• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ: ಶೇಖಣ್ಣ
ಪುರಸಭೆ ಹೊಂದಿರುವ ಆದಾಯದ ಮಿತಿಯಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು.
ಬಜೆಟ್‌: ಬಳ್ಳಾರಿ ಜನರ ನಿರೀಕ್ಷೆಗಳ ಹುಸಿಗೊಳಿಸಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಕೆಲವು ಘೋಷಿತ ಯೋಜನೆಗಳನ್ನು ಬಜೆಟ್‌ನಲ್ಲಿ ಮಂಡಿಸಿದ್ದರೆ, ಈ ಭಾಗದ ಅಭಿವೃದ್ಧಿ ನೆಲೆಯಲ್ಲಿ ಆಗಲೇಬೇಕಾದ ಯೋಜನೆಗಳಿಗೆ ಎಳ್ಳುನೀರು ಬಿಟ್ಟಿದ್ದಾರೆ.
ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಪ್ರಕರಣ, ತನಿಖೆ ಚುರುಕು
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಯಿಬ್ಬರು ವಿದ್ಯಾರ್ಥಿಗಳಿಗೆ ನೀಡಿದ್ದಾರೆ ಎನ್ನಲಾದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣದ ತನಿಖೆ ಚುರುಕುಗೊಂಡಿದ್ದು 15 ಸಾವಿರಕ್ಕೂ ಹೆಚ್ಚು ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ನಡೆದಿದೆ.
ಪಂಚಗ್ಯಾರಂಟಿ ಅನುಷ್ಠಾನ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ವೈಫಲ್ಯವಾಗಿದೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಇಲ್ಲಿನ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದು ಬಜೆಟ್‌ ಮೇಲೆ ಗಣಿಜಿಲ್ಲೆಯ ಹತ್ತಾರು ನಿರೀಕ್ಷೆ!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸುವ 2025-26ನೇ ಸಾಲಿನ ಬಜೆಟ್‌ ಮೇಲೆ ಗಣಿಜಿಲ್ಲೆ ಬಳ್ಳಾರಿ ಹಲವು ನಿರೀಕ್ಷೆಗಳನ್ನೊತ್ತಿದೆ.
ಬಜೆಟ್‌ನಲ್ಲಿ ಕಂಪ್ಲಿಯ ಜ್ವಲಂತ ಸಮಸ್ಯೆಗೆ ಸಿಗುವುದೇ ಪರಿಹಾರ?
ಸಕ್ಕರೆ ಕಾರ್ಖಾನೆ ಪುನಾರಂಭ, ಕಂಪ್ಲಿ ಸೇತುವೆ ನಿರ್ಮಾಣ, ತಾಲೂಕು ಕಚೇರಿಗಳ ಆರಂಭ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳಿಗೆ ಹಲವು ವರ್ಷಗಳಿಂದ ಪರಿಹಾರ ದೊರಕದೇ ಕಂಪ್ಲಿ ಅಭಿವೃದ್ಧಿಯಾಗುವುದಾದರೂ ಯಾವಾಗ ಎಂಬ ಯಕ್ಷ ಪ್ರಶ್ನೆ ತಾಲೂಕಿನ ಜನತೆಯಲ್ಲಿ ಮೂಡಿದೆ.
ತಾಂತ್ರಿಕ ಸಮಸ್ಯೆಗೆ ಪರಿಹಾರ: ಶ್ರೀನಿವಾಸ್ ರಾವ್
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಂಪ್ಲಿ ತಾಲೂಕಿನಲ್ಲಿ ಸುಸೂತ್ರವಾಗಿ ನಡೆಯುತ್ತಿದೆ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಆಯಾ ಇಲಾಖೆಯ ಮಟ್ಟದಲ್ಲಿ ಪರಿಹರಿಸಲಾಗುತ್ತಿದೆ.
ಒಣಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ
ಮೆಣಸಿನಕಾಯಿ ಬೆಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಬೆಂಬಲಬೆಲೆ ಘೋಷಣೆ ಮಾಡಿ ಬೆಳೆಗಾರರನ್ನು ರಕ್ಷಣೆ ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು.
ಕರ್ನಾಟಕ ವೈವಿಧ್ಯಮಯ ಕಲೆಗಳ ತವರೂರು: ಮುನಿರಾಜು
ಶೈಕ್ಷಣಿಕ ರಂಗದಲ್ಲಿ ರಾಜ್ಯದೆಲ್ಲೆಡೆ ಇರುವ ವೈವಿಧ್ಯಮಯ, ಸಾಂಸ್ಕೃತಿಕ ಕಲೆಗಳು ಯುವ ಸಮುದಾಯಕ್ಕೆ ವಿನಿಮಯವಾಗಬೇಕು.
ಹಕ್ಕಿಜ್ವರ ಕಾರಣದಿಂದಲೇ 15 ಸಾವಿರ ಕೋಳಿಗಳ ಸಾವು ; ಪ್ರಯೋಗಾಲಯದ ವರದಿಯಲ್ಲಿ ದೃಢ
ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಮೃತಪಟ್ಟಿರುವ 15 ಸಾವಿರ ಕೋಳಿಗಳ ಸಾವಿಗೆ ಶೀತಜ್ವರವೇ (ಹಕ್ಕಿಜ್ವರ) ಕಾರಣ ಎಂದು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved