• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಕಾಮಗಾರಿಗಳಿಗೆ ಶಾಸಕಿ ಅನ್ನಪೂರ್ಣ ಭೂಮಿಪೂಜೆ
ಪಟ್ಟಣದ ವಿವಿಧ ವಾರ್ಡ್‌ಗಳ ವಿವಿಧ ಕಾಮಗಾರಿಗಳಿಗೆ ಶಾಸಕಿ ಈ. ಅನ್ನಪೂರ್ಣ ತುಕಾರಾಂ ಗುರುವಾರ ಭೂಮಿಪೂಜೆ ನೆರವೇರಿಸಿದರು.
ಜ್ಞಾನದಲ್ಲಿ ಪರಮಾನಂದ ನೆಲೆಗೊಂಡಾಗ ಹುಟ್ಟು ಸಾರ್ಥಕ: ವಾಮದೇವ ಶಿವಾಚಾರ್ಯ ಮಹಾಸ್ವಾಮಿಗಳು
ಕಲ್ಲು ಮಣ್ಣಿನಿಂದ ಕಟ್ಟಿದರೆ ಮಠವಾಗದು, ಆತ್ಮನುಭಾವ ಸಂಧಾನವಾದಾಗ ಮಾತ್ರ ಮಠವಾಗುತ್ತದೆ.
ಸಂಭ್ರಮದ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ ಮಹಾರಥೋತ್ಸವ
ತಾಲೂಕಿನ ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶ್ರೀ ಸದ್ಗುರುಚಿದಾನಂದ ಮಹಾಸ್ವಾಮಿ ಅವಧೂತರ ಮಹಾರಥೋತ್ಸವ ಸಹಸ್ರಾರು ಭಕ್ತ ಸಮೂಹದೊಂದಿಗೆ ಬುಧವಾರ ಸಂಜೆ ಸಂಭ್ರಮದಿಂದ ಜರುಗಿತು.
ಡಿಸೆಂಬರ್ ತಿಂಗಳಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ
ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ.
ವಿದ್ಯುತ್ ಗುತ್ತಿಗೆ ನೌಕರರ ಕಾಯಂಗೆ ಒತ್ತಾಯ
ವಿದ್ಯುತ್ ಗುತ್ತಿಗೆ ನೌಕರರನ್ನ ಖಾಯಂಗೊಳಿಸಬೇಕೆಂಬ ಬೆಂಗಳೂರಿನ ಕಾರ್ಮಿಕ ನ್ಯಾಯಾಲಯದ ತೀರ್ಪಿಗೂ ಸರ್ಕಾರ ಯಾವುದೇ ಬೆಲೆ ನೀಡಿಲ್ಲ
ಜೋಗಿ ಕಾಲುವೆ ರಸ್ತೆ ಅಗಲೀಕರಣ ಕಾರ್ಯ ಆರಂಭ, ಮನೆ-ಮಳಿಗೆ ತೆರವು
ಪಟ್ಟಣದ ನಡುವಿನ ಮಸೀದಿಯಿಂದ ಜೋಗಿ ಕಾಲುವೆತನಕದ ರಸ್ತೆ ಅಗಲೀಕರಣ ಕಾಮಗಾರಿ ಆರಂಭಗೊಳಿಸಿದ್ದು, ಜೆಸಿಬಿಗಳ ಮೂಲಕ ರಸ್ತೆ ಬದಿಯ ಮನೆ ಹಾಗೂ ಮಳಿಗೆ ಪುರಸಭೆ ಅಧಿಕಾರಿಗಳು ತೆರವುಗೊಳಿಸಿದರು.
ಬೆಲೆ ಏರಿಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ೬ನೇ ಗ್ಯಾರಂಟಿ: ವೈ.ಎಂ. ಸತೀಶ್
ರಾಜ್ಯ ಕಾಂಗ್ರೆಸ್ ಸರ್ಕಾರ ೪೮ ವಸ್ತುಗಳ ಬೆಲೆ ಹೆಚ್ಚಿಸಿದೆ. ಒಂದುವರೆ ವರ್ಷದಲ್ಲಿ ೩ ಬಾರಿ ಡೀಸೆಲ್, ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಲೆ ಏರಿಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ೬ನೇ ಗ್ಯಾರಂಟಿಯಾಗಿದೆ.
ಅಂಬೇಡ್ಕರರ ವೈಚಾರಿಕತೆ ಅಳವಡಿಸಿಕೊಳ್ಳಿ: ಶಿವರುದ್ರಪ್ಪ
ಅಂಬೇಡ್ಕರ್‌ ಅವರ ಚಿಂತನೆಗಳು, ಜೀವನಶೈಲಿ, ವೈಚಾರಿಕತೆಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ.
ಮಹನೀಯರ ಕನಸು ನನಸಾಗಿಸಲು ಶ್ರಮಿಸೋಣ: ಈ. ತುಕಾರಾಂ
ಡಾ. ಬಿ.ಆರ್. ಅಂಬೇಡ್ಕರ್ ಅವರು ಕಲ್ಪಿಸಿದ ಮೀಸಲಾತಿ ವ್ಯವಸ್ಥೆಯಿಂದಾಗಿ ನಾನು ಶಾಸಕನಾಗಿ, ಸಂಸದನಾಗಲು, ನನ್ನ ಪತ್ನಿ ಈ. ಅನ್ನಪೂರ್ಣ ಶಾಸಕಿಯಾಗಲು ಸಾಧ್ಯವಾಗಿದೆ.
ಯುವಜನತೆ ಅಂಬೇಡ್ಕರ್ ವಿಚಾರಧಾರೆ ಅಳವಡಿಸಿಕೊಳ್ಳಲಿ: ಸಿದ್ದಣ್ಣ ಪರಮೇಶ್ವರ
ಅಂಬೇಡ್ಕರ್ ಅವರನ್ನು ಬರೀ ಆಚರಣೆ, ಮೆರವಣಿಗೆಗಳಿಗೆ ಸೀಮಿತಗೊಳಿಸದೇ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಕೆಲಸವನ್ನು ಇಂದಿನ ಯುವ ಜನತೆ ಮಾಡಬೇಕು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 271
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved