• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುರೆಕುಪ್ಪ ಕೋಳಿ ಫಾರಂನಲ್ಲಿ ದೃಢಪಟ್ಟ ಹಕ್ಕಿಜ್ವರ: ತಾತ್ಕಾಲಿಕವಾಗಿ ಫಾರಂ ಬಂದ್‌
ತಾಲೂಕಿನ ಕುರೆಕುಪ್ಪದಲ್ಲಿರುವ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿ ಫಾರಂನಲ್ಲಿನ ಕೋಳಿಗಳಲ್ಲಿ ಹಕ್ಕಿ ಜ್ವರ ಇರುವುದು ಮತ್ತು ಕೋಳಿ ಜ್ವರದ ಹಿನ್ನೆಲೆ ಸುಮಾರು ಸಾವಿರಕ್ಕೂ ಹೆಚ್ಚು ಕೋಳಿಗಳು ಸತ್ತ ಕಾರಣ, ತಾತ್ಕಾಲಿಕವಾಗಿ ಕೋಳಿ ಫಾರಂ ಅನ್ನು ಮುಚ್ಚಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲೂ ಈಗ ಹಕ್ಕಿಜ್ವರ ಭೀತಿ - ಜಿಲ್ಲೆಯಲ್ಲಿ 4000ಕ್ಕೂ ಹೆಚ್ಚು ಕೋಳಿಗಳ ಸಾವು

ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೋಳಿಜ್ವರದ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೋಳಿಗಳು ಮರಣ ಹೊಂದಿದ್ದು, ಹಕ್ಕಿಜ್ವರದ ಶಂಕೆ ಮೂಡಿದೆ.

ಕಲುಷಿತ ನೀರು ನಿರ್ವಹಣೆ ವೈಫಲ್ಯ, ಜೀನ್ಸ್ ವಾಷಿಂಗ್ ಘಟಕಗಳಿಗೆ ನೊಟೀಸ್ ಜಾರಿ
ಕಲುಷಿತ ನೀರಿನ ಅವೈಜ್ಞಾನಿಕ ನಿರ್ವಹಣೆ ಹಿನ್ನೆಲೆಯಲ್ಲಿ 66 ಜೀನ್ಸ್ ವಾಷಿಂಗ್ ಯೂನಿಟ್‌ಗಳ ಪೈಕಿ ಈಗಾಗಲೇ 16 ವಾಷಿಂಗ್ ಯೂನಿಟ್‌ಗಳ ಮುಚ್ಚಲಾಗಿದೆ.
ಶಿವನ ಅವತರಣೆಯ ಸತ್ಯ ಸಂದೇಶ ಸಾರುವುದೇ ಶಿವರಾತ್ರಿಯ ಉದ್ದೇಶ
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಮಹಾ ಶಿವರಾತ್ರಿಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶಿವ ರಥ ಯಾತ್ರೆ ಕಾರ್ಯಕ್ರಮವು ಬುಧವಾರ ಸಂಭ್ರಮದಿಂದ ಜರುಗಿತು.
ಭಾರತೀಯ ಸಂಸ್ಕೃತಿ-ಸಂಸ್ಕಾರ ವಿಶ್ವಕ್ಕೆ ಮಾದರಿ: ಸ್ವಾಮಿ ನಿರ್ಭಯಾನಂದ ಸರಸ್ವತಿ
ಶಿವನ ಧ್ಯಾನದಿಂದ ಸಕಲವನ್ನೂ ಸಾಧ್ಯವಾಗಿಸಿಕೊಳ್ಳಬಹುದು. ಶಿವಸ್ತುತಿ, ಶಿವಭಜನೆ ಹಾಗೂ ಶಿವನ ಸ್ಮರಣೆಯಿಂದ ಬದುಕಲ್ಲಿ ನೆಮ್ಮದಿ ಪ್ರಾಪ್ತವಾಗಲಿದೆ.
ಎಲ್ಲ ವಾರ್ಡ್‌ಗಳಲ್ಲಿ ಆರೋಗ್ಯ ಶಿಬಿರ ಯೋಜನೆಗೆ ಕ್ರಮ; ಶಾಸಕ ರೆಡ್ಡಿ
ನಗರದ ಎಲ್ಲ ವಾರ್ಡ್‌ಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವ ಮೂಲಕ ಬಡಜನರ ಮನೆ ಮುಂದೆಯೇ ಆರೋಗ್ಯ ಸೇವೆ ನೀಡಲು ಕ್ರಮ ವಹಿಸಲಾಗುವುದು.
ಶಿವನ ಸ್ಮರಣೆಯಿಂದ ಪಾಪತ್ವ ದೂರಾಗಿ ಮನಸ್ಸು ಶುದ್ಧೀಕರಣ
ಶಿವರಾತ್ರಿಯಂದು ಭಕ್ತರು ಪಾದಯಾತ್ರೆ ಮಾಡಿ ಪಂಚಾಕ್ಷರಿ ಜಪ ಮಾಡಿದರೆ ಒಳ್ಳೆಯದಾಗುತ್ತದೆ.
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ, ಇಲಾಖೆ ಸಿದ್ಧತೆ
ವಿದ್ಯಾರ್ಥಿ ಭವಿಷ್ಯದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 20ರ ವರೆಗೆ ನಡೆಯಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರ, ಬರುವ ಬಜೆಟ್‌ನಲ್ಲಿ ಸುಮಾರು 14 ಸಾವಿರ ಕೋಟಿ ರು.ಗಳನ್ನು ದಲಿತ ಮೀಸಲು ಹಣವನ್ನು ಮುಳುಗಿಸಲು ಪ್ರಸ್ತಾವನೆ ಸಿದ್ಧಪಡಿಸಿಕೊಂಡಿದೆ.
ಎಲ್ಲೆಲ್ಲೂ ಶಿವನಾಮ ಸ್ಮರಣೆ; ಶ್ರದ್ಧಾಭಕ್ತಿಯ ಮಹಾಶಿವರಾತ್ರಿ ಆಚರಣೆ
ಶಿವಭಕ್ತರಿಗೆ ಅತ್ಯಂತ ಪ್ರಿಯವಾದ ದಿನವೆನಿಸಿದ ಮಹಾಶಿವರಾತ್ರಿಯನ್ನು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ಬುಧವಾರ ಆಚರಿಸಲಾಯಿತು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved