• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜಕ್ಕೆ ಕಾರಂಜಿಮಠದ ಗುರುಸಿದ್ಧ ಶ್ರೀ ಕೊಡುಗೆ ಅನನ್ಯ: ಪ್ರೊ.ಶ್ರೀಕಾಂತ ಶಾನವಾಡ
ನಮ್ಮ ನಾಡಿನ ಸಾಂಸ್ಕೃತಿಕ ಕ್ಷೇತ್ರಕ್ಕೆ ಬೆಳಗಾವಿ ಕಾರಂಜಿಮಠದ ಕೊಡುಗೆ ಅನನ್ಯವಾಗಿದ್ದು, ಲಿಂ.ಬಸವಲಿಂಗ ಸ್ವಾಮೀಜಿಯವರ ಸಮರ್ಥ ಉತ್ತರಾಧಿಕಾರಿಯಾಗಿ ಗುರುಸಿದ್ಧ ಸ್ವಾಮೀಜಿ ಅವರು ಸಲ್ಲಿಸಿದ ಸೇವೆ ಅನುಪಮ ಮತ್ತು ಚಿರಸ್ಮರಣೀಯವೆನಿಸಿದೆ ಎಂದು ಸಾಹಿತಿ, ಪ್ರೊ. ಶ್ರೀಕಾಂತ ಶಾನವಾಡ ಹೇಳಿದರು.
ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 16ರಂದು ಪ್ರತಿಭಟನೆ
ರೈತರ ಸಂಪೂರ್ಣ ಸಾಲ ಮನ್ನಾ, ಡಾ.ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ, ಡಿ.16ರಂದು ಸುವರ್ಣಸೌಧ ಎದುರು ಒಂದು ಲಕ್ಷಕ್ಕೂ ಅಧಿಕ ರೈತರೊಂದಿಗೆ ರಾಜ್ಯ ರೈತ ಸಂಘ ಏಕೀಕರಣದಿಂದ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜೇರಿ ಹೇಳಿದರು.
ದಲ್ಲೆವಾಲ್‌ ಸತ್ಯಾಗ್ರಹ ಬೆಂಬಲಿಸಿ ಡಿ.6 ರಿಂದ ಉಪವಾಸ ಸತ್ಯಾಗ್ರಹ
ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್‌ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಡಿ.6 ರಿಂದ ಬೆಂಗಳೂರಿನ ಸ್ವಾತಂತ್ರ್ಯಉದ್ಯಾನದಲ್ಲಿ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ದಕ್ಷಿಣ ಭಾರತ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.
ಶರಣರ ಅನುಭವ ಮಂಟಪ ಈಗ ಪೀರ್‌ ಭಾಷಾ ದರ್ಗಾ ಆಗಿದೆ: ಶಾಸಕ ಯತ್ನಾಳ
2ನೇ ಶತಮಾನದ ಶರಣರ ಅನುಭವ ಮಂಟಪ ಈಗ ಪೀರ್‌ ಭಾಷಾ ದರ್ಗಾ ಆಗಿದೆ. ಯಾರೂ ಈ ಬಗ್ಗೆ ಮಾತನಾಡುತ್ತಿಲ್ಲ. ನಿಮ್ಮ ಕಡೆ ಆಗಲಿಲ್ಲ ಎಂದರೆ, ನಾವೇ ಆ ಕೆಲಸ ಮಾಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಜನಸಾಮಾನ್ಯರಿಂದಲೇ ಕನ್ನಡಭಾಷೆ ಸಮೃದ್ಧ: ಬರಗೂರು ರಾಮಚಂದ್ರಪ್ಪ
ಜನಸಾಮಾನ್ಯರು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುತ್ತಾರೆ. ಅವರಿಂದಲೇ ಕನ್ನಡ ಭಾಷೆ ಶಕ್ತಿಯುತ, ಸಮೃದ್ಧವಾಗಿದೆ ಎಂದು ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ಯತ್ನಾಳ ಬಣದಿಂದ ಬೆಳೆಗಾವಿಯಲ್ಲಿ ರಹಸ್ಯಸಭೆ
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ನಗರದ ಖಾಸಗಿ ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆಗೆ ಯಾವ ವಿಷಯ ಚರ್ಚೆ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ : ಪ್ರತಾಪ ಸಿಂಹ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ. ಹಿಂದುಗಳಿಗೆ ರಕ್ಷಣೆ ಇಲ್ಲ. ವಕ್ಫ್‌ ವಿರುದ್ಧ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಬೇಕಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.
ಶಾಲಾ ಪಠ್ಯ ಪುಸ್ತಕ ವಿತರಣೆಯಲ್ಲಿ ಭಾರೀ ಗೋಲ್‌ಮಾಲ್ ?
ಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ ಗೋಲ್‌ ಮಾಲ್‌ ಮಾಡುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಾರಾಯಿ ಬಿಲ್‌ ಕೊಡಲು ನಿರಾಕರಿಸಿದ್ದಕ್ಕೆ ನಡೀತು ಹತ್ಯೆ
ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದ ಹೊರವಲಯದ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣ ಭೇದಿಸಿರುವ ಮಾರಿಹಾಳ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಹತ್ಯೆ
ಕ್ಷುಲ್ಲಕ ಕಾರಣಕ್ಕಾಗಿ ಹಾಡಹಗಲೇ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ತಲ್ಲೂರ ರಸ್ತೆಯ ಬಾಜು ಗವಿಯ ಹತ್ತಿರದ ಜಮಾದಾರ ಮಡ್ಡಿಯ ಜಮೀನಿನಲ್ಲಿ ಶನಿವಾರ ನಡೆದಿದೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved