ಮುಡಾ ಹಗರಣದ ಆರೋಪದಿಂದ ಮುಕ್ತವಾಗಲು ಸಿಎಂ ಸಿದ್ಧರಾಮಯ್ಯ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮಾಜಿ ಸಂಸದ ಮುನಿಸ್ವಾಮಿ ಆಗ್ರಹಿಸಿದರು.