• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಲಿ ಕಾರ್ಮಿಕರಿಗೆ ಮೂಲಸೌಕರ್ಯ ಒದಗಿಸಲು ಒತ್ತಾಯ
ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕೂಲಿ ಕಾರ್ಮಿಕರು ಹಾಗೂ ಮೇಟಿಗಳು ತಾಲೂಕಿನ ಸಿರಿಗೇರಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ
ಕಂಪ್ಲಿ ತಾಲೂಕು ಉಸ್ತುವಾರಿ ಅಧಿಕಾರಿ, ಶಿರಸಿಯ ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ ಇತ್ತೀಚೆಗೆ ಅಧಿಕಾರಿಗಳ ಜತೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಜವಳಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ ಕಲಬುರಗಿಗೆ ಶಿಫ್ಟ್!
ನಗರದ ಜವಳಿ ಮತ್ತು ಕೈಮಗ್ಗ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಎತ್ತಂಗಡಿ ಮಾಡಲು ಇಲಾಖೆ ನಿರ್ಧರಿಸಿದೆ.
ಮಳೆ- ಗಾಳಿಗೆ ನೆಲಕ್ಕೆ ಬಿದ್ದ ಬಾಳೆ
ಈಚೆಗೆ ಬೀಸಿದ ಮಳೆ-ಗಾಳಿಯ ರಭಸಕ್ಕೆ ವಿವಿಧಡೆ ರೈತರು ಬೆಳೆದಿದ್ದ ಬಾಳೆ ಬೆಳೆ ನೆಲಕ್ಕೆ ಬಿದ್ದಿದ್ದು ರೈತರಲ್ಲಿ ನಷ್ಟದ ಭೀತಿ ಎದುರಾಗಿದೆ.
ನರೇಗಾ ಯೋಜನೆ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ತಾಲೂಕಿನ ಕೊಂಚಿಗೇರಿ, ದಾಸಾಪುರ, ಮುದ್ದಟ್ಟನೂರು, ಶಿರಿಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಕೈಗೆತ್ತಿಕೊಂಡಿರುವ ನಾಲಾಗಳಲ್ಲಿ ಹೂಳೆತ್ತುವ ಮತ್ತು ಕೆರೆಗಳ ಪುನಶ್ಚೇತನ ಕಾಮಗಾರಿಗಳ ಪ್ರಗತಿಯನ್ನು ಜಿಪಂ ಸಿಇಒ ಮಹ್ಮದ್ ಹ್ಯಾರೀಸ್ ಸುಮೈರ್ ಅವರು ಸೋಮವಾರ ಪರಿಶೀಲಿಸಿದರು.
ಶಿವಪುರ ಕೆರೆಯ ನೀರನ್ನು ಹೊರ ಹಾಕುವ ಪ್ರಕ್ರಿಯೆಗೆ ವಿರೋಧ: ಸ್ಥಗಿತ
ಸಂಡೂರು ಪಟ್ಟಣದ ಶಿವಪುರ ಕೆರೆಯ ಮಧ್ಯದಲ್ಲಿನ ದಿಬ್ಬದ ಮೇಲೆ ಶ್ರೀ ಕುಮಾರಸ್ವಾಮಿಯ ಆಯುಧ (ದಂಡ)ವನ್ನು ಪ್ರತಿಷ್ಠಾಪಿಸಲು ಅನುಕೂಲವಾಗುವಂತೆ ಕೆರೆಯ ನೀರನ್ನು ಹೊರಹಾಕುವ ಪ್ರಕ್ರಿಯೆಗೆ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಸ್ಥಗಿತಗೊಳಿಸಲಾಯಿತು.
ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಬಳ್ಳಾರಿಯಲ್ಲಿ ಮುಸ್ಲಿಮರಿಂದ ಪ್ರತಿಭಟನೆ
ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಸಾವಿರಾರು ಮುಸ್ಲಿಂ ಸಮುದಾಯದವರು ಬಳ್ಳಾರಿ ನಗರದ ಮೋತಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಂಪ್ಲಿಯಲ್ಲಿ ಗಾಳಿಗೆ ನೆಲಕಚ್ಚಿದ ಭತ್ತ, ಅನ್ನದಾತಗೆ ನಷ್ಟ
ಕಂಪ್ಲಿ ಪಟ್ಟಣದ ಸೇರಿದಂತೆ ತಾಲೂಕಿನ ಎಲ್ಲೆಡೆ ಭಾನುವಾರ ಮಧ್ಯರಾತ್ರಿ ಸುರಿದ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಗೆ ಭತ್ತ ಬೆಳೆ ನೆಲಕಚ್ಚಿದ್ದು, ಅನ್ನದಾತರಿಗೆ ನಷ್ಟದ ಆತಂಕ ಉಂಟಾಗಿದೆ.
ವಕೀಲರ ಮೇಲೆ ಹಲ್ಲೆ, ಕಠಿಣ ಕ್ರಮಕ್ಕೆ ಸಂಡೂರಿನಲ್ಲಿ ಒತ್ತಾಯ
ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ ಅವರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಸೋಮವಾರ ಸಂಡೂರು ಪಟ್ಟಣದಲ್ಲಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ, ಕೈಗಳಿಗೆ ಕೆಂಪುಪಟ್ಟಿಯನ್ನು ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದರ ಕುಸಿತಕ್ಕೆ ಕಂಗಾಲಾದ ಈರುಳ್ಳಿ ಬೆಳೆದ ರೈತ
ಬಹುತೇಕ ಈರುಳ್ಳಿ ಬೆಳೆದ ರೈತರು ಭವಿಷ್ಯದಲ್ಲಿ ಉತ್ತಮ ಬೆಳೆ ದೊರೆಯಬಹುದೆಂಬ ನಿರೀಕ್ಷೆಯಲ್ಲಿ ತಾವು ಬೆಳೆದ ಈರುಳ್ಳಿಯನ್ನು ತಮ್ಮ ಹೊಲಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಕೊಟ್ಟಿಗೆಗಳಲ್ಲಿ ಸಂಗ್ರಹಿಸುತ್ತಿದ್ದಾರೆ
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 271
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved