ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಲ್ಕು ಜಿಲ್ಲೆಗಳಲ್ಲಿ ಸಮಗ್ರ ಪರಿಸರ ಯೋಜನೆ ಅನುಷ್ಠಾನ
ಬಳ್ಳಾರಿ ತಾಲೂಕಿನ ಹಲಕುಂದಿ-ಬೆಳಗಲ್ಲು ಉಪಜಲಾನಯನ ಯೋಜನಾ ವ್ಯಾಪ್ತಿಯಲ್ಲಿ ಬರುವ ಹಲಕುಂದಿ ಗ್ರಾಪಂ ಸಭಾಂಗಣದಲ್ಲಿ ಗಣಿ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯ ಕಾರ್ಯಕಾರಿ ಸಮಿತಿ ರಚನೆ ಸಭೆ ನಡೆಯಿತು.
ಎನ್ಎಸ್ಎಸ್ನಿಂದ ನಾಯಕತ್ವದ ಗುಣ ಹೆಚ್ಚಳ: ಡಾ. ಸೋಮನಾಥ್
ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆ, ನಾಯಕತ್ವದ ಗುಣಗಳನ್ನು ಹೆಚ್ಚಿಸುತ್ತದೆ.
ಪರಮಾತ್ಮನ ದೃಷ್ಟಿಯಲ್ಲಿ ಎಲ್ಲರೂ ಸಮಾನರು- ಸುದೇಶ್ ದೀದಿ
ಪ್ರಪಂಚದ ೧೪೦ ದೇಶಗಳಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಆಧ್ಯಾತ್ಮಿಕ, ನೈತಿಕ ಹಾಗೂ ಮೌಲಿಕ ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ.
ಮಗುವಿಗೆ ತಪ್ಪದೇ ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ: ಡಾ. ಶರಣಬಸಪ್ಪ ಗಣಜಲಖೇಡ
ನಿರ್ಲಕ್ಷಿಸಿದರೆ ಅಪಾಯಕಾರಿಯಾಗುವ ದಡಾರ ರೋಗ ತಡೆಯಲು ಮಗುವಿನ ವಯಸ್ಸು ಒಂಬತ್ತು ತಿಂಗಳು ತುಂಬಿದ ನಂತರ ತಪ್ಪದೇ ದಡಾರ-ರುಬೆಲ್ಲಾ ಲಸಿಕೆ ಹಾಕಿಸಬೇಕು.
ಹೊಸತನದ ಹುಡುಕಾಟದಿಂದ ದೂರ ಉಳಿದಿಲ್ಲ; ಗೋವಿಂದವಾಡ
Not far from the search for innovation
ಮುಂಗಾರು ಪೂರ್ವ ಮಳೆಗೆ ನಾರಿಹಳ್ಳ ಜಲಾಶಯ ಭರ್ತಿ
ತಾಲೂಕಿನ ಜೀವನಾಡಿಯಾಗಿರುವ ನಾರಿಹಳ್ಳ ಜಲಾಶಯವು ಮುಂಗಾರು ಪೂರ್ವ ಮಳೆಯಿಂದಾಗಿ ತುಂಬುವ ಹಂತಕ್ಕೆ ಬಂದಿದೆ. ಜಲಾಶಯ ಭರ್ತಿಯಾಗಲು ಒಂದಡಿ ಮಾತ್ರ ಬಾಕಿ ಇದೆ.
ಮುಂಗಾರಿನ ಬಿತ್ತನೆಗೆ ಮಿದುವಾಯಿತು ನೆಲ
ಕಳೆದ ಐದಾರು ದಿನಗಳಿಂದ ಆಗಾಗ್ಗೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಹಳ್ಳಕೊಳ್ಳಗಳು ಭರ್ತಿಯಾಗಲಾರಂಭಿಸಿವೆ.
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮೇ 20ರ ಮಂಗಳವಾರ ಎರಡು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ಬೃಹತ್ ‘ಸಮರ್ಪಣೆ ಸಂಕಲ್ಪ ಸಮಾವೇಶ’ ಹಮ್ಮಿಕೊಳ್ಳಲಾಗಿದೆ.
ಜನರ ಕೈಗೆ ಸಿಗದ ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಶಾಸಕರು!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂಭ್ರಮ ಮನೆ ಮಾಡಿದ್ದರೆ, ಬಳ್ಳಾರಿಯಲ್ಲಿ ಮಾತ್ರ ನೀರಸ ವಾತಾವರಣವಿದೆ.
ಕಾಂಗ್ರೆಸ್ನದು ಅಭಿವೃದ್ಧಿ ಶೂನ್ಯ ಸಮಾವೇಶ
ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಸೋಮವಾರ ಹಮ್ಮಿಕೊಂಡಿರುವ ಸಮರ್ಪಣೆ ಸಂಕಲ್ಪ ಸಮಾವೇಶ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಯಾವ ಸಾಧನೆ ಮಾಡಿದೆ ಎಂದು ಸಮಾವೇಶ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
< previous
1
...
4
5
6
7
8
9
10
11
12
...
218
next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್ ಭವಿಷ್ಯ
ಜೆಡಿಎಸ್ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ