• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ತಡೆಗೆ ಕ್ರಮ
ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಯಾಗುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಾಲಿಕೆಯಲ್ಲಿ ಎಸ್ಸಿಪಿ- ಟಿ.ಎಸ್.ಪಿ ಅನುದಾನ ದುರ್ಬಳಕೆಯಾಗದಂತೆ ನಿಗದಿತ ಅವಧಿಯೊಳಗೆ ಸಮರ್ಪಕ ಬಳಕೆಯಾಗಬೇಕು. ಒಂದುವೇಳೆ ದುರ್ಬಳಕೆ ಪ್ರಕರಣ ಕಂಡುಬಂದಲ್ಲಿ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಚ್ಚರಿಕೆ ನೀಡಿದರು.
ಬಡ ಜನರ ಮದುವೆ ಸಮಾರಂಭಗಳಿಗೆ ಕಲ್ಯಾಣ ಮಂಟಪ ನಿರ್ಮಾಣ
ಬಸವಣ್ಣನ ದೇವಸ್ಥಾನದಿಂದ ಕಡಬಿ ಗ್ರಾಮದವರೆಗೆ ರಸ್ತೆ ಕಾಮಗಾರಿ ಸೇರಿದಂತೆ ಗ್ರಾಮದೇವಿ ದೇವಸ್ಥಾನಕ್ಕೆ ₹15 ಲಕ್ಷ ಅನುದಾನ ನೀಡಿದ್ದು, ಮುಂಬರುವ ದಿನಗಳಲ್ಲಿ ವಾಲ್ಮೀಕಿ ದೇವಸ್ಥಾನದಲ್ಲಿ ಗ್ರಾಮದ ಬಡ ಜನರಿಗೆ ಮದುವೆ ಹಾಗೂ ಇನ್ನಿತರ ಸಮಾರಂಭ ಮಾಡಲು ಕಲ್ಯಾಣ ಮಂಟಪ ನಿರ್ಮಿಸಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಭರವಸೆ ನೀಡಿದರು.
ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ಪ್ರತಿಭಟನೆ
ಮುಸ್ಲಿಂರಿಗಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ನಗರದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗಲೀಜು ನೀರು ಬಳಸಿ ಐಸ್ ಕ್ಯಾಂಡಿ ತಯಾರಿ: ಫ್ಯಾಕ್ಟರಿಗೆ ಬೀಗ
ಕಲುಷಿತ ನೀರು, ಹಾನಿಕಾರಕ ರಾಸಾಯನಿಕ ಬಣ್ಣ ಬಳಸಿದ್ದಲ್ಲದೆ, ರಾಸಾಯನಿಕ ಚಾಕಲೇಟ್ ಫ್ಲೇವರ್‌ಗಳನ್ನು ಬಳಕೆ ಮಾಡಿ ಐಸ್‌ ಕ್ಯಾಂಡಿಯನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಿರಣಗಿ ಗ್ರಾಮದಲ್ಲಿ ತಯಾರಿಸುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರ ಅರಿತ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳವಾರ ಐಸ್‌ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ, ಐಸ್‌ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.
ಡಿಸಿಎಂ ಡಿಕೆಶಿ ವಿರುದ್ಧ ಸವದತ್ತಿಯಲ್ಲಿ ಪ್ರತಿಭಟನೆ
ಎಸ್‌ಸಿಪಿ, ಎಸ್‌ಟಿಪಿ ಮೀಸಲು ಹಣವನ್ನು ದುರ್ಬಳಕೆ ಮಾಡಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿ ಉಳಿದ ಸಮುದಾಯದವರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪಟ್ಟಣದ ಎಪಿಎಂಸಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಡಿಕೆಶಿ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ
ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆ ಖಂಡಿಸಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಮಂಗಳವಾರ ಇಲ್ಲಿಯ ಹೆದ್ದಾರಿ ಪಕ್ಕದ ಚನ್ನಮ್ಮಾಜಿಯ ವರ್ತುಳದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಡಿಕೆಶಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಮಾಜ ಸುಧಾರಣೆಯಲ್ಲಿ ರೇಣುಕಾಚಾರ್ಯರ ಪಾತ್ರ ಅಪಾರ
ವಿಶ್ವಗುರು ಬಸವಣ್ಣನವರಿಗಿಂತ ಮೊದಲೇ ಜಗದ್ಗುರು ರೇಣುಕಾಚಾರ್ಯರು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರು ರಚಿಸಿದ ಸಿದ್ಧಾಂತ ಶಿಖಾಮಣಿ ಗ್ರಂಥದಲ್ಲಿ ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಅತ್ಯಂತ ಶ್ರೇಷ್ಠವಾದದ್ದು ಎಂಬುವುದನ್ನು ಪ್ರತಿಪಾದಿಸಿದ್ದಾರೆ ಎಂದು ಮಾಜಿ ಶಾಸಕ ಶಹಜಹಾನ ಡೊಂಗರಗಾoವ ಹೇಳಿದರು.
ಒತ್ತಡದ ನಡುವೆಯೂ ಉತ್ತಮ ಶಿಕ್ಷಣ ನೀಡಬೇಕಾದ ಸ್ಥಿತಿ
ಸರ್ಕಾರದ ಹಲವಾರು ಒತ್ತಡಗಳ ನಡುವೆಯೂ ಉತ್ತಮ ಶಿಕ್ಷಣ ನೀಡಬೇಕಾದ ಪರಿಸ್ಥಿತಿ ಶಿಕ್ಷಕರ ಮೇಲಿದೆ. ಹೀಗಾಗಿ ಪ್ರಾಥಮಿಕ ಶಾಲೆ ಶಿಕ್ಷಕರ (1 ರಿಂದ 5) ಸಮಸ್ಯೆಯನ್ನು ಸುಗ್ರೀವಾಜ್ಞೆಯ ಮೂಲಕವಾದರೂ ಪರಿಹರಿಸಿಕೊಳ್ಳಲು ಪ್ರಯತ್ನಿಸುವುದಾಗಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಹೇಳಿದರು.
ಬಯಲಾಟಗಳ ಕಲೆ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅನಿವಾರ್ಯ
ಬಯಲಾಟವು ಮನರಂಜನೆಯೊಂದಿಗೆ ಬದುಕಿನ ವಿವೇಕ, ನೈತಿಕತೆ, ಸೌಹಾರ್ದ ಮನೋಭಾವ, ಕೂಡುಬಾಳ್ವೆ ಮುಂತಾದ ಮೌಲ್ಯಗಳನ್ನು ಪ್ರಸಾರ ಮಾಡುತ್ತ ಬಂದಿದ್ದು, ಗ್ರಾಮೀಣ ಪ್ರದೇಶದ ಎಲ್ಲ ಜಾತಿ, ಧರ್ಮಗಳ ಜನ ಸೇರಿ ಈ ಕಲೆಯನ್ನು ಸಂರಕ್ಷಿಸಿಕೊಂಡು ಬಂದಿರುವುದರಿಂದ ಬಯಲಾಟ ಜಾತ್ಯಾತೀತ ಕಲೆಯಾಗಿ ಬೆಳೆದಿದೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್.ದುರ್ಗಾದಾಸ ಹೇಳಿದರು.
ರಾಜ್ಯದ ಪ್ರತಿಯೊಂದು ಅಂಗನವಾಡಿ ಮೇಲ್ದರ್ಜೆಗೆ
ಸರ್ಕಾರದಿಂದ ರಾಜ್ಯದ ಪ್ರತಿಯೊಂದು ಅಂಗನವಾಡಿಗಳನ್ನು ಉನ್ನತ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ ನೀಡಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved