• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿರಿಗೇರಿ ಪೊಲೀಸ್ ಠಾಣೆ ಜನಸ್ನೇಹಿ-ಅತ್ಯುತ್ತಮ ಠಾಣೆ ಪ್ರಶಸ್ತಿ
ಸ್ಥಳೀಯ ಸೌಕರ್ಯಗಳ ಪರಿಗಣಿಸಿ ಕೇಂದ್ರ ಗೃಹ ಇಲಾಖೆ ಗುರುತಿಸಿದ ರಾಜ್ಯದ ಮೂರು ಠಾಣೆಗಳ ಪೈಕಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆಯೂ ಒಂದಾಗಿದೆ.
ಶ್ರೀಶೈಲ ಆಲದಹಳ್ಳಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಪ್ರದಾನ
ಸಂಡೂರಿನ ಶ್ರೀಶೈಲ ಆಲದಹಳ್ಳಿ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತುಂಗಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗೆ ನೀರು ಬಿಡಲು ಒತ್ತಾಯ
ಎಲ್‌ಎಲ್‌ಸಿ ಮತ್ತು ಎಚ್‌ಎಲ್‌ಸಿ ಕಾಲುವೆಗಳಲ್ಲಿ ಜನವರಿ ಅಂತ್ಯದವರೆಗೂ ನೀರು ಹರಿಸಿದರೂ ಜಲಾಶಯದಲ್ಲಿ ಸುಮಾರು 40 ಟಿಎಂಸಿಗಳಷ್ಟು ನೀರು ಉಳಿಯುತ್ತದೆ.
ಅದಿರು ಸಾಗಣೆ ಆರೋಪ- ಸ್ಥಳ ಪರಿಶೀಲನಾ ಕಾರ್ಯ ಮುಂದೂಡಿಕೆ
ಕಿರ್ಲೋಸ್ಕರ್ ಕಂಪನಿ ಸರ್ಕಾರದ ಪರವಾನಗಿ ಪಡೆಯದೇ ಕಂದಾಯ ಭೂಮಿಯ ಮೂಲಕ ಅಕ್ರಮವಾಗಿ ಅದಿರನ್ನು ಸಾಗಾಟ ಮಾಡುತ್ತಿದೆ.
ವಿಶ್ವಕರ್ಮ ನಿಗಮದಿಂದ ವಸತಿ ರಹಿತರಿಗೆ ವಸತಿ ಯೋಜನೆ ಆರಂಭ ಶೀಘ್ರ
ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಿಳಿದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು.
ಹಾನಿಗೊಳಗಾದ ಭತ್ತಕ್ಕೆ ವಿಮೆ ಪರಿಹಾರ ನೀಡಿ: ಕೆ.ರಮೇಶ್
ಕಂಪ್ಲಿ ತಾಲೂಕಿನ ಕೆಲವೆಡೆ ಭತ್ತ ಬೆಳೆ ಗರಿ ಒಣಗುವ ರೋಗಕ್ಕೆ ತುತ್ತಾಗಿ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ದಸಂಸ ಪ್ರತಿಭಟನೆ
ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ ನಡೆದಿದೆ.
ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸೋಣ: ಬಂಗಾರು ಹನುಮಂತು
ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ
ಕೊಟ್ಟೂರು ಅಂಚೆ ಕಚೇರಿಗಿಲ್ಲ ಹೊಸ ಕಟ್ಟಡ ಭಾಗ್ಯ
ನೂತನ ಕಟ್ಟಡಕ್ಕೆ ಸ್ಥಳಾಂತರವಾಗಲು ಜಿಲ್ಲಾ ಅಧೀಕ್ಷಕರು ಧಾರವಾಡದ ಪಿಎಂಜೆಗೆ ಪತ್ರ ಬರೆದಿದ್ದಾರೆ. ಅವರು ಬೆಂಗಳೂರು ಮತ್ತು ನವದೆಹಲಿಯ ಕೇಂದ್ರ ಕಚೇರಿಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದರು. ಆದರೆ, ಈ ವರೆಗೂ ಮಾತ್ರ ಅಧಿಕಾರಿಗಳು ಅನುಮತಿ ನೀಡದೆ ಇರುವುದರಿಂದ ಸ್ಥಳಾಂತರ ವಿಳಂಬವಾಗಿದೆ.
ಸಾರ್ವಜನಿಕರ ಮನವಿ ಸ್ವೀಕರಿಸದ ಕೆಪಿಟಿಸಿಎಲ್‌ ಅಧಿಕಾರಿ
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ರೈತರು ಇಟ್ಟಗಿ ಕೆಪಿಟಿಸಿಎಲ್‌ ಕಚೇರಿಗೆ ಆಗಮಿಸಿ ಮನವಿ ಪತ್ರ ಸಲ್ಲಿಸಲು ಹೋದಾಗ ಮನವಿ ಸ್ವೀಕರಿಸದೇ ಬೇಜವಾಬ್ದಾರಿಯಿಂದ ವರ್ತಿಸಿದ ಕೆಪಿಟಿಸಿಎಲ್ ಕಾರ್ಯಪಾಲಕ ಎಂಜಿನಿಯರ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 270
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved