• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಂಡೂರು ತಾಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳು
೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. ೨೧ರಿಂದ ಆರಂಭವಾಗಲಿದ್ದು, ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳಂತೆ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ತಿಳಿಸಿದರು.
ಗಣಿ ಬಾಧಿತ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ
ಗಣಿ ಬಾಧಿತವಲ್ಲದ ಪ್ರದೇಶಗಳಲ್ಲಿ ಸಿಇಪಿಎಂಐಝೆಡ್ (ಗಣಿ ಬಾಧಿತ ಪ್ರದೇಶಗಳ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಕ್ರಿಯಾಯೋಜನೆಗಳಿಗೆ ನೀಡಲಾಗಿರುವ ಅನುಮೋದನೆ ಸ್ಥಗಿತಗೊಳಿಸಿ, ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಮತ್ತು ಅಲ್ಲಿನ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು.
ಗೌರವಧನ ಹೆಚ್ಚಳದ ಆದೇಶ ಹೊರಡಿಸಲು ಆಶಾ ಕಾರ್ಯಕರ್ತೆಯರ ಆಗ್ರಹ
ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡುವ ಅಧಿಕೃತ ಆದೇಶವನ್ನು ಕೂಡಲೇ ಹೊರಡಿಸಬೇಕು ಹಾಗೂ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ₹1 ಸಾವಿರ ಗೌರವಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಲು ಆದೇಶಿಸಬೇಕು.
ಮಕ್ಕಳ ರಕ್ಷಣೆ, ಮಕ್ಕಳ ದತ್ತು ಪ್ರಕ್ರಿಯೆ ಕಾರ್ಯಾಗಾರಕ್ಕೆ ಚಾಲನೆ
ನಗರದ ಬಿಡಿಡಿಎ ಸಭಾಂಗಣದಲ್ಲಿ ಬಾಲ ನ್ಯಾಯ ಕಾಯ್ದೆ-2015, ದತ್ತು ಪ್ರಕ್ರಿಯೆ ಮತ್ತು ಮಕ್ಕಳ ರಕ್ಷಣೆ ಕುರಿತ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಸಾಹಿತ್ಯ ರುಚಿಯಿಂದ ಬದಲಾವಣೆ ಸಾಧ್ಯ: ಹೇಮಯ್ಯಸ್ವಾಮಿ
ಸಾಹಿತ್ಯ ಅಭಿರುಚಿಯಿಂದ ಬದಲಾವಣೆ ಸಾಧ್ಯ.
ಬಿಸಿ ಗಾಳಿ: ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆ ಜಿಲ್ಲೆಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ರಂಗಭೂಮಿ ಬೆಳವಣಿಗೆಗೆ ಮಹಿಳೆಯರ ಕೊಡುಗೆ ದೊಡ್ಡದು: ಕೊಟ್ರಪ್ಪ
ರಂಗಭೂಮಿಯಲ್ಲಿ ಮಹಿಳೆಯರು ಪಾತ್ರ ನಿರ್ವಹಿಸುವುದನ್ನು ಸಂಶಯದಿಂದ ನೋಡುವ ಕಾಲಘಟ್ಟಗಳಲ್ಲಿ ಜಿಲ್ಲೆಯ ಅನೇಕ ಮಹಿಳೆಯರು ರಂಗಭೂಮಿ ಉಳಿವಿಗೆ ಅಪಾರವಾಗಿ ಶ್ರಮಿಸಿ, ಜಿಲ್ಲೆಯ ಕಲಾ ಶ್ರೀಮಂತಿಕೆಯನ್ನು ಜೀವಂತಗೊಳಿಸಿದರು.
ಎಲ್‌ಎಲ್ ಕಾಲುವೆಗೆ ಏ. 30ರ ವರೆಗೆ ನೀರು ಹರಿಸಲು ರೈತರ ಆಗ್ರಹ
ರೈತರ ಕೃಷಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಏ. 30ರ ತನಕ ಕಾಲುವೆಗೆ ನೀರು ಹರಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕು.
ಶಿಕ್ಷಕರ ಅಮಾನತಿಗೆ ಒತ್ತಾಯಿಸಿ ಮನವಿ
ಶಿಕ್ಷಕ ಎಂ.ಎಂ.ಸಿದ್ದಲಿಂಗಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಮತ್ತು ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.
ದಿನಪತ್ರಿಕೆಗಳು ಜ್ಞಾನದ ಕಣಜ: ತಿಪ್ಪೇರುದ್ರ ಸಂಡೂರು
ದಿನಪತ್ರಿಕೆಗಳು ಜಗತ್ತಿನ ನಿತ್ಯದ ಆಗುಹೋಗು ಮತ್ತು ಪ್ರಮುಖ ವಿಚಾರಗಳನ್ನು ತಿಳಿಸುವ ಜ್ಞಾನದ ಕಣಜಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ದಾರಿ ದೀಪವಾಗಿವೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved