• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಯುವಕರು, ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು.
ಬಿಡಿಸಿಸಿ ಚುನಾವಣೆಗೆ ನಾಳೆ ಕಾಗೆ ನಾಮಪತ್ರ
ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ಚುನಾವಣೆಗೆ ಸಂಬಂಧಿಸಿದಂತೆ ಅ.10ರಂದು ನಾನು ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕೂಡಿಕೊಂಡು ನಾಮಪತ್ರ ಸಲ್ಲಿಸಲಿದ್ದೇವೆ ಎಂದು ಶಾಸಕ ರಾಜು ಕಾಗೆ ಹೇಳಿದರು.
ಲೋಕಾಪೂರ-ಧಾರವಾಡ ರೈಲ್ವೆ ಯೋಜನೆ ಘೋಷಿಸಿ
ಲೋಕಾಪೂರ- ಧಾರವಾಡ ಹೊಸ ರೈಲ್ವೆ ಮಾರ್ಗವನ್ನು ಮುಂಬರುವ ಬಜೆಟ್ ಅಧಿವೇಶನದಲ್ಲಿ ಘೋಷಿಸಿ, ನಿರ್ಮಾಣಕ್ಕೆ ಅನುದಾನ ಮೀಸಲಿಡಿ
ಗುಣಮಟ್ಟದ ಬಿತ್ತನೆ ಬೀಜ ಪೂರೈಸಲು ಸಕಲ ಸಿದ್ಧತೆ
ಹಿಂಗಾರು ಹಂಗಾಮಿಗೆ ಬೇಕಾಗುವಂತ ಬಿತ್ತನೆ ಬೀಜಗಳನ್ನು ಕೃಷಿ ಇಲಾಖೆಯಿಂದ ನೀಡಲಾಗುತ್ತಿದೆ. ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘಕ್ಕೆ ಅವಿರೋಧ ಆಯ್ಕೆ
ಮಾಜಿ ಸಂಸದ ರಮೇಶ ಕತ್ತಿ ಮತ್ತು ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ಶಾಸಕ ನಿಖಿಲ ಕತ್ತಿ ಮಾರ್ಗದರ್ಶನದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಡಿಸಿಸಿ ಬ್ಯಾಂಕ್ ಚುನಾವಣೆ: ಕತ್ತಿ ಶಕ್ತಿ ಪ್ರದರ್ಶನ
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಜಾರಕಿಹೊಳಿಯ ಅಶ್ವಮೇಧ ಯಾಗದ ಕುದುರೆ ಕಟ್ಟಿ ಹಾಕುತ್ತೇವೆ. ವಿದ್ಯುತ್ ಸಂಘದ ಚುನಾವಣೆ ಬಳಿಕ ಇಲ್ಲೂ ನೂರಕ್ಕೆ ನೂರರಷ್ಟು ಮುಂದುವರಿಯುತ್ತದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
ಕಿತ್ತೂರುನಲ್ಲಿ ಮನಸೆಳೆದ ಆರೆಎಸ್ಸೆಸ್‌ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕೋತ್ಸವ ಹಾಗೂ ವಿಜಯದಶಮಿ ಹಬ್ಬದ ನಿಮಿತ್ಯ ಪಟ್ಟಣದಲ್ಲಿ ಮಂಗಳವಾರ ನಡೆದ ಪಥಸಂಚಲನ ನೋಡುಗರ ಗಮನ ಸೆಳೆಯಿತು. ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಘೋಷ್ ಪಥಸಂಚಲನ ಹೊರಟಿತು. ಈ ಸಂದರ್ಭ ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಊರುಗಳಿಂದ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ಹುಕ್ಕೇರಿ ವಿದ್ಯುತ್ ಸಂಘದ ಅಧ್ಯಕ್ಷಗಿರಿ ಯಾರಿಗೆ?
ರಾಜ್ಯದ ಗಮನ ಸೆಳೆದು ಭಾರೀ ಸದ್ದು ಮಾಡಿದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ- ಉಪಾಧ್ಯಕ್ಷ ಹುದ್ದೆಗಳ ಆಯ್ಕೆಗೆ ಮುಹೂರ್ತ ನಿಗದಿಯಾಗಿದೆ. ಅ.8 ರಂದು 2 ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇದರೊಂದಿಗೆ ಪೂರ್ಣಪ್ರಮಾಣದಲ್ಲಿ ಆಡಳಿತ ಮಂಡಳಿ ರಚನೆಯಾಗಲಿದೆ.
ಅಕ್ರಮ ಸಂಬಂಧದ ಅನುಮಾನ, ಪತಿಗೆ ಸುಡು ಎಣ್ಣೆ ಸುರಿದ ಪತ್ನಿ
ಬೇರೆ ಮಹಿಳೆಯ ಜೊತೆಗೆ ತನ್ನ ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ‌ ಪಟ್ಟು ಸುಡುವ ಎಣ್ಣೆಯನ್ನು ಆತನ ಮೈಮೇಲೆ ಎರಚಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಡಿಸಿಸಿ ಯಾರಪ್ಪನ ಆಸ್ತಿ ಅಲ್ಲ, ಜನರ ಆಸ್ತಿ
ಡಿಸಿಸಿ ಬ್ಯಾಂಕ್ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ಎಂದೆಂದಿಗೂ ಜನರ ಆಸ್ತಿ. ಮುಂದೆಯೂ ಜನರ ಆಸ್ತಿ ಆಗಿಯೇ ಇರಲಿದೆ. ಹುಕ್ಕೇರಿ ಫಲಿತಾಂಶ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪುನರಾವರ್ತನೆ ಆಗುವುದನ್ನು ಜಿಲ್ಲೆಯ ಜನತೆ ನಿರ್ಧರಿಸಲಿದ್ದು, ಈ ಬಾರಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಾಯಕತ್ವ ತೆಗೆದುಕೊಳ್ಳುವ ಅವಶ್ಯಕತೆ ನನಗಿಲ್ಲ ಎಂದು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ ಕತ್ತಿ‌ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 464
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved