• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವರಿಗೂ ಹಿತವಾಗುವ ಧರ್ಮ ಬೋಧಿಸಿದ ರೇಣುಕಾಚಾರ್ಯರು: ವಾಮದೇವ ಶ್ರೀ
ಶತ್ರು ಇಲ್ಲದವ, ಶತ್ರು ಆಗಿರದವ, ಜಗದ ಕರ್ತೃವನ್ನು ಪಿತೃವಿನಂತೆ ದೇಹದ ಮೇಲೆ ಧರಿಸಿಕೊಂಡು ಜಗದ ಜನರನ್ನು ಮಿತ್ರರಂತೆ ಕಾಣುವ ಅಜಾತ ಶತ್ರುವೇ ವೀರಶೈವ ಲಿಂಗಾಯತನಾಗಿದ್ದಾನೆ.
ಮಾದಕ ವಸ್ತುಗಳಿಂದ ದೂರವಿರಿ: ಡಾ. ವೀರೇಂದ್ರ ಕುಮಾರ್
ಮದ್ಯ ಮತ್ತು ಮಾದಕ ವಸ್ತುಗಳಿಗೆ ಅವಲಂಬಿತರಾದವರು ಮಾನಸಿಕ, ಶಾರೀರಿಕವಾಗಿ ಕುಗ್ಗುತ್ತಾರೆ.
ಬೇಸಿಗೆ ದಿನಗಳಲ್ಲಿ ಕುಡಿವ ನೀರು ಪೋಲಾಗದಂತೆ ನೋಡಿಕೊಳ್ಳಿ: ಜಿಪಂ ಸಿಇಒ
ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದು, ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬಹುದಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ.
ರಂಗಭೂಮಿಗೆ ಸಮಾಜವನ್ನು ಸರಿದಾರಿಗೆ ತರುವ ಶಕ್ತಿಯಿದೆ: ಶ್ರೀಬಸವ ಭೂಷಣ ಸ್ವಾಮಿ
ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ಶ್ರೀ ಪೊಂಪಯ್ಯತಾತ ನವರ 33ನೇ ಪುಣ್ಯಸ್ಮರಣೆ ಅಂಗವಾಗಿ ಗೆಣಿಕೆಹಾಳ್‌ನ ಎಲಿವಾಳ ಸಿದ್ದಯ್ಯಸ್ವಾಮಿ ಕಲಾಬಳಗದಿಂದ ಕಂದಗಲ್ ಹನುಮಂತರಾಯರ ವಿರಚಿತ ರಕ್ತರಾತ್ರಿ ಪೌರಾಣಿಕ ನಾಟಕ ಪ್ರದರ್ಶನ ಜರುಗಿತು.
ಕಾಡುಪ್ರಾಣಿಗಳ ದಾಹ ತಣಿಸುವ ವಾಟರ್ ಹೋಲ್‌, ಸಿಮೆಂಟ್ ತೊಟ್ಟಿ
ತಾಲೂಕಿನಲ್ಲಿ ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರುಣಿಸಿ, ಅವುಗಳ ನೀರಿನ ದಾಹವನ್ನು ತಣಿಸುವಲ್ಲಿ ವಾಟರ್ ಹೋಲ್ ಹಾಗೂ ಜಲ ಮೂಲಗಳು ಪ್ರಮುಖ ಪಾತ್ರವನ್ನು ವಹಿಸುತ್ತಿವೆ.
ಸಂವಿಧಾನ ಬದಲಿಸುವ ಹೇಳಿಕೆ: ಬಿಜೆಪಿ ಪ್ರತಿಭಟನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನೀರು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾಗಲಿದೆ: ನ್ಯಾ. ದೇವರೆಡ್ಡಿ
ಎಲ್ಲಾ ಜೀವಿಗಳಿಗೂ ಅಗತ್ಯವಾದ ಮತ್ತು ಅಮೂಲ್ಯವಾದ ನೀರನ್ನು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.
ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಮಾಡಲು ಕೈಜೋಡಿಸಿ: ಶಾಸಕಿ ಈ. ಅನ್ನಪೂರ್ಣ
ಯವು ಚಿಕ್ಕಮಕ್ಕಳಿನಿಂದ ಹಿರಿಯ ವಯಸ್ಸಿನವರಿಗೂ ಬಾಧಿಸುವಂತಹ ರೋಗವಾಗಿದೆ. ಹೆಚ್ಚಾಗಿ ಧೂಳಿನಿಂದ ಕೂಡಿದ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಬರಬಹುದಾಗಿದೆ.
ಒಣ ಮೆಣಸಿಕಾಯಿ ರಸ್ತೆಗೆ ಸುರಿದು ರೈತರ ಪ್ರತಿಭಟನೆ
ಒಣ ಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಮತ್ತು ಏ. ೨೦ರ ವರೆಗೆ ಕೆಳಮಟ್ಟದ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಪಟ್ಟಣದ ಮುಖ್ಯವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಧರ್ಮಾಧಾರಿತ ಮೀಸಲು ವಿರೋಧಿಸಿ ಬಿಜೆಪಿ ಪ್ರತಿಭಟನೆ
ಧರ್ಮಾಧಾರಿತ ಮೀಸಲು ವಿರೋಧಿಸಿ ಹಾಗೂ ವಿಧಾನಸಭೆಯಿಂದ 18 ಶಾಸಕರನ್ನು ಅಮಾನತುಗೊಳಿಸಿರುವ ನಿಲುವು ಖಂಡಿಸಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 271
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved