ಶಾಸಕ ಜನಾರ್ದನ ರೆಡ್ಡಿ ಮನೆಯೇ ಸುಳ್ಳಿನ ಕಾರ್ಖಾನೆ ಎಂದು ಸಚಿವ ಶಿವರಾಜ ತಂಗಡಗಿ ವ್ಯಂಗ್ಯವಾಡಿದರು.
ಅಕ್ರಮ ಗಣಿಗಾರಿಕೆ ಮಾಡಿದವರಿಗೆ ಎಂದಿಗೂ ಅವಕಾಶ ನೀಡಬೇಡಿ. ಇಂಥವರಿಗೆ ಅಧಿಕಾರ ಕೊಟ್ಟರೆ ಲೂಟಿ ಹೊಡೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.