ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಗ್ನಿ ಅವಘಡ ತಡೆಗೆ ಸಾರ್ವಜನಿಕರು ಜಾಗೃತಿ ಹೊಂದಲಿ
ಆಸ್ಪತ್ರೆಗಳು ಅತ್ಯಂತ ಸೂಕ್ಷ್ಮ ಸ್ಥಳಗಳಾಗಿದ್ದು, ಆರೋಗ್ಯ ಸಿಬ್ಬಂದಿಗಳು ಅಗ್ನಿ ಅವಘಡಗಳ ಕುರಿತು ಹೆಚ್ಚು ಜಾಗರೂಕತೆ ಹೊಂದಿರಬೇಕು.
ಹಂಪಿಯಲ್ಲಿಲ್ಲ ಸಮರ್ಪಕ ಬ್ಯಾಟರಿ ವೆಹಿಕಲ್!
ಹಂಪಿ ಗೆಜ್ಜಲ ಮಂಟಪದಿಂದ ವಿಜಯ ವಿಠಲ ದೇವಸ್ಥಾನದವರೆಗೆ ಬ್ಯಾಟರಿ ಚಾಲಿತ ವಾಹನಗಳ ವ್ಯವಸ್ಥೆ ಸಕ್ಸಸ್ ಆದರೆ, ಹಂಪಿಯ ಉಳಿದ ಸ್ಮಾರಕಗಳ ಬಳಿಯೂ ಈ ಯೋಜನೆ ರೂಪಿಸಲು ಪ್ರಾಧಿಕಾರ ಮುಂದಾಗಿತ್ತು
ಮನರೇಗಾ ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಸರ್ಕಾರ ಹೊಸ ಹೊಸ ಆದೇಶ ಜಾರಿಗೆ ತಂದು ಕೂಲಿಯಿಂದ ಬದುಕು ಕಟ್ಟಿಕೊಳ್ಳಲು ಹೊರಟಿರುವ ಮನರೇಗಾ ಕಾರ್ಮಿಕರಿಗೆ ಹಿನ್ನಡೆ ಮಾಡುವ ಹುನ್ನಾರ ಮಾಡುತ್ತಿರುವುದು ಸರಿಯಲ್ಲ
ಈರುಳ್ಳಿ ಬೆಲೆ ಕುಸಿತ, ಕುರಿ ಮೇಯಿಸಿದ ರೈತ
ಕಟಾವಿಗೆ ಬಂದ ಈರುಳ್ಳಿ ಬೆಳೆಯನ್ನು ಕುರಿ ಮೇಕೆ ಬಿಟ್ಟು ಮೇಯಿಸುವಾಗ ರೈತ ಶರಣಪ್ಪ ನಮ್ಮ ಬದುಕಿಗೆ ಆಸರೆಯಾಗಬೇಕಿದ್ದ ಈರುಳ್ಳಿ ಕಣ್ಣೀರು ತರಿಸಿದೆ.
ಭೀಮಾ ನಾಯ್ಕರಿಂದ ಎರಡು ಜಿಲ್ಲೆಗಳ ನಡುವೆ ವೈಷ್ಯಮ್ಯ
ಭೀಮಾನಾಯ್ಕ ಸಹಕಾರ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದ್ದಾರೆ. ಈ ಮೂಲಕ ಎರಡು ಜಿಲ್ಲೆಗಳ ನಡುವೆ ವೈಷ್ಯಮ್ಯ ಮೂಡಿಸಲು ಅತ್ಯಂತ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ
ಜಾನಪದ ಸಂಸ್ಕೃತಿ ಜೀವನದಲ್ಲಿ ಅಳವಡಿಸಿಕೊಳ್ಳಿ
ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ತಂದು ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುವುದು
ಮಳೆ ಅನಾಹುತಕ್ಕೆ 50ಕ್ಕೂ ಹೆಚ್ಚು ವೀಳ್ಯೆದೆಲೆ ತೋಟಗಳು ಧರೆಗೆ
ಭೀಮಸಮುದ್ರ ರೇಷ್ಮೆ ಬೆಳೆಗಾರ ಕೆ. ಉಮಾಪತಿ ತನ್ನ ಹೊಲದಲ್ಲಿ ನಿರ್ಮಿಸಿದ್ದ ರೇಷ್ಮೆ ಮನೆ ಸಂಪೂರ್ಣ ಬಿರುಗಾಳಿಗೆ ಉರುಳಿ ಬಿದ್ದು ಲಕ್ಷಾಂತರ ನಷ್ಟವಾಗಿದೆ.
ನೇಹಾ ಹಿರೇಮಠ್ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಿ
ಕೊಲೆಗಡುಕನಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಕೊಲೆಗಾರರಿಗೆ ಸೂಕ್ತ ಸಂದೇಶ ರವಾನಿಸಬೇಕು
ಪುರಾಣಗಳಿಂದ ಪುಣ್ಯ ಪುರುಷರ ಜೀವನ ಚರಿತ್ರೆ ಅರಿತುಕೊಳ್ಳಲು ಸಾಧ್ಯ: ಶಿವಯೋಗಿ ಶಿವಾಚಾರ್ಯರು
ಪುರಾಣಗಳಿಂದ ಪುಣ್ಯ ಪುರುಷರ ಜೀವನ ಚರಿತ್ರೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ.
ಜೋಳ ಬೆಂಬಲಬೆಲೆ ಖರೀದಿ ಮಿತಿ ಹೆಚ್ಚಳಕ್ಕೆ ಆಗ್ರಹ: ಧರಣಿ ಹಿಂಪಡೆದ ರೈತರು
ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದಿದ್ದ ಜೋಳವನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ನಿಗದಿಪಡಿಸಿದ್ದ ಮಿತಿಯನ್ನು ಹೆಚ್ಚಳಗೊಳಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಹಿಂದಕ್ಕೆ ಪಡೆದರು.
< previous
1
...
72
73
74
75
76
77
78
79
80
...
271
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್ನಿಂದ ಮತ!