• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀವು ಬೆಳಗಾವಿ ಕೇಳಿದ್ರೆ, ನಾವು ಮುಂಬೈ ಕೇಳಬೇಕಾಗುತ್ತೆ
ಭಾಷಾ ಬಾಂಧವ್ಯ: ಮರಾಠಿ ಮುಖಂಡರಿಂದ ಚನ್ನಮ್ಮ, ರಾಯಣ್ಣನಿಗೆ ಪೂಜೆ
ಶಾಂತಿ, ಸಹಬಾಳ್ವೆ, ಸಾಮರಸ್ಯಕ್ಕೆ ಕನ್ನಡನಾಡು ಮುಂಚೂಣಿ
ಕುಂದಾನಗರಿ, ಬಾರಿಸಿದ ಕನ್ನಡ ನಗಾರಿ
ಕನ್ನಡದ ತೇರನ್ನು ಒಂದಾಗಿ ಮುನ್ನಡೆಸೋಣ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 6 ಮಂದಿಗೆ ಇರಿತ
ಕನ್ನಡಪ್ರಭದ ಸದಾನಂದ, ಸುವರ್ಣ ನ್ಯೂಸ್‌ನ ಅನಿಲ್‌ ಸೇರಿದಂತೆ 11 ಮಾಧ್ಯಮ ಪ್ರತಿನಿಧಿಗಳಿಗೆ ರಾಜ್ಯೋತ್ಸವ ಸನ್ಮಾನಕುಂದಾನಗರಿಯಲ್ಲಿ ಕನ್ನಡ ಕಲರವಕ್ಕೆ ಸಜ್ಜುಬಿಇಒ ಕಚೇರಿಗೆ ವಿದ್ಯಾರ್ಥಿಗಳಿಂದ ಮುತ್ತಿಗೆಶ್ರೀಶೈಲಕ್ಕೂ ಅಥಣಿಗೂ ಅವಿನಾಭಾವ ಸಂಬಂಧ

ಇನ್ನಷ್ಟು ಸುದ್ದಿ

ಬ್ಯಾಂಕ್‌ಗಳು ಆರ್ಥಿಕ ಚೈತನ್ಯ ನೀಡುವ ಸಂಜೀವಿನಿ
ಮಧ್ಯವರ್ಗದ ಜನರಿಗೆ ಬ್ಯಾಂಕ್‌ಗಳು ಆರ್ಥಿಕ ಚೈತನ್ಯ ನೀಡುವ ಸಂಜೀವಿನಿಯಾಗಿವೆ ಎಂದು ಬೆಳಗಾವಿ ಕ್ರೆಡಾಯಿಯ ಅಧ್ಯಕ್ಷರಾದ ಯುವರಾಜ ಹುಲಜಿ ಹೇಳಿದರು.
ಕಾನಿಪಗೆ ಡಾ.ಭೀಮಶಿ ಜಿಲ್ಲಾಧ್ಯಕ್ಷ, ಕನ್ನಡಪ್ರಭದ ಶ್ರೀಶೈಲ ಪ್ರಧಾನ ಕಾರ್ಯದರ್ಶಿ
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ ಹುದ್ದೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಬಹುತೇಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾಧಿಕಾರಿ ಗುರುಸಿದ್ದಪ್ಪ ಪೂಜಾರ ನ.9 ರಂದು ಅಧಿಕೃತವಾಗಿ ಚುನಾವಣೆ ಫಲಿತಾಂಶ ಘೋಷಿಸಲಿದ್ದಾರೆ.
ಆಡಳಿತದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಶಿಸ್ತು ಸಲ್ಲದು
ಸರ್ಕಾರಿ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಶಿಸ್ತು ತೋರಬಾರದು. ಸಾರ್ವಜನಿಕರಿಗೆ ಅತ್ಯುತ್ತಮ ಆಡಳಿತ ಸೇವೆ ಒದಗಿಸಲು ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ವೆಂಕಟೇಶ ಯಡಹಳ್ಳಿ ಕಿವಿಮಾತು ಹೇಳಿದರು.
ಗಡಿ ಜಿಲ್ಲೆ ಬೆಳಗಾವಿಗೆ ಮೂವರಿಗೆ ರಾಜ್ಯೋತ್ಸವದ ಗರಿ
2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಪ್ರಕಟಿಸಿದ್ದು, ಗಡಿ ಜಿಲ್ಲೆ ಬೆಳಗಾವಿಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ರಾಣಿ ಶುಗರ್ಸ್‌ ಅಭಿವೃದ್ಧಿಪಡಿಸಿ ರಾಣಿಯಂತೆ ಮೆರೆಸಲು ಶ್ರಮ
ರಾಣಿ ಶುಗರ್ಸ್‌ ಕೇವಲ ಹೆಸರಿನಲ್ಲಿರಬಾರದು, ಅದು ರಾಣಿಯಂತೆಯೇ ಮೆರೆಯಬೇಕು. ಇದನ್ನು ಅಭಿವೃದ್ಧಿಪಡಿಸಿ ರಾಣಿಯಂತೆ ಮೆರೆಸಲು ಶ್ರಮಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗ್ತಾರೆ
ರಾಜ್ಯದ ಸಾರಥ್ಯ ಬ್ಲಾಕ್‌ ಹಾರ್ಸ್ ಕೈಗೆ ಸಿಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದರು.
ಧರ್ಮದ ಕಾಯಕ ಮಾಡುವಲ್ಲಿ ಬದುಕು ಮಿಸಲಿಡೋಣ
ಹುಟ್ಟು, ಸಾವುಗಳ ಮಧ್ಯದಲ್ಲಿನ ಸುವರ್ಣಮಯವಾದ ಸಮಯವೇ ಬದುಕು. ಈ ಬದುಕನ್ನು ಸ್ಚಚ್ಛಂದವಾಗಿ ಶಾಂತಚಿತ್ತದಿಂದ ಕಳೆದು ಧರ್ಮದ ಕಾಯಕವನ್ನು ಮಾಡುವಲ್ಲಿ ಮಿಸಲಿಡೋಣ ಎಂದು ಗಾಯತ್ರಿ ಪೀಠ ಮಹಾಸಂಸ್ಥಾನ ಹೇಮಕೂಟ ಹಂಪಿಯ ದೇವಾಂಗ ಸಮಾಜದ ಜಗದ್ಗುರು ದಯಾನಂದ ಪುರಿ ಮಹಾಸ್ವಾಮಿಗಳು ನುಡಿದರು.
ಹೈಕೋರ್ಟ್‌ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಲಿ
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಭಾಧ್ಯಕ್ಷ ಕಚೇರಿಯ ಆಡಳಿತಾತ್ಮಕ ಸುಧಾರಣೆ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆಸಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಹೈಕೋರ್ಟ್‌ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಸಂಜಯ ಪಾಟೀಲ ಒತ್ತಾಯಿಸಿದರು.
ಬಬಲೇಶ್ವರ ಕ್ಷೇತ್ರದಲ್ಲಿ ಹಿಂದು ಸಮಾವೇಶಕ್ಕೆ ತೀರ್ಮಾನ
ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರನ್ನು ವಿಜಯಪುರ, ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ ಖಂಡಿಸಿ ವಿವಿಧ ಮಠಾಧೀಶರು, ಬಿಜೆಪಿ ನಾಯಕರು, ಹಿಂದು ಸಂಘಟನೆಗಳ ಮುಖಂಡರ ಸಭೆಯು ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಜರುಗಿತು.
ಹಿರಿಯ ಪತ್ರಕರ್ತರ ನಿಧನಕ್ಕೆ ಶ್ರದ್ಧಾಂಜಲಿ
ಮೃತ ಪತ್ರಕರ್ತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವಂತೆ ಕೋರಿ ಶೀಘ್ರವೇ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ವಿಲಾಸ ಜೋಶಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 464
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved