• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು
ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಮುಂದುರೆದಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಗಣರಾಜ್ಯೋತ್ಸವ ಮೆರಗು ಹೆಚ್ಚಿಸಿದ ಗಾಳಿಪಟ ಉತ್ಸವ
ಬಣ್ಣ ಬಣ್ಣದ, ವಿವಿಧ ವಿನ್ಯಾಸ, ಆಕೃತಿಗಳ ಚಿತ್ತಾಕರ್ಷಕ ಗಾಳಿಪಟಗಳು ಬಾನಂಗಳದಲಿ ಹಾರಾಡುತ್ತಿದ್ದರೆ ಜನಸಮೂಹ ಈ ದೃಶ್ಯಗಳನ್ನು ಕಣ್ತುಂಬಿಕೊಂಡರೆ, ಶಾಲಾ ಕಾಲೇಜು ಮಕ್ಕಳು, ಯುವಕರು, ಯುವತಿಯರು ಗಾಳಿಪಟಕ್ಕೆ ಸೂತ್ರ ಕಟ್ಟಿಕೊಂಡು ಆಗಸದಲ್ಲಿ ಹಾರಿಸಿ ಸಂಭ್ರಮಿಸಿದರು.
ಉದ್ಯಮಿ ದೊಡ್ಡಣ್ಣವರ ಸಹೋದರರಿಗೆ ಐಟಿ ಶಾಕ್‌
ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ 4 ಕಡೆ ಉದ್ಯಮಿಗಳ ಮನೆ ಮೇಲೆ ದಾಳಿ ಮಾಡುವ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.
ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಸಂಘದ ಕಾರ್ಯ ಮಾದರಿ
ಯುವಕರಲ್ಲಿ ದೇಶ ಭಕ್ತಿಯ ಕಿಚ್ಚು ಹೆಚ್ಚಿಸಿ, ಹಿಂದೂ ಧರ್ಮ, ಸಂಸ್ಕೃತಿ ಉಳವಿಗಾಗಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಸಂಘದ ಕಾರ್ಯ ಮಾದರಿಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರ ಪ್ರಮುಖ ಅರುಣಕುಮಾರ ಹೇಳಿದರು.
ಎಲ್ಲರೂ ಸಂವಿಧಾನದ ಆಶಯದಂತೆ ಬಾಳೋಣ: ಡಾ.ಮೋಹನ ಭಸ್ಮೆ
ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನ ನಡೆಸಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಎಂದು ತಹಸೀಲ್ದಾರ ಡಾ.ಮೋಹನ ಭಸ್ಮೆ ಹೇಳಿದರು.
ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಸಂವಿಧಾನ ಕಾರಣ:ಶಶಿಧರ.ಎಂ. ಗೌಡ
ಜಗತ್ತಿನಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಸಂವಿಧಾನ ಪ್ರಮುಖ ಕಾರಣವಾಗಿದ್ದು, ಸಂವಿಧಾನ ಯಾವುದೆ ಜಾತಿಭೇದ, ಲಿಂಗ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ಹಕ್ಕು ಕೊಟ್ಟಿದೆ ಎಂದು ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶಶಿಧರ.ಎಂ. ಗೌಡ ಹೇಳಿದರು.
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿದ ಕನ್ನಡ: ಸ್ವಾಮೀಜಿ
ಬಸವಾದಿ ಶರಣರು ಕಲ್ಯಾಣ ನಾಡು ಬೆಳಗಿರುವ ಕಲ್ಯಾಣ ಕ ಎಂಬ ಅಕ್ಷರದ ಮೂಲಕ ಕಲ್ಯಾಣ ಮಂಟಪ ಕಟ್ಟಿದರು‌‌. ಕಾಶ್ಮೀರ ಕನ್ಯಾಕುಮಾರಿ ಹೀಗೆ ಎಲ್ಲವನ್ನು ಕನ್ನಡದಿಂದ ಕಟ್ಟಲಾಗಿದೆ. ಇದನ್ನು ನೋಡಿದಾಗ ಕಸ್ತೂರಿ ಕನ್ನಡ ಎಲ್ಲೆಡೆಯೂ ಹರಡಿರುವುದನ್ನು ಸಾಹಿತಿಗಳು ತಮ್ಮ ಕವಿತೆಗಳಲ್ಲಿ ಮನಮುಟ್ಟುವಂತೆ ಬರೆದಿದ್ದಾರೆ ಎಂದು ಸುಕ್ಷೇತ್ರ ಮುಕ್ತಿ ಮಠದ ಶಿವಸಿದ್ದ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಾಡಹಗಲೇ ಮನೆಗೆ ನುಗ್ಗಿ ದರೋಡೆ
ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಕಾರದ ಪುಡಿ ಎರಚಿ 7 ತೊಲ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ನಡೆದಿದೆ.
ತ್ಯಾಗ ಬಲಿದಾನಗಳಿಂದ ಭಾರತಕ್ಕೆ ಸ್ವಾತಂತ್ರ್ಯ: ಮಹಾಂತೇಶ ಕವಟಗಿಮಠ
ಸ್ವತಂತ್ರ್ಯ ಪೂರ್ವದಲ್ಲಿ ರಾಜ-ಮಹಾರಾಜರಿಂದ ಆಳಲ್ಪಟ್ಟ ಭಾರತ ಸ್ವತಂತ್ರ್ಯಾ ನಂತರ ಸರ್ದಾರ್‌ ವಲ್ಲಭಬಾಯಿ ಪಟೇಲ್‌ರ ನೇತೃತ್ವದಲ್ಲಿ ಒಂದು ದೇಶವಾಗಿ ಹೊರಹೊಮ್ಮಿತು. ತದ ನಂತರ ಭಾರತಕ್ಕೆ ಸಂವಿಧಾನವನ್ನು ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಲಾರಿಗೆ ಕಾರು ಡಿಕ್ಕಿ; ಕಂದಾಯ ಇಲಾಖೆ ನೌಕರ ಸಾವು
ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ‌ ಮೃತಪಟ್ಟ ಘಟನೆ ಕಿತ್ತೂರು ಕೈಗಾರಿಕಾ ಪ್ರದೇಶದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 429
  • next >
Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved