• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಲಬ್‌ ಮೇಲೆ ದಾಳಿ, 46 ಜನರ ವಿರುದ್ಧ ಪ್ರಕರಣ
ಬಳ್ಳಾರಿಯ ಹೊಸಪೇಟೆ ರಸ್ತೆಯ ಸುಧಾಕ್ರಾಸ್‌ನಲ್ಲಿರುವ ಮನಪ್ರಭ ಪ್ರೊಜೆಕ್ಟ್‌ ಬಿಲ್ಡಿಂಗ್‌ನ ಮೂರನೇ ಮಹಡಿಯಲ್ಲಿ ನಡೆಯುತ್ತಿದ್ದ ಕ್ಲಬ್‌ಗಳ ಮೇಲೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ 46 ಜನರ ವಿರುದ್ಧ ಪ್ರಕರಣ ದಾಖಲಿಸಿದೆ.
ಬಳ್ಳಾರಿಯಲ್ಲಿ ಭಕ್ತರ ಆಕರ್ಷಿಸುತ್ತಿರುವ ಮಂಗಲಮೂರ್ತಿ
ಬಳ್ಳಾರಿ ಜಿಲ್ಲೆಯಲ್ಲಿ ಗಣೇಶೋತ್ಸವ ಸಂಭ್ರಮ ಮುಂದುವರಿದಿದ್ದು, ತರಹೇವಾರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಜಿಲ್ಲೆಯಲ್ಲಿ 1891 ಕಡೆ ಗಣೇಶ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ನೀಡಲಾಗಿದೆ.
ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ.4ರಂದು ಪ್ರತಿಭಟನೆ
ಕಾರ್ಮಿಕರ ಹಕ್ಕು ರಕ್ಷಿಸಬೇಕು ಹಾಗೂ ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು.
ಕಂಪ್ಲಿಯಲ್ಲಿ ಗಣನಾಯಕನಿಗೆ ಅದ್ಧೂರಿ ಸ್ವಾಗತ
ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಬುಧವಾರ ಗಣೇಶ ಚತುರ್ಥಿ ಹಬ್ಬವು ಅದ್ಧೂರಿಯಾಗಿ ಆಚರಣೆಗೊಂಡಿತು.
ಗಣೇಶೋತ್ಸವಕ್ಕೆ ಸಡಗರದ ಸಿದ್ಧತೆ
ಪಟ್ಟಣದ ಬೀದಿಗಳೆಲ್ಲವೂ ಹಬ್ಬದ ಸಂಭ್ರಮದಲ್ಲಿ ತೇಲುತ್ತಿವೆ. ಗಣಪತಿಯನ್ನು ಸ್ವಾಗತಿಸಲು ಪಟ್ಟಣದ ಜನತೆ ಉತ್ಸಾಹಭರಿತರಾಗಿದ್ದಾರೆ.
ಕಟ್ಟೆಚ್ಚರ ವಹಿಸಿ; ಅಹಿತಕರ ಘಟನೆಗೆ ಆಸ್ಪದ ಬೇಡ: ವರ್ತಿಕಾ ಕಟಿಯಾರ್
ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಆಚರಿಸುವ ಗಣೇಶ ಹಬ್ಬದ ಸಂದರ್ಭದಲ್ಲಿ ಸೂಕ್ತ ಅಗತ್ಯ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಸೂಚಿಸಬೇಕು.
ಶರಣರ ವಚನಗಳಲ್ಲಿ ಸಾಮಾಜಿಕ ಚಿಂತನೆ ಅಡಗಿದೆ
ಶರಣರ ಪ್ರತಿ ಮಾತು ವಚನವಾಗಿದ್ದು ಕಾಯಕ ದೃಷ್ಟಿ ಹಾಗೂ ವೈಚಾರಿಕ ಚಿಂತನೆಗಳು ಶರಣತತ್ವದ ಮೂಲ ಆಶಯವನ್ನು ಪ್ರಚುರಗೊಳಿಸುತ್ತವೆ.
ಮಕ್ಕಳ ದೌರ್ಜನ್ಯ ಪ್ರಕರಣ ಕಂಡುಬಂದರೆ ಎಫ್‌ಐಆರ್ ದಾಖಲಿಸಿ: ನ್ಯಾ. ರಾಜೇಶ್ ಎನ್.ಹೊಸಮನಿ
ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ವಿವಿಧ ಇಲಾಖೆಗಳ ಪರಸ್ಪರ ಸಹಕಾರ ಮತ್ತು ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕಿದೆ.
ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ
ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ನಿವಾರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಓ) ನೇತೃತ್ವದಲ್ಲಿ ಇಲ್ಲಿನ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಹೋರಾಟದ ಹಕ್ಕು ಕಸಿಯಲು ಪ್ರಕರಣ ದಾಖಲು: ರವಿಕಾಂತ್ ಅಂಗಡಿ
ನಮ್ಮ ಹೋರಾಟದ ಹಕ್ಕನ್ನು ಕಸಿಯಲು, ನಮ್ಮ ಹೋರಾಟ ಹತ್ತಿಕ್ಕುವ ಸಲುವಾಗಿ ಈ ಸರ್ಕಾರ ನಮ್ಮ ವಿರುದ್ಧ ಪ್ರಕರಣ ದಾಖಲಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved