ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಪರು ಕಾದಂಬರಿಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ; ಲೇಖಕ ಚೀಮನಹಳ್ಳಿ ರಮೇಶ್ ಬಾಬು ಅವರಿಗೆ ಪ್ರಶಸ್ತಿ ಪ್ರದಾನ
ನಗರ ಹೊರ ವಲಯದ ಜ್ಞಾನಾಮೃತ ಕಾಲೇಜಿನಲ್ಲಿ ಜರುಗಿದ ಸಂಗಂ ಸಾಹಿತ್ಯ ಪುರಸ್ಕಾರ ಸಮಾರಂಭದಲ್ಲಿ ಲೇಖಕ ಚೀಮನಹಳ್ಳಿ ರಮೇಶಬಾಬು ಅವರ ಕಾದಂಬರಿ ಮಂಪರುಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡಲಾಯಿತು.
ಕಂದಾಯ ಗ್ರಾಮ ರಚನೆಗೆ ಜೂ.30ರ ಗಡುವು ನಿಗದಿ: ಸಚಿವ ಕೃಷ್ಣ ಭೈರೇಗೌಡ
ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂನ್ 30 ರ ಗಡುವು ನಿಗದಿಪಡಿಸಲಾಗಿದ್ದು, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು 2 ವರ್ಷ ಆಗಬಹುದು.
ಗಣಿಬಾಧಿತ ವಲಯ ಪ್ರದೇಶಗಳ ಮಣ್ಣು, ನೀರಿನ ಸಂರಕ್ಷಣೆ ಅಗತ್ಯ: ಮಂಜುನಾಥ್
ಗಣಿಬಾಧಿತ ವಲಯ ಪ್ರದೇಶದ ರೈತರಿಗೆ ತಮ್ಮ ತಮ್ಮ ಜಮೀನುಗಳಲ್ಲಿ ಯಾವ ರೀತಿಯಾಗಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡಬೇಕು.
ಬಿಎಸ್ವಿ ಶಾಲೆ ಕಟ್ಟಡದ ಆಸ್ತಿ ಪುರಸಭೆ ಸುಪರ್ದಿಗೆ ನೀಡಲು 7 ತಿಂಗಳ ಗಡುವು
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶಾಸಕರು, ಪುರಸಭೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಮಕ್ಷಮದಲ್ಲಿ ಬಿಎಸ್ವಿ ಶಾಲೆ ಕಟ್ಟಡವಿರುವ ಪುರಸಭೆ ಮಾಲೀಕತ್ವದ ಸ್ಥಳವನ್ನು ಪುರಸಭೆ ಸುಪರ್ದಿಗೆ ಪಡೆಯುವ ಕುರಿತು ಶಾಲೆಯ ಆಡಳಿತ ಮಂಡಳಿಯೊಂದಿಗಿನ ಸಭೆ ಸೋಮವಾರ ಜರುಗಿತು.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು: ಶರಣಬಸಪ್ಪ
ಉತ್ತಮ ಜ್ಞಾನದೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಪಾಲಕರಿಗೆ, ಶಿಕ್ಷಕರಿಗೆ, ಸಮಾಜಕ್ಕೆ ಹಾಗೂ ದೇಶಕ್ಕೆ ಒಳ್ಳೆಯ ಹೆಸರನ್ನು ತರುವಂತವರಾಗಬೇಕು.
ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ಕ್ಕೆ ಹೋರಾಟ: ಬಸವರಾಜ
ಕಾರ್ಮಿಕರ ವಿರೋಧಿಯಾಗಿರುವ ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗುವುದು.
ಭಾರತಸೇನೆಗೆ ಒಳಿತಾಗಲೆಂದು ನಿತ್ಯ ಪ್ರಾರ್ಥಿಸೋಣ: ಸತೀಶ್
ಪಾಕಿಸ್ತಾನ ದುಷ್ಕರ್ಮಿಗಳ ವಿರುದ್ಧ ಭಾರತ ಸೇನೆ ನಡೆಸುತ್ತಿರುವ ದಾಳಿ ಯಶಸ್ವಿಯಾಗಲಿ. ನಮ್ಮ ಸೇನಾವೀರರಿಗೆ ಒಳಿತಾಗಲಿ ಎಂದು ನಿತ್ಯ ಪೂಜಾ ವೇಳೆಯಲ್ಲಿ ಪ್ರಾರ್ಥಿಸೋಣ
ಸಂಡೂರು ತಾಲೂಕು ವೀರಶೈವ ಲಿಂಗಾಯತ ಸಂಘದ ಪದಾಧಿಕಾರಿಗಳ ಆಯ್ಕೆ
ತಾಲೂಕು ವೀರಶೈವ ಲಿಂಗಾಯತ ಸಂಘದ ನೂತನ ಪದಾಧಿಕಾರಿಗಳನ್ನು ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಗಿದೆ.
ಯುದ್ಧ ಸನ್ನಿವೇಶಕ್ಕೆ ಬರಹಗಾರರು ಸ್ಪಂದಿಸಲಿ: ಬಸವರಾಜ
ಯುದ್ಧದ ಸನ್ನಿವೇಶಕ್ಕೆ ಬರಹಗಾರರಾದವರು ತೀವ್ರವಾಗಿ ಸ್ಪಂದಿಸಬೇಕು.
ಸ್ಮಶಾನ ಒತ್ತುವರಿ ತೆರವಿಗೆ ಅಧಿಕಾರಿಗಳಿಗೆ ಗಡವು
ಸ್ಮಶಾನಗಳು ಇಲ್ಲದ ಗ್ರಾಮಗಳಿಗೆ ಕೂಡಲೇ ಹತ್ತಿರದ ಸರ್ಕಾರಿ ಭೂಮಿ ಗುರುತಿಸಿ ಕೊಡಬೇಕು, ಅವುಗಳಿಗೆ ಕೂಡಲೇ ಮಂಜೂರು ಮಾಡುತ್ತೇವೆ
< previous
1
...
60
61
62
63
64
65
66
67
68
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ