• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀವ್ರ ನೋವಿನ ಅನುಭವದಿಂದ ನಿಜವಾದ ಗಜಲ್‌ ಹುಟ್ಟಲು ಸಾಧ್ಯ: ಸಿದ್ದರಾಮ ಹಿರೇಮಠ
ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಘಟಕ ಹಾಗೂ ಜುನೇದ್ ಪ್ರಕಾಶನ ಬಳ್ಳಾರಿಯ ಕನ್ನಡ ಭವನದಲ್ಲಿ ಆಯೋಜಿಸಿದ್ದ ದಸ್ತಗೀರಸಾಬ್ ದಿನ್ನಿ ಅವರ ‘ಮಧು ಬಟ್ಟಲಿನ ಗುಟುಕು‘ ಗಜಲ್ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕೃತಿ ಕುರಿತು ಕೂಡ್ಲಿಗಿಯ ಹಿರಿಯ ಕವಿ ಸಿದ್ದರಾಮ ಹಿರೇಮಠ ಮಾತನಾಡಿದರು.
ದೇಸಿ ಸಂಸ್ಕೃತಿ ಬಲಗೊಳ್ಳಲು ಯುವ ಸಮುದಾಯದ ಹೊಣೆಗಾರಿಕೆ: ಡಾ. ಕೆ.ವಿ. ಪ್ರಜ್ಞಾ
ಜಾನಪದಕ್ಕೆ ಮೂಲ ಸಂಸ್ಕೃತಿಯ ಗಟ್ಟಿಬೇರುಗಳಿವೆ. ಅದೆಷ್ಟೇ ಆಧುನಿಕತೆಯ ಭರಾಟೆಗಳ ನಡುವೆಯೂ ಸಂಸ್ಕೃತಿಯ ಅನನ್ಯತೆಗೆ ಧಕ್ಕೆಯಾಗದೆ ಉಳಿದುಕೊಂಡಿದೆ ಎಂದು ನಗರದ ರೇಡಿಯೋಪಾರ್ಕ್ ಪ್ರದೇಶದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯೆ ಡಾ. ಕೆ.ವಿ. ಪ್ರಜ್ಞಾ ಹೇಳಿದರು.
ಡಾ. ಬಾಬು ಜಗಜೀವನರಾಂ ಜೀವನ ಸಾಧನೆ ಯುವಪೀಳಿಗೆಗೆ ತಿಳಿಯಲಿ: ಪ್ರಶಾಂತಕುಮಾರ್ ಮಿಶ್ರಾ
ಬಳ್ಳಾರಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಸಭಾಂಗಣದಲ್ಲಿ ಶನಿವಾರ ಡಾ. ಬಾಬು ಜಗಜೀವನ್ ರಾಮ್ 118ನೇ ಜಯಂತಿ ಅಂಗವಾಗಿ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಪುಷ್ಪಾರ್ಚನೆ ಮಾಡಿದರು.
ವಿವಿಧ ಸಂಘಟನೆಗಳಿಂದ ಕೆಎಂಇಆರ್‌ಇ ಮೇಲ್ವಿಚಾರಣಾ ಪ್ರಾಧಿಕಾರಕ್ಕೆ ಅಹವಾಲು ಸಲ್ಲಿಕೆ
ಪಟ್ಟಣದ ಪ್ರವಾಸಿ ಬಂಗಲೆಯಲ್ಲಿ ಗುರುವಾರ ವಿವಿಧ ಸಂಘಟನೆಗಳ ಮುಖಂಡರು ಕೆಎಂಇಆರ್‌ಸಿ ಅಧ್ಯಕ್ಷೆ ಉಮಾ ಮಹಾದೇವನ್, ಕೆಎಂಇಆರ್‌ಇ ಮೇಲ್ವಿಚಾರಣಾ ಪ್ರಾಧಿಕಾರದ ಸಲಹೆಗಾರ ಬಾಲ ಸುಬ್ರಮಣ್ಯನ್ ಅವರಿಗೆ ಅಹವಾಲು ಸಲ್ಲಿಸಿದರು.
ಗಣಿ ಬಾಧಿತ ಪ್ರದೇಶದ ಅಭಿವೃದ್ಧಿಗೆ ಯೋಜನೆ ರೂಪಿಸಿ ಕಾರ್ಯಗತಗೊಳಿಸಿ-ಉಮಾ ಮಹಾದೇವನ್
ಕೆಎಂಇಆರ್‌ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ವು ಗಣಿ ಬಾಧಿತ ಪ್ರದೇಶದ ಜನರ ಜೀವನ ಮಟ್ಟವನ್ನು ಸುಧಾರಿಸಲು, ಜನ ಬದುಕನ್ನು ಕಟ್ಟಲು ಉತ್ತಮ ಅವಕಾಶವಾಗಿದೆ.
ಸಾರ್ವಜನಿಕ ಶೌಚಾಲಯ ದುರಸ್ತಿಗೆ ಆಗ್ರಹ
ಪಟ್ಟಣದ 10ನೇ ವಾರ್ಡ್‌ನ ಮಾರುಕಟ್ಟೆ ಶಾಲೆ ಬಳಿಯ ಸಾರ್ವಜನಿಕ ಮಹಿಳಾ ಶೌಚಾಲಯ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪುರಸಭೆ ಕಚೇರಿ ಮುಂದೆ ಧಾವಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜರುಗಿತು.
ಏಪ್ರಿಲ್‌ 10 ರವರೆಗೆ ಎಲ್‌ಎಲ್‌ಸಿ ಕಾಲುವೆಗೆ ನೀರು ಹರಿಸಲು ಆಗ್ರಹ
ಬಳ್ಳಾರಿ ಹಾಗೂ ವಿಜಯನಗರ ಭಾಗಗಳ ರೈತರ ಹಿತ ದೃಷ್ಟಿಯಿಂದ ಈ ಹಿಂದೆ ತೀರ್ಮಾನಿಸಿದಂತೆ ಎಲ್‌ ಎಲ್‌ ಸಿ ಕಾಲುವೆಗೆ ಏ.10ರತನಕವಾದರೂ ನೀರು ಹರಿಸಬೇಕು.
ಗಡಿನಾಡಿನಲ್ಲಿ ಕ್ಷೀಣಿಸಿದ ಹೋರಾಟಗಳು
ಗಡಿನಾಡು ಬಳ್ಳಾರಿಯಲ್ಲಿ ಹತ್ತಾರು ಸಂಘಟನೆಗಳಿವೆ. ರಾಜ್ಯಮಟ್ಟದ ಸಂಘಟನೆಗಳಿಗೆ ಬಳ್ಳಾರಿಯವರೇ ಅಧ್ಯಕ್ಷರಿದ್ದಾರೆ. ಕೆಲವು ಸಂಸ್ಥೆಗಳು ನಾಡು-ನುಡಿ ಹೆಸರಿನಲ್ಲಿ ಅಸ್ಥಿತ್ವ ಪಡೆದುಕೊಂಡಿದ್ದರೆ, ಮತ್ತೆ ಕೆಲವು ಜನಸಾಮಾನ್ಯರ ಹಕ್ಕುಗಳ ರಕ್ಷಣೆ ಹೆಸರಿನಲ್ಲಿ ಬ್ಯಾನರ್‌ ಹೊಂದಿವೆ. ಆದರೆ, ಅಸ್ವಿತ್ವದಲ್ಲಿರುವ ಭಾಗಶಃ ಸಂಘಟನೆಗಳು ಅಸ್ಮಿತೆಯನ್ನೇ ಕಳೆದುಕೊಂಡಿವೆ.
ಖಾತ್ರಿ ಯೋಜನೆಯಡಿ 100 ದಿನಗಳ ಕಾಲ ಕೆಲಸ ನೀಡಿ
ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನಗಳ ಕಾಲ ಕೆಲಸ ನೀಡಬೇಕು. ಈ ಮೂಲಕ ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ನೇತೃತ್ವದಲ್ಲಿ ನೂರಾರು ಕೃಷಿ ಕಾರ್ಮಿಕರು ಇಲ್ಲಿನ ಜಿಪಂ ಎದುರು ಪ್ರತಿಭಟನೆ ನಡೆಸಿದರು.
ಕೆಎಂಇಆರ್‌ಸಿಯತ್ತ ಗಣಿ ಬಾಧಿತ ಪ್ರದೇಶದ ಜನರ ಚಿತ್ತ
ಅಭಿವೃದ್ಧಿಯ ದೃಷ್ಟಿಯಿಂದ ಗಣಿ ಬಾಧಿತ ಪ್ರದೇಶದ ಪರಿಸರ ಮತ್ತು ಜನಜೀವನ ಪುನಶ್ಚೇತನಕ್ಕಾಗಿ ರಚಿಸಲಾಗಿರುವ ಕೆಎಂಇಆರ್‌ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ಕಡೆಗೆ ಗಣಿ ಬಾಧಿತ ಪ್ರದೇಶದ ಜನರ ಚಿತ್ತ ನೆಟ್ಟಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved