• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಮೇಲೆ ಶೋಷಣೆ ನಿಲ್ಲದಿರುವುದು ವಿಷಾದನೀಯ
ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾ ಈ ಶ್ಲೋಕವನ್ನು ನಾವೆಲ್ಲ ಕೇಳುತ್ತ ಬಂದಿದ್ದರೂ ಇಂದಿನ ಕಾಲದಲ್ಲಿ ಸಹ ಮಹಿಳೆಯರ ಮೇಲೆ ಶೋಷಣೆ ನಿಲ್ಲದಿರುವುದು ವಿಷಾದನೀಯ ಎಂದು ಬೆಳಗಾವಿಯ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಬಾಪಟ ಕಳವಳ ವ್ಯಕ್ತಪಡಿಸಿದರು.
24/7 ಕುಡಿಯುವ ನೀರಿನ ಕಾಮಗಾರಿ ಶೇ.95 ರಷ್ಟು ಪೂರ್ಣ
ಸನ್ 2025-26ನೇ ಸಾಲಿನ ಪುರಸಭೆಯ ₹3,20,000/-ಗಳ ಉಳಿತಾಯ ಆಯವ್ಯಯವನ್ನು ಪುರಸಭೆ ಅಧ್ಯಕ್ಷ ವಿಜಯ ಶ್ರೀಶೈಲ ಬೋಳನ್ನವರ ಮಂಡಿಸಿದರು.
ಬೆಳಗಾವಿ ಬಂದ್‌ ಮಾಡುವ ತಾಕತ್‌ ಇರೋದು ನಮಗೆ ಮಾತ್ರ : ಮರಾಠಿಯಲ್ಲಿ ಶಿವಸೇನೆಯ ಯುವ ಸೇನೆ ಪೋಸ್ಟ್‌

ಶಿವಸೇನೆಯ ಯುವ ಸೇನೆ ‘ಬೆಳಗಾವಿ ಬಂದ್‌ ಮಾಡುವ ತಾಕತ್ತು ಕೇವಲ ಮರಾಠಿಗರ ರಕ್ತದಲ್ಲಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು ಕನ್ನಡಿಗರನ್ನು ಕೆರಳಿಸಿದೆ.

ಯಶಸ್ವಿ ಆರೋಗ್ಯ ಮೇಳದಲ್ಲಿ ೮ ಸಾವಿರ ಜನಕ್ಕೆ ಲಾಭ
ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಜೊತೆಗೆ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೂ ಸಹ ಹೆಚ್ಚಿನ ಒತ್ತು ನೀಡಲಾಗುತ್ತಿದೆ
ಕಾಗವಾಡ ವ್ಯಾಪ್ತಿ 11 ಕೆರೆ ತುಂಬುವ ಯೋಜನೆಗೆ ಚಾಲನೆ
ಮುಂಬರುವ ದಿನಗಳಲ್ಲಿ ಸಂಪೂರ್ಣ ಕಾಗವಾಡ ಮತ್ತು ಅಥಣಿ ಕ್ಷೇತ್ರವನ್ನು ನೀರಾವರಿಗೆ ಒಳಪಡಿಸಿ, ರೈತರಿಗೆ ಅನುಕೂಲು ಮಾಡಿಕೊಡಲಾಗುವುದೆಂದರು.
ಆಗಷ್ಟ್‌ ನಂತರ ಎಲ್ಲ ತಾಲೂಕು ಆಸ್ಪತ್ರೆಗೆ ವೈದ್ಯರ ನೇಮಕ
ತಜ್ಞ ವೈದ್ಯರ ನೇಮಕ ಆಗುವ ತನಕ ಲಭ್ಯವಿರುವ ವೈದ್ಯರ ಮುಖಾಂತರ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಸೂಚಿಸಿದರು.
ಎಸ್ಸಿ, ಎಸ್ಟಿ ಸಮುದಾಯಗಳ ಸಮಸ್ಯೆಗೆ ತಕ್ಷಣ ಸ್ಪಂದಿಸಿ
ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನರ ಸಮಸ್ಯೆಗಳು ಬಹಳಷ್ಟಿದ್ದು, ಅಧಿಕಾರಿಗಳು ಸೂಕ್ತ ಸ್ಪಂದನೆ ನೀಡಬೇಕೆಂದು ದಲಿತ ಮುಖಂಡರು ಸಮುದಾಯಗಳ ಕುಂದುಕೊರತೆ ಸಭೆಯಲ್ಲಿ ಒತ್ತಾಯಿಸಿದರು.
ಬೆಳೆಗೆ ವಿಷ ಸಿಂಪಡಿಸಿ ಜೀವಕ್ಕೆ ಕುತ್ತು ತರುವ ಪದ್ಧತಿ ನಿಲ್ಲಲಿ
ಮೂಡಲಗಿಯ ವಡೇರಹಟಿಯಲ್ಲಿ ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಗುರು ನಮನ ಮಹೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮಾತನಾಡಿದರು.
ಇಂದು ಬೃಹತ್ ಆರೋಗ್ಯ ಮೇಳ, ಸದ್ಬಳಿಸಿಕೊಳ್ಳಿ: ಶಾಸಕ ವಿಶ್ವಾಸ ವೈದ್ಯ
ಸವದತ್ತಿಯ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಆರೋಗ್ಯ ಮೇಳದ ವ್ಯವಸ್ಥೆಯನ್ನು ಶಾಸಕ ವಿಶ್ವಾಸ ವೈದ್ಯ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.
ಕರ್ನಾಟಕ ಬಂದ್‌ ಪ್ರತಿಭಟನೆಗೆ ಮಾತ್ರ ಸೀಮಿತ
ಗಡಿಭಾಗದಲ್ಲಿ ಮರಾಠಿಗರ ಪುಂಡಾಟಕ್ಕೆ ಸರ್ಕಾರ ಕಡಿವಾಣ ಹಾಕುವಂತೆ ಘೋಷಣೆ ಕೂಗಿ ಆಕ್ರೋಶ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved