• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಸಂತ್ರಸ್ತರಿಗೆ ಹೊಸ ದರ ನೀಡಲು ಆಡಳಿತ ಮಂಡಳಿ ಜಂಟಿ ಸಭೆ ಕರೆಯಲು ಒತ್ತಾಯ
ತಾಲೂಕಿನ ತೋರಣಗಲ್ಲಿನ ನಾಡ ಕಚೇರಿಯ ಉಪ ತಹಶೀಲ್ದಾರ್ ಸುಬ್ಬರಾವ್ ದೇಸಾಯಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸ್ಪೀಡ್ ಬ್ರೇಕರ್ಸ್ ಅಳವಡಿಸುವಂತೆ ಮೇಯರ್‌ಗೆ ಮನವಿ
ನಗರದ ಕಂಟೋನ್ಮೆಂಟ್‌ನ ಸಂತ ಮೇರಿ ಶಾಲೆ (ಸಂತ ಫಿಲೋಮೆನಾ) ಮುಂದಿರುವ ಸಿಸಿ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ಸ್‌ ಅಳವಡಿಸುವಂತೆ ಕೋರಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ಸದಸ್ಯರು ಮೇಯರ್ ಮುಲ್ಲಂಗಿ ನಂದೀಶ್ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡದಲ್ಲಿ ಹೊಸ ಪ್ರಯೋಗಕ್ಕೆ ನಾಂದಿ ಹಾಡಿದ ಪಂಜೆ ಮಂಗೇಶರಾಯರು: ಪ್ರಜ್ಞಾ ಮತ್ತಿಹಳ್ಳಿ
150 ವರ್ಷಗಳ ಹಿಂದೆಯೇ ಗಣಿತ ಹಾಗೂ ವಿಜ್ಞಾನ ವಿಷಯಗಳನ್ನು ಕನ್ನಡದಲ್ಲಿ ಕಲಿಸುವ ಪ್ರಯೋಗಕ್ಕೆ ನಾಂದಿ ಹಾಡಿದ ಪಂಜೆ ಮಂಗೇಶರಾಯರು.
ಕಾಡುಪ್ರಾಣಿಗಳಿಗೂ ತಾಪಮಾನದ ಸಂಕಷ್ಟ
ತಾಲೂಕಿನ ರಾಮಘಡ ಅರಣ್ಯ ಪ್ರದೇಶದಲ್ಲಿ ಗಣಿ ಧೂಳು ಏಳದಂತೆ ತಡೆಯಲು ರಸ್ತೆಗೆ ಹಾಕಿದ ನೀರನ್ನು ಕಾಡುಹಂದಿಗಳ ಹಿಂಡೊಂದು ಕುಡಿದು ಬಾಯಾರಿಸಿಕೊಳ್ಳುತ್ತಿರುವ ದೃಶ್ಯವನ್ನು ವ್ಯಕ್ತಿಯೊಬ್ಬರು ಚಿತ್ರೀಕರಿಸಿಕೊಂಡಿದ್ದಾರೆ.
ಹಾಲು ಉತ್ಪಾದನೆ, ಎಮ್ಮೆ ತಳಿ ಸಂವರ್ಧನೆ ಪರಿಶೀಲನೆ
ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ತಂಡವು ಕ್ಷೇತ್ರ ಭೇಟಿ ನೀಡಿ ಹಾಲು ಉತ್ಪಾದನೆ ಮತ್ತು ಎಮ್ಮೆ ತಳಿ ಸಂವರ್ಧನೆ ಪರಿಶೀಲನೆ ನಡೆಸಿದರು.
60 ಜನಕ್ಕೆ ಬಳ್ಳಾರಿ ವಿವಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ - ಕುಲಪತಿಯ ಸಹಿಯೇ ನಕಲು ಮಾಡಿ ಕೃತ್ಯ

ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲಪತಿ ಸೇರಿ ಇತರರ ಸಹಿ ನಕಲು ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಣಕಾಸು ಅಧಿಕಾರಿ, ಆಡಳಿತ ಕುಲಸಚಿವರು ಸೇರಿ 9 ಜನರ ತನಿಖಾ ಸಮಿತಿ ರಚಿಸಲಾಗಿದೆ

ಶಿವಾಜಿ ಶೌರ್ಯ, ತಂತ್ರಗಳಿಗೆ ಹೆಸರುವಾಸಿ
ಶಿವಾಜಿ ಮಹಾರಾಜರು ತನ್ನ ಮರಾಠ ಸೈನ್ಯದ ಮೂಲಕ ಗೆರಿಲ್ಲಾ ಹೋರಾಟದ ತಂತ್ರ ಪರಿಚಯಿಸಿದ ಮೊದಲ ವ್ಯಕ್ತಿ. ಮೊಘಲರ ವಿರುದ್ಧ ಹಲವಾರು ಯುದ್ಧಗಳನ್ನು ಗೆದ್ದ ಅವರ ಶೌರ್ಯ ಮತ್ತು ತಂತ್ರಗಳಿಗೆ ಹೆಸರುವಾಸಿಯಾಗಿದ್ದರು
ಅನಧಿಕೃತ ಬಡಾವಣೆ ಹೊಂದಿರುವವರು ಸೂಕ್ತ ದಾಖಲೆ ನೀಡಿ ಬಿ-ಖಾತಾ ಪಡೆದುಕೊಳ್ಳಿ
ಆಸ್ತಿ ಮಾಲೀಕರ ಅನುಕೂಲಕ್ಕಾಗಿ ಅನಧಿಕೃತ ಬಡಾವಣೆಗಳನ್ನು ಹೊಂದಿರುವ ಆಸ್ತಿಗಳಿಗೆ ಇ-ಆಸ್ತಿ ಸೃಜನೆ ಮಾಡಿ ‘ಬಿ-ಖಾತಾ’ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.
ಸರಳಾದೇವಿ ಕಾಲೇಜಿನ ಪಿಜಿಯಲ್ಲಿ ಕನ್ನಡ ವಿಭಾಗವೇ ಶುರುವಾಗಿಲ್ಲ!
ಇಲ್ಲಿನ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡಲಿಚ್ಛಿಸುವ ನೂರಾರು ವಿದ್ಯಾರ್ಥಿಗಳಿದ್ದಾರೆ.
ದೇಶದ ಗಡಿ ಮೀರಿ ಬೆಳೆದ ಶಿವಾಜಿ: ಪ್ರಭು ಸ್ವಾಮೀಜಿ
ಉತ್ತಮ ಆಡಳಿತ, ದೇಶಭಕ್ತಿಯಿಂದ ದೇಶದ ಗಡಿ ಮೀರಿ ಶಿವಾಜಿ ಮಹಾರಾಜರು ಬೆಳೆದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 271
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved