• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹನೀಯರ ಆದರ್ಶ ನಮಗೆ ದಾರಿದೀಪವಾಗಲಿ: ಶಿವರಾಜ್ ಶಿವಪುರ
ಕಂಪ್ಲಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು.
ಸರ್ಕಾರ ರಾಜ್ಯದಲ್ಲಿ ಶಿಲ್ಪ ಕಲಾ ಕೇಂದ್ರಗಳನ್ನು ತೆರೆಯಲಿ: ಡಿ. ಮೌನೇಶ್ ಆಚಾರ
ಭಾರತದ ಸಂಸ್ಕೃತಿಯನ್ನು ಹಾಗೂ ಎಂಜಿನಿಯರ್ ಅನ್ನು ಜಗತ್ತಿಗೆ ಪರಿಚಯಿಸಿದವರು ವಿಶ್ವಕರ್ಮರಾಗಿದ್ದಾರೆ ಎಂದು ಡಿ. ಮೌನೇಶ್ ಆಚಾರ ಹೇಳಿದರು.
ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ ಪಠ್ಯವಾಗಲಿ: ಎನ್. ಬಸವರಾಜ್
ಈ ಭಾಗಕ್ಕೆ ಮುಕ್ತಿ ದೊರಕಿಸಲು ನಡೆದ ಹೋರಾಟ ಸ್ವಾತಂತ್ರ್ಯ ಚಳುವಳಿಗಿಂತ ಕಡಿಮೆಯೇನಲ್ಲ ಎಂದು ನಿವೃತ್ತ ಉಪನ್ಯಾಸಕ ಎನ್. ಬಸವರಾಜ್ ತಿಳಿಸಿದರು.
ಸೇತುವೆ ಅಗಲೀಕರಣಕ್ಕೆ ಆದೇಶಪತ್ರ ನೀಡಲು ಒತ್ತಾಯ
ಜಿಲ್ಲಾಡಳಿತ ಕೂಡಲೇ ಕಾಮಗಾರಿ ಆರಂಭಿಸುವ ಕುರಿತು ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಲಾಯಿತು.
ವಿಶ್ವಕರ್ಮ ಒಂದು ಸಮುದಾಯವಲ್ಲ, ಅದೊಂದು ಸಾಂಸ್ಕೃತಿಕ ನೆಲೆಗಟ್ಟು: ಬಡಿಗೇರ ಮೌನೇಶ್
ದೇವಾನು ದೇವತೆಗಳನ್ನು ಸೃಷ್ಟಿ ಮಾಡುವ ಭಕ್ತಿ-ಶಕ್ತಿ ವಿಶ್ವಕರ್ಮ ಸಮುದಾಯದವರಲ್ಲಿದ್ದು, ಯಾವುದೇ ಬೇಧ-ಭಾವವಿಲ್ಲದೆ ಹಾಗೂ ತಾವು ಮಾಡುವ ಕಾರ್ಯಗಳಿಗೆ ಅಪೇಕ್ಷೆ ಪಡದೆ ಪ್ರಾಮಾಣಿಕವಾಗಿ ಜೀವನ ನಡೆಸುತ್ತಾರೆ ಎಂದು ಬಡಿಗೇರ ಮೌನೇಶ್ ಹೇಳಿದರು.
ಮಹನೀಯರ ತ್ಯಾಗ-ಬಲಿದಾನದಿಂದ ಕಲ್ಯಾಣ ಕರ್ನಾಟಕ ವಿಮೋಚನೆ: ಸಚಿವ ರಹೀಂ ಖಾನ್
ಭಾರತ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 13 ತಿಂಗಳ ಬಳಿಕ ಸ್ವಾತಂತ್ರ್ಯ ದೊರೆಯಿತು ಎಂದು ಸಚಿವ ರಹೀಂ ಖಾನ್ ಹೇಳಿದರು.
ಮಹಮ್ಮದ್‌ ಪೈಗಂಬರರ ತತ್ವಾದರ್ಶ ಪಾಲಿಸಿ: ಸೈಯದ್‌ ಷಾ ಅಬುಲ್ ಹಸನ್ ಖಾದ್ರಿ
ಈದ್ ಮಿಲಾದ್ ಪ್ರಯುಕ್ತ ಕಂಪ್ಲಿ- ಕೋಟೆಯಲ್ಲಿ ಆರಂಭಗೊಂಡ ಮೆಕ್ಕಾ ಮದೀನಾ ಸ್ತಬ್ಧಚಿತ್ರಗಳ ಮೆರವಣಿಗೆಗೆ ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ಉರುಫ್ ಆಜಂ ಪಾಷಾ ಸಾಹೇಬ್ ಸಜ್ಜಾದೇ ನಶೀನ್ ದಿವಾನ್ ಖಾನಾ ಚಾಲನೆ ನೀಡಿದರು.
ಕುರುಗೋಡದಲ್ಲಿ ಭಾವೈಕ್ಯದ ಈದ್ ಮಿಲಾದ್‌, ಮೆರವಣಿಗೆ
ಕುರುಗೋಡು ಪಟ್ಟಣವೂ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಸೋಮವಾರ ಸಡಗರದಿಂದ ಆಚರಿಸಿದರು. ಸ್ತಬ್ಧಚಿತ್ರಗಳನ್ನು ಹೊತ್ತ ಅಲಂಕೃತ ಟ್ರ್ಯಾಕ್ಟರ್‌ಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ವಿಶ್ವಕ್ಕೆ ಶಾಂತಿ ಸಾರಿದ ಮಹನೀಯರು ಪ್ರವಾದಿ ಮಹಮ್ಮದ್
ಈದ್ ಮಿಲಾದ್ ಅಂಗವಾಗಿ ಬಳ್ಳಾರಿಯ ದೊಡ್ಡ ಮಾರ್ಕೆಟ್ ಬಳಿಯ ಖಾಜಿ ಗುಲಾಂ ಮೊಹಾಮೀದ್ ಸಿದ್ದಿಕಿ ಅವರ ನಿವಾಸದ ಎದುರು ಖಾಜಿ ಅವರು ಮದೀನಾ ಚಿತ್ರ ಇರುವ ಹಸಿರು ಧ್ವಜದ ಧ್ವಜಾರೋಹಣ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಪ್ರಜಾಪ್ರಭುತ್ವದ ಮೌಲ್ಯ ಗೌರವಿಸೋಣ: ಸಂಸದ ತುಕಾರಾಂ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 220
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved