ಸಾರಾಂಶ
ಅಂತಾರಾಷ್ಟ್ರಿಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಚ್. ವೇಣುಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ. ಮದನಗೌಡ, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತರಾದ ರವಿನಾಕಲಗೂಡು, ಖಜಾಂಚಿ ಕುಮಾರ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಆರ್. ಪ್ರಸನ್ನಕುಮಾರ್, ಪತ್ರಕರ್ತರಾದ ಹೆತ್ತೂರು ನಾಗರಾಜ್, ಸಂದೀಪ್ ಹಾಗೂ ಇತರರು ಹಾಜರಿದ್ದರು.
ಹಾಸನ: ಅಂತಾರಾಷ್ಟ್ರಿಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಚ್. ವೇಣುಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ. ಮದನಗೌಡ, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತರಾದ ರವಿನಾಕಲಗೂಡು, ಖಜಾಂಚಿ ಕುಮಾರ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಆರ್. ಪ್ರಸನ್ನಕುಮಾರ್, ಪತ್ರಕರ್ತರಾದ ಹೆತ್ತೂರು ನಾಗರಾಜ್, ಸಂದೀಪ್ ಹಾಗೂ ಇತರರು ಹಾಜರಿದ್ದರು.ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ಪಟೇಲ್, ಶಾಸಕ ಎಚ್.ಪಿ.ಸ್ವರೂಪ್ಪ್ರಕಾಶ್, ಹಾಸನ ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಜಿ.ಪಂ. ಸಿಇಒ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ಹಾಗೂ ಇತರರು ಹಾಜರಿದ್ದರು.