• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಪಕ್ಷಗಳಿಗೆ ಬಂಡಾಯದ ಬಿಸಿ
ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎನ್.ವೆಂಕಣ್ಣ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಸ್ಫೂರ್ತಿದಾಯಕ ಮಹಿಳೆ
ಇತಿಹಾಸದ ಧೃವತಾರೆ ಕಿತ್ತೂರು ರಾಣಿ ಚೆನ್ನಮ್ಮ ಅವರು ತನ್ನ ಸಾಮ್ರಾಜ್ಯದ ರಕ್ಷಣೆಗಾಗಿ ಸಮರ್ಪಣಾ ಮನೋಭಾವ ಹೊಂದಿದ್ದರು.
ಕಂಪ್ಲಿಯಲ್ಲಿ ಚೆನ್ನಮ್ಮ ವೃತ್ತ, ಮೂರ್ತಿ ನಿರ್ಮಿಸಲು ಒತ್ತಾಯ
ಭಾರತ ದೇಶದ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿದವರು ಸ್ವಾತಂತ್ರ್ಯ, ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ.
ಅಭಿವೃದ್ಧಿ ಮಾಡದ ರಾಜ್ಯ ಸರ್ಕಾರಕ್ಕೆ ರಿನಿವಲ್ ಏಕೆ?: ರಘು ಕೌಟಿಲ್ಯ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣದ ಲೂಟಿಯಾಗಿದೆ. ಈ ನಿಗಮದ ಲೂಟಿ ಕೇಂದ್ರ ಬಳ್ಳಾರಿಯಾಗಿದೆ.
ಎರಡು ದಿನಗಳ ಪುರುಷರ ಕಬಡ್ಡಿ ಪಂದ್ಯಾವಳಿಗೆ ಚಾಲನೆ
ದೈಹಿಕ ಮತ್ತು ಮಾನಸಿಕ ಮನೋಲ್ಲಾಸಕ್ಕೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರೊ. ಎಂ. ಮುನಿರಾಜು ಹೇಳಿದರು.
ನಟ ದರ್ಶನ್‌ಗೆ ಬಿಮ್ಸ್‌ನಲ್ಲಿ ಎಂಆರ್‌ಐ ಸ್ಕ್ಯಾನ್
ಬಿಮ್ಸ್‌ನ ಎಂಆರ್‌ಐ ವಿಭಾಗದ ಮುಖ್ಯಸ್ಥ ಡಾ. ಸದಾಶಿವಗೌಡ, ನರರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ. ವಿಶ್ವನಾಥ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಅವರ ಸಮ್ಮುಖದಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು.
ಸಂಡೂರು ಕ್ಷೇತ್ರದ ಬಿಜೆಪಿ ಬಂಡಾಯ ಶಮನಗೊಳಿಸಿದ ರೆಡ್ಡಿ
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಬಂಡಾಯವನ್ನು ಶಮನಗೊಳಿಸುವಲ್ಲಿ ಶಾಸಕ ಜನಾರ್ದನ ರೆಡ್ಡಿ ಯಶಸ್ವಿಯಾಗಿದ್ದಾರೆ.
ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆ ಭೀತಿ
ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಮಟ್ಟದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ, ಅಲ್ಲದೇ ಸೇತುವೆ ಮೇಲಿನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಕರ್ತವ್ಯದಲ್ಲಿ ಪ್ರಾಣತೆತ್ತ ಪೊಲೀಸರನ್ನು ಸ್ಮರಿಸಿ
ಕರ್ತವ್ಯದಲ್ಲಿ ವೀರ ಮರಣ ಹೊಂದಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ತುಕಾರಾಂ ಸಂಸದ ಸ್ಥಾನ ಕಳೆದುಕೊಳ್ಳುವುದು ಖಚಿತ: ಜನಾರ್ದನ ರೆಡ್ಡಿ
ಜಿಲ್ಲಾ ಖನಿಜ ನಿಧಿಯಲ್ಲಿ ಸಿಂಹಪಾಲು ಸಂಡೂರು ತಾಲೂಕಿಗೆ ದೊರೆತರೂ ಕ್ಷೇತ್ರ ಅಭಿವೃದ್ಧಿ ಕಂಡಿಲ್ಲ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 220
  • next >
Top Stories
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved