• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗನನ್ನು ಹೆತ್ತವರ ಮಡಿಲು ಸೇರಿಸಿದ ಪೊಲೀಸರು!
ಛತ್ತೀಸಗಡದ ಪಲಾರಿ ಜಿಲ್ಲೆಯ ದಾಮ್ಮಿ ಗ್ರಾಮದ ತನ್ನ ಹೆತ್ತವರಿಂದ ಕ್ಷುಲ್ಲಕ ಕಾರಣಕ್ಕಾಗಿ ದೂರವಾಗಿ ದಾರಿಯಲ್ಲಿ ಸಿಕ್ಕ, ಸಿಕ್ಕ ರೈಲನ್ನೇರಿ ಖಾನಾಪುರಕ್ಕೆ ಬಂದಿಳಿದು ಅಲ್ಲಿ, ಇಲ್ಲಿ ಅಲೆಯುತ್ತಿದ್ದ 10 ವರ್ಷದ ಬಾಲಕನನ್ನು ಖಾನಾಪುರ ಪೊಲೀಸರು ರಕ್ಷಣೆ ಮಾಡಿ ಹೆತ್ತರ ಮಡಿಲು ಸೇರಿಸಿದ್ದಾರೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಬಾಲಕನ ಹೆತ್ತವರನ್ನು ಸಂಪರ್ಕಿಸಿ ಅವರಿಗೆ ಬಾಲಕನನ್ನು ಸುರಕ್ಷಿತವಾಗಿ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಚನ್ನಮ್ಮನ ಕಿತ್ತೂರು : ಕೆರೆಗೆ ಹಾರಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಆತ್ಮಹತ್ಯೆ
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ದೇವಗಾಂವ ಗ್ರಾಮದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಶಿಗ್ಗಾಂವಿ ಉಪಚುನಾವಣೆ : ನನ್ನ ಗೆಲುವಿಗೆ ಸತೀಶ ಜಾರಕಿಹೊಳಿ ಕಾರಣ : ಯಾಸೀರ್ ಅಹ್ಮದ್ ಖಾನ್ ಪಠಾಣ್
ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
ಹುಕ್ಕೇರಿಯಲ್ಲಿ ವೈಜ್ಞಾನಿಕ ತ್ಯಾಜ್ಯ ನೀರು ನಿರ್ವಹಣೆ..!
ಸ್ವಚ್ಛತೆ ಮತ್ತು ಶುಚಿತ್ವದಲ್ಲಿ ನೇರ ಪರಿಣಾಮ ಉಂಟು ಮಾಡುವ ಕೊಳಚೆ ಮತ್ತು ಚರಂಡಿಗಳ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಹುಕ್ಕೇರಿ ಪುರಸಭೆ ಮುಂದಾಗಿದೆ. ಇದರೊಂದಿಗೆ ಜಲಮೂಲಗಳ ಶುದ್ಧೀಕರಣಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ.
ಸಮೇಳನದಲ್ಲಿನ ಚಿಂತಕರ ಚಿಂತನೆ ಮಕ್ಕಳಿಗೆ ತಿಳಿಸಿ:ಮನ್ನಿಕೇರಿ
ಮೂಡಲಗಿಯಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮೇಳನದಲ್ಲಿನ ಚಿಂತಕರ ಚಿಂತನೆಗಳನ್ನು ಎಲ್ಲ ಶಿಕ್ಷಕರು ತರಗತಿಗಳಿಗೆ ತೆಗೆದುಕೊಂಡು ಹೋಗಿ ನಮ್ಮ ನಾಡಿನ ಶ್ರೇಷ್ಠತೆಯನ್ನು ಮಕ್ಕಳಿಗೆ ತಿಳಿಸಬೇಕೆಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಹೇಳಿದರು.
ಜೊಲ್ಲೆ ದಂಪತಿ ಸಮಾಜ ಸೇವೆ ಶ್ಲಾಘನೀಯ: ಛಲವಾದಿ ನಾರಾಯಣಸ್ವಾಮಿ
ಜೊಲ್ಲೆ ದಂಪತಿ ಗ್ರಾಮೀಣ ಮಟ್ಟದಲ್ಲಿ ಸಹಕಾರ ಕ್ಷೇತ್ರ ಹುಟ್ಟುಹಾಕಿ ರಾಜ್ಯದ ರಾಜಧಾನಿ ಸೇರಿದಂತೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ತಮ್ಮ ಶಾಖೆಗಳನ್ನು ಪ್ರಾರಂಭಿಸಿದ್ದಾರೆ. ಜೊಲ್ಲೆ ಅವರು ಕೇವಲ ಸಹಕಾರ ಕ್ಷೇತ್ರಕ್ಕೆ ಸೀಮಿತವಾಗದೆ ಜೊಲ್ಲೆ ಗ್ರುಪ್ ವತಿಯಿಂದ ಅನೇಕ ವಿಧಾಯಕ ಕಾರ್ಯಗಳನ್ನು ಮಾಡಿ ಮನೆಮಾತಾಗಿದ್ದಾರೆ ಎಂದು ಕರ್ನಾಟಕ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಅಳವಡಿಸಿಕೊಳ್ಳಬೇಕಿದೆ: ಪ್ರೊ. ಚಂದ್ರಶೇಖರ್ ಅಕ್ಕಿ
ತ್ರಿಭಾಷಾ ಸೂತ್ರವನ್ನು ಪ್ರತಿಯೊಬ್ಬ ಕನ್ನಡಿಗನೂ ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಅಕ್ಕಿ ಹೇಳಿದರು.
100 ಟನ್‌ ಬೆಳೆದ ರೈತನಿಗೆ ಸನ್ಮಾನ
ಚಿಕ್ಕೋಡಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಕಾರ್ಖಾನೆ ರೈತ ಸದಸ್ಯ, ಕೇರೂರ ಗ್ರಾಮದ ರೈತ ಮಹಾಂತೇಶ ಅಪ್ಪಾಸಾಬ ಕಾನಡೆ ಅವರು ಕಾರ್ಖಾನೆ ಕಬ್ಬು ಅಭಿವೃದ್ಧಿ ವಿಭಾಗದ ಮಾರ್ಗದರ್ಶನ ಹಾಗೂ ಕಿಸಾನ್‌ ಬಜಾರ್‌ದ ಸೌಲಭ್ಯಗಳ ಉಪಯೋಗ ಪಡೆದು 2024-25ರ ಸಾಲಿನಲ್ಲಿ ಎಕರೆಗೆ 100 ಟನ್ ಕಬ್ಬು ಬೆಳೆದ ಹಿನ್ನೆಲೆ ಕಾರ್ಖಾನೆ ಆಡಳಿತ ಮಂಡಳಿ ಪರವಾಗಿ ಈಚೆಗೆ ಪ್ರಧಾನ ವ್ಯವಸ್ಥಾಪಕ ಎನ್.ಎಸ್. ಹಿರೇಮಠ ಕಬ್ಬು ಬೆಳೆದ ತೋಟಕ್ಕೆ ಭೇಟಿ ನೀಡಿ ರೈತನನ್ನು ಅಭಿನಂದಿಸಿದರು.
ಉಪಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಜಯೋತ್ಸವ
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ‌ಯಾಸಿರ್ ಪಠಾಣ್ ಗೆಲುವು ಸಾಧಿಸಿದ ಹಿನ್ನೆಲೆ ಶನಿವಾರ ಬೆಳಗಾವಿ ‌ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಆಗಮಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಸಿಹಿ ತಿನ್ನಿಸಿ ಪಟಾಕಿ ಸಿಡಿಸಿ, ಪುಷ್ಪಾರ್ಚನೆ ಮಾಡಿ ಮುಂದಿನ ಮುಖ್ಯಮಂತ್ರಿ ಸತೀಶ ಜಾರಕಿಹೊಳಿ ಎಂದು ಘೋಷಣೆ ಕೂಗಿದರು.
ವರ್ಷದಲ್ಲಿ ಅಮ್ಮಾಜೇಶ್ವರಿ ಏತ ನೀರಾವರಿ ಪೂರ್ಣ: ಸವದಿ
ಅಥಣಿ ತಾಲೂಕಿನ ಪೂರ್ವ ಭಾಗದ ಅನೇಕ ಹಳ್ಳಿಗಳ ರೈತರ ಬಹುದಿನಗಳ ಕನಸಾದ ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ವರ್ಷದಲ್ಲಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವ ಸಂಕಲ್ಪ ಹೊಂದಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved