದ ಕೆಲಸಗಳ ನಡುವೆಯೇ ಬಿಡುವಿನ ಸಮಯದಲ್ಲಿ ಕ್ರೀಡೆ, ವ್ಯಾಯಾಮ ಸೇರಿದಂತೆ ವಿವಿಧ ದೈಹಿಕ ಕಸರತ್ತಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು.
ಹಾಲು ಒಕ್ಕೂಟಕ್ಕೆ ಆಡಳಿತ ಅಧಿಕಾರಿ ನೇಮಿಸಲು ಆಗ್ರಹ
ಹಾಲು ಉತ್ಪಾದಕರಿಂದ ಕಡಿತ ಮಾಡಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು, ಬಳ್ಳಾರಿ ಹಾಲು ಒಕ್ಕೂಟಕ್ಕೆ ಆಡಳಿತ ಅಧಿಕಾರಿ ನೇಮಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಲು ಉತ್ಪಾದಕರ ರೈತ ಹೋರಾಟ ಸಮಿತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರೈತರಿಂದ ಸಿರುಗುಪ್ಪ ತಹಸೀಲ್ದಾರ್‌ ಕಚೇರಿ ಮುತ್ತಿಗೆ
ಸಿರುಗುಪ್ಪ ನಗರದ ಟಿಎಪಿಸಿಎಂಎಸ್‌ನ ಜೋಳ ಖರೀದಿ ಕೇಂದ್ರದಲ್ಲಿನ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ನೂರಾರು ರೈತರು ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved