ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾನೂನು ಬಾಹಿರ ಕೃತ್ಯಗಳಲ್ಲಿ ಪಾಲ್ಗೊಂಡರೆ ತಕ್ಕ ಪಾಠ
ಯುಗಾದಿ ಹಾಗೂ ರಂಜಾನ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರೌಡಿಶೀಟರ್ಗಳ ಪರೇಡ್ ನಡೆಯಿತು.
ಧೈರ್ಯ ಮನುಷ್ಯನ ಸದ್ಗುಣಗಳ ರಕ್ಷಾ ಕವಚ
ಕಷ್ಟಕ್ಕೆ ಹೆದರಿ ಧೃತಿಗೆಟ್ಟು ತಪ್ಪು ನಿರ್ಧಾರ ತೆಗೆದುಕೊಳ್ಳದೇ ಧೈರ್ಯದಿಂದ ಜೀವನ ಸಾಗಿಸಬೇಕು. ಏಕೆಂದರೆ ಧೈರ್ಯ ಮನುಷ್ಯನ ಸದ್ಗುಣಗಳ ರಕ್ಷಾ ಕವಚವಾಗಿದೆ
ಕುಡಿಯುವ ನೀರಿನ ಅಭಾವ ಉಂಟಾಗದಿರಲಿ
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ರಜೆ ತೆಗೆದುಕೊಳ್ಳುವಂತಿಲ್ಲ. ಕೇಂದ್ರ ಸ್ಥಾನದಲ್ಲಿದ್ದು ಜನ-ಜಾನುವಾರಗಳಿಗೆ ಕುಡಿಯುವ ನೀರಿನ ಅಭಾವವಾಗದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.
ಇಂದು ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆ ಎತ್ತಿದ ಕೈ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ, ತಂತ್ರಜ್ಞಾನ, ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ
ನೀರಿಗಾಗಿ ಗ್ರಾಪಂ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ
ಚಿಕ್ಕೋಡಿ ತಾಲೂಕಿನ ಶಿರಗಾಂವ ಗ್ರಾಮದಲ್ಲಿ ನೀರಿನ ಸಮಸ್ಯೆಯಿಂದ ಬೇಸತ್ತ ಜನತೆ ಗ್ರಾಪಂ ಕಚೇರಿ ಎದರು ಖಾಲಿ ಕೊಡ ಹಿಡಿದು ಕರವೇ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಸೈಬರ್ ಖದೀಮರ ಕಿರುಕುಳಕ್ಕೆ ವೃದ್ಧ ದಂಪತಿ ಆತ್ಮಹತ್ಯೆ
ಆನ್ಲೈನ್ ವಂಚಕರಿಂದ ನಿರಂತರ ಶೋಷಣೆಗೆ ಒಳಗಾಗಿ ಲಕ್ಷಾಂತರ ಹಣ ಕಳೆದುಕೊಂಡು ಕಿರುಕಳ ಅನುಭವಿಸಿದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಗುರುವಾರ ಸಂಜೆ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಜಾನಪದ ಕಲೆ ಉಳಿಸಿ, ಬೆಳಸಿ: ಶ್ರೀಕಾಂತ ಕೆಂದೋಳಿ
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜಾನಪದ ಕಲೆಗೆ ಹೆಚ್ಚು ಮಹತ್ವವಿದೆ. ಆಧುನಿಕ ಅಬ್ಬರಕ್ಕೆ ಸಿಲುಕಿರುವ ಜಾನಪದ ಕಲೆಗಳು ನಸಿಶಿ ಹೋಗದಂತೆ ಮುಂದಿನ ಪೀಳಿಗೆಗೆ ಬೆಳಸಬೇಕು.
ಯತ್ನಾಳರನ್ನು ಬಿಜೆಪಿ ಬಿಟ್ಟಿದೆ, ಹಿಂದೂಗಳು ಕೈ ಬಿಡಲ್ಲ
ಪಾಟೀಲರನ್ನು ಅಪ್ಪ ಮಕ್ಕಳು ಕೂಡಿಕೊಂಡು ಕುತಂತ್ರ ಮಾಡಿ ಕೇಂದ್ರದ ನಾಯಕರ ಕಿವಿ ತುಂಬುವ ಮೂಲಕ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದು ಖಂಡನೀಯ
ಜನ-ಜಾನುವಾರಗಳಿಗೆ ನೀರಿನ ತೊಂದರೆಯಾಗದಿರಲಿ
ಜಾನುವಾರಗಳಿಗೆ ಮೇವಿನ ಕೊರೆತೆ ಉಂಟಾಗದಂತೆ ಕಾಳಜಿ ವಹಿಸಬೇಕು. ಬರ ನಿರ್ವಹಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ
ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು.
< previous
1
...
98
99
100
101
102
103
104
105
106
...
468
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್