ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೈಕ್ಷಣಿಕ ಕ್ರಾಂತಿ ಮಾಡಿದ ಸುತ್ತೂರು ಮಠ: ಡಾ. ಕೊಟ್ರೇಶ್
ಸುತ್ತೂರು ಮಠವು ಶಿಕ್ಷಣ, ಕೃಷಿ, ಸಾಮಾಜಿಕ ಕಲ್ಯಾಣ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದು, ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ತರುವಲ್ಲಿ ಮಹತ್ವದ ಪಾತ್ರ ವಹಿಸಿದೆ.
ತಾಯಿ ಋಣ ತೀರಿಸಲು ಯಾರಿಗೂ ಸಾಧ್ಯವಿಲ್ಲ: ಕಾಶಿ ಶ್ರೀ
ಭಕ್ತರು ಮಠಕ್ಕೆ ಹಲವು ರೀತಿಯ ದಾನ ಮಾಡುತ್ತಾರೆ, ಆದರೆ ಮಠಕ್ಕೆ ಮಕ್ಕಳನ್ನು ದಾನ ಮಾಡುವ ಪರಂಪರೆ ಬಹಳ ವಿರಳ.
ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ. 4ರಂದು ಪ್ರತಿಭಟನೆ
ಕಾರ್ಮಿಕರ ಹಕ್ಕು ರಕ್ಷಿಸಬೇಕು ಹಾಗೂ ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸೆ. 4ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಅಖಿಲ ಭಾರತ ಮಟ್ಟದ ಕಾರ್ಮಿಕರ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಮಹಿಳೆಯರು ಆರ್ಥಿಕವಾಗಿ ಸದೃಢರಾಗಲಿ: ಬಸವರಾಜ
ಗ್ರಾಮೀಣ ಭಾಗದ ಮಹಿಳೆಯರು ಸ್ವ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು.
ಛಾಯಾಗ್ರಹಣದಿಂದ ನೆನಪು ಜೀವಂತ: ಅನ್ನಪೂರ್ಣ
ಛಾಯಾಗ್ರಹಣದ ಮೂಲಕ ಜೀವನದಲ್ಲಿನ ನೆನಪುಗಳನ್ನು ಹಾಗೂ ಇತಿಹಾಸದ ಘಟನೆಗಳನ್ನು ಜೀವಂತವಾಗಿಡಬಹುದು.
ಗಮನ ಸೆಳೆದ ಆಪರೇಷನ್ ಸಿಂದೂರ ಅವತಾರಿ ಗಣೇಶ
ಸಿರುಗುಪ್ಪ ತಾಲೂಕಿನಾದ್ಯಂತ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಗಣೇಶನ ವಿಗ್ರಹ ಪ್ರತಿಷ್ಠಾಪಿಸಿ ಹೋಮ, ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ ಮತ್ತು ನೈವೇದ್ಯ ಅರ್ಪಿಸಲಾಯಿತು.
ಸಂಡೂರಿನಲ್ಲಿ ಸಂಭ್ರಮದಿಂದ ಜರುಗಿದ ಬಹುರೂಪಿ ಗಣಪನ ಆರಾಧನೆ
ಸಂಡೂರಿನ ವಿವಿಧೆಡೆ ಬಹರೂಪಿ ಗಣಪನನ್ನು ಪ್ರತಿಷ್ಠಾಪಿಸಿ, ಅಲಂಕರಿಸಿ, ಪೂಜಿಸಿ ಸಂಭ್ರಮಿಸಲಾಯಿತು. ವಿವಿಧೆಡೆ ವಿಶೇಷ ಪೂಜೆ, ಅನ್ನ ಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮೆಣಸಿನಕಾಯಿ ಬೆಳೆಯಿಂದ ಹೂವಿನಹಡಗಲಿ ರೈತರು ವಿಮುಖ
ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಹೂವಿನಹಡಗಲಿ ತಾಲೂಕಿನಲ್ಲಿ ಮೆಣಸಿನಕಾಯಿ ಬೆಳೆಯಿಂದ ರೈತರು ವಿಮುಖರಾಗುತ್ತಿದ್ದಾರೆ. ಈ ಹಿಂದೆ 450 ಹೆಕ್ಟೇರ್ಗೂ ಹೆಚ್ಚು ಮೆಣಸಿಕಾಯಿ ಬೆಳೆ ಬೆಳೆಯುತ್ತಿದ್ದರು. ಈಗ 210 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬೆಳೆ ಬೆಳೆಯುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣ ಎನ್ಐಎಗೆ ವಹಿಸಲು ಆಗ್ರಹ
ಧರ್ಮಸ್ಥಳದಲ್ಲಿ ಆ. 31ರಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಸತ್ಯಯಾತ್ರೆ ಹಮ್ಮಿಕೊಂಡಿದ್ದು, ಕಂಪ್ಲಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಲಾಯಿತು.
ವಿರೂಪಾಕ್ಷಪ್ಪ ದೇವಲಾಪುರ ತಬಲಾ ಸೋಲೋ ಕಾರ್ಯಕ್ರಮ ಯಶಸ್ವಿ
ಬಳ್ಳಾರಿ ನಗರದ ಹವಾಂಭಾವಿ ಪ್ರದೇಶ ವಿರಾಟನಗರದ ಗಾನಯೋಗಿ ಕಲಾ ಕೇಂದ್ರದಲ್ಲಿ ಅಮರಾಪುರದ ಇಂಚರ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಡಿ. ವಿರೂಪಾಕ್ಷಪ್ಪ ದೇವಲಾಪುರ ಅವರಿಂದ ತಬಲಾ ಸೋಲಾ ಕಾರ್ಯಕ್ರಮ ಜರುಗಿತು.
< previous
1
...
4
5
6
7
8
9
10
11
12
...
253
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ