• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರಕ್ಕೆ ಮಾದಿಗ ಸಮುದಾಯದ ಅಭಿನಂದನೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರವು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಸಮುದಾಯದ ಪರವಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಅಭಿನಂದನೆ
ಛಾಯಾಗ್ರಾಹಕರು ಹೊಸತನಕ್ಕೆ ಒಗ್ಗಿಕೊಳ್ಳುವುದು ಅಗತ್ಯ
ಫೋಟೋಗ್ರಾಫಿ ಉದ್ಯಮ ಇಂದು ಸಾಕಷ್ಟು ಅಭಿವೃದ್ಧಿಯಾಗಿದೆ. ಕಾಲಕ್ಕೆ ತಕ್ಕಂತೆ ಗ್ರಾಹಕರ ಅಭಿರುಚಿಗಳನ್ನು ಅರಿತು ವೃತ್ತಿ ಜೀವನ ನಡೆಸಬೇಕು
ಧನಲಕ್ಷ್ಮೀ ಕಾರ್ಖಾನೆ ಚುನಾವಣೆಗೆ ಭಾರೀ ಪೈಪೂಟಿ
ಎಲ್ಲರೂ ಕಾರ್ಖಾನೆಯ ಆಡಳಿತ ಹಿಡಿದಿಟ್ಟುಕೊಳ್ಳಲು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಚುನಾವಣೆಯಲ್ಲಿ ಗೆಲವು ಸಾಧ್ಯ
ಪಕ್ಷ ಭೇದ ಮರೆತು ಅಭಿವೃದ್ಧಿ ಕೆಲಸ ಮಾಡಿ
ಪಕ್ಷ ಭೇದ ಮರೆತು ಎಲ್ಲರೂ ಕೂಡಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಬಸ್ ಸಮಸ್ಯೆ ಖಂಡಿಸಿ ಪ್ರತಿಭಟನೆ
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಾರಿಗೆ ಬಸ್ ಸಮಸ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಬೆಳಗಾವಿ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೊಲೆ: ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ.
ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌ ಪುರಸ್ಕೃತ ಡಾ.ಸತೀಶ ಮುಗ್ಗನವರಗೆ ಸನ್ಮಾನ
ತಾಲೂಕಿನ ಸಂಕೋನಟ್ಟಿಯ ವರ್ಧಮಾನ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುವ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌-2025 ಪುರಸ್ಕೃತರಾದ ಡಾ.ಸತೀಶ ಜಿ.ಮುಗ್ಗನವರ ಅವರಿಗೆ ಸನ್ಮಾನಿಸಲಾಯಿತು.
ದೇಹತ್ಯಾಗ ಮಾಡುತ್ತಿದ್ದ ಕುಟುಂಬದವರ ಮನವೊಲಿಸಿದ ಅಧಿಕಾರಿಗಳು
ಬಾಬಾರವರ ಆಧ್ಯಾತ್ಮಿಕದತ್ತ ಒಲವು ಹೊಂದಿದ್ದ ಕುಟುಂಬವೊಂದು ಸೆ.8 ರಂದು ದೇಹತ್ಯಾಗ ಮಾಡುವ ನಿರ್ಧಾರ ಮಾಡಿತ್ತು. ನಂತರ ಈ ವಿಷಯ ತಿಳಿದು ತಾಲೂಕು ಆಡಳಿತ ತಹಸೀಲ್ದಾರ್‌ ನೇತೃತ್ವದ ಅಧಿಕಾರಿಗಳ ತಂಡ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಅನಂತಪುರದ ಈರಕರ ಅವರ ನಿವಾಸಕ್ಕೆ ತೆರಳಿ ಮನವೊಲಿಸುವಲ್ಲಿ ಯಶಸ್ವಿಯಾಯಿತು.
ಪ್ರವಾಹ ಭೀತಿ: ಸುರಕ್ಷಿತ ಪ್ರದೇಶಕ್ಕೆ ತೆರಳಿ
ಹಿರಣ್ಯಕೇಶಿ ನದಿ ಪಾತ್ರದಲ್ಲಿ ಸಹ ಪ್ರವಾಹ ಭೀತಿ ಹೆಚ್ಚಿಸಿದೆ. ಅದಕ್ಕಾಗಿ ನದಿ ತೀರದ ಗ್ರಾಮಗಳ ಜನತೆ ಮುನ್ನೆಚ್ಚರಿಕೆ ಕ್ರಮವಾಗಿ ಎತ್ತರದ ಪ್ರದೇಶಗಳಿಗೆ ತೆರಳಬೇಕು
ನಿರಂತರ ಮಳೆಗೆ ಕೆಸರು ಗದ್ದೆಯಂತಾದ ರಸ್ತೆಗಳು
ಬೈಲಹೊಂಗಲ ಪಟ್ಟಣದ ಪುರಸಭೆ ವ್ಯಾಪ್ತಿಯ ಮಹಾತ್ಮಾ ಗಾಂಧಿ ಹೌಸಿಂಗ್ ಕಾಲೋನಿಯ ಮುಖ್ಯ ರಸ್ತೆ ಹಾಗೂ ಹೊಸ ಬಡಾವಣೆಗಳ ಬೀದಿ ರಸ್ತೆಗಳು ನಿರಂತರ ಮಳೆಯಿಂದ ಹದಗೆಟ್ಟಿದ್ದು, ಸಂಪೂರ್ಣ ಕೆಸರು ಗದ್ದೆಯಂತಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved