• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನಕ್ಕೆ ಸಿದ್ಧತೆ
ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್‌ ಕಾರ್ಯ
ಮತದಾನ ಕಾರ್ಯಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆ ಮಾಡುವ ಮಸ್ಟರಿಂಗ್ ಕಾರ್ಯ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಜರುಗಿತು.
ಗಡಿನಾಡಿನಲ್ಲಿ ಕನ್ನಡಕ್ಕಾಗಿ ರಾವ್ ಬಹದ್ದೂರ್ ಅವಿರತ ಶ್ರಮ: ಜಾನೆಕುಂಟೆ ಬಸವರಾಜ್
ಕನ್ನಡ ಭಾಷೆ ಹಾಗೂ ಸಂಸ್ಕೃತಿ ಬೆಳವಣಿಗೆಗೆ ಮಹಾಬಲೇಶ್ವರಪ್ಪನವರು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಜಾನೆಕುಂಟೆ ಬಸವರಾಜ್ ಹೇಳಿದ್ದಾರೆ.
ವೀರವನಿತೆ ಒನಕೆ ಓಬವ್ವಳ ಸಾಹಸ, ದೇಶಪ್ರೇಮ ಪ್ರೇರಣೆ: ಮೇಯರ್ ಮುಲ್ಲಂಗಿ ನಂದೀಶ್
ಓಬವ್ವ ಅವರ ಸಮಯಪ್ರಜ್ಞೆ, ಧೈರ್ಯದ ಮನೋಭಾವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು ಎಂದು ಮೇಯರ್ ಮುಲ್ಲಂಗಿ ನಂದೀಶ್ ತಿಳಿಸಿದರು.
ವಕ್ಫ್‌ ಬೋರ್ಡ್ ನಿಂದ ರೈತರ ಆಸ್ತಿ ಕಬಳಿಕೆ; ವಿಎಚ್‌ಪಿ ಪ್ರತಿಭಟನೆ
ರಾಜ್ಯದ ಸಾವಿರಾರು ರೈತರಿಗೆ ವಕ್ಫ್‌ ನಿಂದ ನೋಟಿಸ್ ಜಾರಿಯಾಗಿದ್ದು, ರೈತರು ಸೇರಿದಂತೆ ನೋಟೀಸ್ ಪಡೆದವರು ತೀವ್ರ ಆತಂಕದಲ್ಲಿದ್ದಾರೆ
ಗಂಗಾವತಿ ಯಾಕಿನ್ನು ಬೀಜಿಂಗ್, ಸಿಂಗಾಪುರ ಆಗಲಿಲ್ಲ; ಸಚಿವ ಸಂತೋಷ್‌ ಲಾಡ್
ಕಳೆದ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಗಂಗಾವತಿಯನ್ನು ಸಿಂಗಾಪುರ ಮಾಡುವುದಾಗಿ ಹೇಳಿದ್ದರು.
ಬಂಗಾರು ಹನುಮಂತು 25 ಸಾವಿರ ಮತಗಳ ಗೆಲುವು ಖಚಿತ: ಜನಾರ್ದನ ರೆಡ್ಡಿ
ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋತಿದ್ದರೂ, ಕ್ಷೇತ್ರದಲ್ಲಿನ ಪ್ರಮುಖ ರಸ್ತೆಗಳನ್ನು ₹೨೫೦ ಕೋಟಿ ವೆಚ್ಚದಲ್ಲಿ ದುರಸ್ತಿ ಮಾಡಲಾಯಿತು.
ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್: ಅಜಯ್ ಸಿಂಗ್
೨೦೧೩-೧೮ರ ಅವಧಿಯಲ್ಲಿ ಕಾಂಗ್ರೆಸ್ ನೀಡಿದ್ದ ೧೬೫ ಭರವಸೆಗಳಲ್ಲಿ ೧೫೮ ಭರವಸೆಗಳನ್ನು ಈಡೇರಿಸಿದೆ.
ಸಂಡೂರು ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ
ಉಪ ಚುನಾವಣೆ ಘೋಷಣೆಗೊಂಡು ನಾಮಪತ್ರ ಸಲ್ಲಿಕೆ ದಿನದಿಂದಲೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರ ಶುರುವಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ರಾಜೀನಾಮೆ ನೀಡ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ
ಬರೀ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 219
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved