• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರ ನವಚೈತನ್ಯಕ್ಕೆ ಕ್ರೀಡಾ, ಸಾಂಸ್ಕೃತಿಕ ಹಬ್ಬದ ಸೊಬಗು
ಜೀವನದ ಜಂಜಾಟ ಮತ್ತು ಕಚೇರಿಯ ಕಡತಗಳ ವಿಲೇವಾರಿಯಲ್ಲಿ ತೊಡಗಿಸಿಕೊಂಡು ಒತ್ತಡದ ಜೀವನ ಅನುಭವಿಸುತ್ತಿರುವ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ನೌಕರರಲ್ಲಿ ನವಚೈತನ್ಯ ಮತ್ತು ಹೊಸ ಹುರುಪು ತುಂಬಲು ಬೆಳಗಾವಿ ಜಿಲ್ಲಾ ಪಂಚಾಯತಿ ಮಹತ್ವದ ಹೆಜ್ಜೆ ಇಟ್ಟಿದೆ. ಇದರೊಂದಿಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಮುನ್ನವೇ ನೌಕರರಲ್ಲಿ ಹೊಸ ಹುರುಪು ತುಂಬಲು ಮುಂದಾಗಿದೆ.
ಪ್ರಗತಿ ಸಾಧಿಸಲು ಎಲ್ಲ ತಾಪಂ ಇಒ ಕಾರ್ಯನಿರ್ವಹಿಸಿ
ಕರ ವಸೂಲಾತಿ ಕುರಿತಂತೆ ಮೊಬೈಲ್‌ ಟವರ್, ಕೈಗಾರಿಕೆ ಕೇಂದ್ರಗಳು ಹಾಗೂ ಇತರೆ ಎಲ್ಲ ಖಾಸಗಿ ಕ್ಷೇತ್ರಗಳಿಂದ ಮುಂದಿನ 15 ದಿನಗಳಲ್ಲಿ ಶೇ.50 ರಷ್ಟು ಪ್ರಗತಿ ಸಾಧಿಸಲು ಎಲ್ಲ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.
ಅನ್ಯ ಭಾಷೆಯ ಬಳಕೆ ನಮ್ಮ ಭಾಷೆಯ ಸೌಂದರ್ಯ ಹಾಳುಮಾಡಬಾರದು
ನಮ್ಮ ಭಾಷೆಯಲ್ಲಿ ಬಳಕೆಗೆ ಪದಗಳು ಲಭ್ಯವಿಲ್ಲದಿದ್ದರೇ ನಾವು ಇತರ ಭಾಷೆಯ ಪದಗಳನ್ನು ಬಳಸಬಹುದು ಮತ್ತು ನಮ್ಮ ಮಾತೃಭಾಷೆಯೊಂದಿಗೆ ಸಂಯೋಜಿಸಬಹುದು. ಆದರೆ, ಈ ಅನ್ಯ ಭಾಷೆಯ ಬಳಕೆ ನಮ್ಮ ಭಾಷೆಯ ಸೌಂದರ್ಯ ಹಾಳುಮಾಡಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.
ನಾಳೆಯಿಂದ ಡಾ.ಮುರುಘರಾಜೇಂದ್ರ ಶ್ರೀ ಗುರುವಂದನೆ
ರಾಯಬಾಗ ತಾಲೂಕಿನ ಮುಗಳಖೋಡ ಜಿಡಗಾ ಮಠದ ಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುಘರಾಜೇಂದ್ರ ಸ್ವಾಮೀಜಿಯವರ 40ನೇ ಗುರುವಂದನ ಮಹೋತ್ಸವ ಸಮಾರಂಭ ಮುಗಳಖೋಡದ ಶ್ರೀಮಠದಲ್ಲಿ ಡಿ.2 ರಂದು ಹಮ್ಮಿಕೊಳ್ಳಲಾಗಿದೆ ಎಂದು ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಸಿಪಿಐ ಕಿರುಕುಳ ಆರೋಪ: ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಪೇದೆ ಪತ್ರ!
ಸಿಪಿಐ ತಮಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಕಾನ್‌ಸ್ಟೇಬಲ್‌ನನ್ನು ಆತನ ಸ್ನೇಹಿತರೇ ಹುಡುಕಿ ರಕ್ಷಣೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಕಣ್ಮನ ಸೆಳೆಯುವ ಉಮೇಶ ಕತ್ತಿ ಕಂಚಿನ ಪ್ರತಿಮೆ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಪ್ರತಿಪಾದಕ ದಿ.ಉಮೇಶ ಕತ್ತಿ ಅವರ ಬೃಹದಾಕಾರದ ಕಂಚಿನ ಪುತ್ಥಳಿ (ಮೂರ್ತಿ) ವರ್ಣರಂಜಿತ ವ್ಯಕ್ತಿತ್ವವನ್ನು ಅಭಿವ್ಯಕ್ತಗೊಳಿಸುತ್ತಿದೆ.
ಪಂಚ ಗ್ಯಾರಂಟಿ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಿ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಗೊಂಡಿವೆ. ಆದರೆ ತಾಂತ್ರಿಕ ದೋಷ, ಜಾಗೃತಿ ಕೊರತೆಯಿಂದ ಕೆಲವು ತಾಲೂಕುಗಳಲ್ಲಿ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆಗಳು ಪಡೆಯುವಲ್ಲಿ ಫಲಾನುಭವಿಗಳು ವಂಚಿತರಾಗುತ್ತಿದ್ದು, ಅಂತವರನ್ನು ಗುರುತಿಸಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು.
ಪ್ರಭಾವಿಗಳಿಂದ 762 ಎಕರೆ ಸರ್ಕಾರಿ ಭೂಮಿ ಕಬಳಿಕೆ
ಪ್ರಭಾವಿ ರಾಜಕಾರಣಿಗಳ ಬೆಂಬಲದಿಂದ ಜಿಲ್ಲೆಯಲ್ಲಿ 762 ಎಕರೆ 20 ಗುಂಟೆ ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ, ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಆರೋಪಿಸಿದರು.
ಇಂದು ನಂದಿನ ಅರ್ಬನ್‌ ಕೋ ಆಪ್‌ ಕ್ರೆಡಿಟ್‌ ಸೊಸೈಟಿ ಉದ್ಘಾಟನೆ
ಕ್ಷೀರ ಕ್ರಾಂತಿಯ ಉದ್ದೇಶದ ನಂದಿನಿ ಅರ್ಬನ್‌ ಕೋ-ಆಪ್‌ ಕ್ರೆಡಿಟ್‌ ಸೊಸೈಟಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನ.28ರಂದು ರಾಮದುರ್ಗದಲ್ಲಿ ಆರಂಭಗೊಳ್ಳಲಿದೆ ಎಂದು ಬೆಳಗಾವಿಯ ಕೆಎಂಎಫ್ ನಿರ್ದೇಶಕ ರಮೇಶ ಅಣ್ಣಿಗೇರಿ ಹೇಳಿದರು.
ನಾಡಿದ್ದು ಅಯೋಧ್ಯೆಯಲ್ಲಿ ರಾಮಾಂಜನೇಯ ಹೋಟೆಲ್‌ ಉದ್ಘಾಟನೆ
ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ನಾನು, ಸಹೋದರ ಯತಿರಾಜ ಶೆಟ್ಟಿ ಮತ್ತು ಸಹೋದರರು ಕೂಡಿಕೊಂಡು ನೂತನವಾಗಿ ಆರಂಭಿಸಿರುವ ರಾಮಾಂಜನೇಯ ದ ಎಕ್ಸಿಕ್ಯೂಟಿವ್ ಹೋಟೆಲ್ ಮತ್ತು ಉಡುಪಿ ಅಯೋಧ್ಯಾ ಫುಡ್ ಪ್ಯಾಲೇಸ್ ನ.30ರಂದು ಉದ್ಘಾಟನೆ ಆಗುತ್ತಿದೆ ಎಂದು ಹೋಟೆಲ್‌ ಮಾಲೀಕ ಪ್ರಭಾಕರ ಶೆಟ್ಟಿ ಹೇಳಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved