ಶಿವಸೇನೆಯ ಯುವ ಸೇನೆ ‘ಬೆಳಗಾವಿ ಬಂದ್ ಮಾಡುವ ತಾಕತ್ತು ಕೇವಲ ಮರಾಠಿಗರ ರಕ್ತದಲ್ಲಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು ಕನ್ನಡಿಗರನ್ನು ಕೆರಳಿಸಿದೆ.