• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆ ಉಳಿಸಿಕೊಳ್ಳಲು ಗಂಭೀರ ಚಿಂತನೆ ಅಗತ್ಯ: ಪ್ರೊ.ಚಂದ್ರಶೇಖರ ಅಕ್ಕಿ
ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು ಬಲಿಯಾಗಿವೆ. ಈಗ ಕನ್ನಡವೂ ಆತಂಕದಲ್ಲಿರುವುದು ದುರಂತ. ಉದ್ಯೋಗದ ಹಪಾಹಪಿ ಹೆಚ್ಚಿಸುವ ಮೂಲಕ ಕನ್ನಡ ಸೇರಿದಂತೆ ಇತರ ಭಾಷಿಕರ ಬದುಕನ್ನೇ ಇಂದು ಇಂಗ್ಲಿಷ್‌ ಕಸಿದುಕೊಳ್ಳುತ್ತಿದೆ ಎಂದು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಚಂದ್ರಶೇಖರ ಅಕ್ಕಿ ಕಳವಳ ವ್ಯಕ್ತಪಡಿಸಿದರು.
ರಾಜ್ಯೋತ್ಸವ ಎಲ್ಲರ ನಿತ್ಯೋತ್ಸವ ಆಗಬೇಕು: ಶಾಸಕ ನಿಖಿಲ ಕತ್ತಿ
ಕರ್ನಾಟಕ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗರ ನಿತ್ಯೋತ್ಸವವಾಗಬೇಕು. ಈ ನಿಟ್ಟಿನಲ್ಲಿ ಶಾಂತಿ, ಸಹಬಾಳ್ವೆ ಮತ್ತು ಭಾವೈಕ್ಯತೆಗೆ ಹೆಸರುವಾಸಿಯಾದ ಹುಕ್ಕೇರಿ ಕನ್ನಡದ ಕೆಲಸಗಳಿಗೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.
ಸಂಗೀತದ ಒಂದು ಧ್ವನಿಯಲ್ಲಿ ದೇಶ ಕಟ್ಟುವ ಶಕ್ತಿಯಿದೆ: ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ
ಸಂಗೀತದ ಒಂದು ಧ್ವನಿಯಲ್ಲಿ ದೇಶವನ್ನು ಕಟ್ಟುವ ಶಕ್ತಿ ಇದೆ. ಇಂಥ ಕಾರ್ಯ ಗ್ರಾಮೀಣ ವಲಯದಲ್ಲಿ ನಡೆಯುತ್ತಿರುವ ಶ್ಲಾಘನೀಯ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.
ಒಗ್ಗಟ್ಟು ಪ್ರದರ್ಶನದಿಂದ ಮೂರು ಕ್ಷೇತ್ರಗಳಲ್ಲಿ ಗೆಲುವು: ಸಚಿವ ಸತೀಶ ಜಾರಕಿಹೊಳಿ
ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಸೇರಿದಂತೆ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂಬ ಕಾರ್ಯಕರ್ತರ ಛಲದಿಂದಾಗಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕನ್ನಡ ಭಾಷೆ ಉಳಿಸಿ ಬೆಳೆಸಲು ಒಗ್ಗಟ್ಟಿನ ಮಂತ್ರ ಪಠಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಕನ್ನಡ ಭಾಷೆ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಷಯಗಳು ವಿಚಾರ ಬಂದರೆ ಯಾವ ಹಿಂಜರಿಕೆ ಮಾಡದೆ ಒಗ್ಗಟ್ಟಿನ ಮಂತ್ರ ಜಪಿಸಬೇಕು.
ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಲು ನಿರ್ಧಾರ
ಕೋರ್ಟ್ ಸರ್ಕಲ್ ಬಳಿ ಹಳೆ ತಹಸೀಲ್ದಾರ ಕಚೇರಿ ಮುಂಭಾಗದ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ ಡಾ.ಅಂಬೇಡ್ಕರ್‌ ಅವರ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ.
ಬಿಜೆಪಿಯ ₹50 ಕೋಟಿ ಆಫರ್ ‌ನನಗೆ ಬಂದಿಲ್ಲ, ನನ್ನನ್ನು ಸಂಪರ್ಕಿಸಿಲ್ಲ ; ಶಾಸಕ‌ ರಾಜು ಕಾಗೆ

 ಬಿಜೆಪಿಯ ₹50 ಕೋಟಿ ಆಫರ್ ‌ನನಗೆ ಬಂದಿಲ್ಲ, ಬಿಜೆಪಿಯವರು ಈ ಸಂಬಂಧ ನನ್ನನ್ನು ಸಂಪರ್ಕಿಸಿಲ್ಲ ಎಂದು ಕಾಗವಾಡ ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು.  

ಕೈ ತೋರಿಸಿದಲ್ಲಿ ವಕ್ಫ್ ಆಸ್ತಿಯೇ ಕಾಣಿಸುತ್ತಿದೆ: ಶಶಿಕಲಾ ಜೊಲ್ಲೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೈ ತೋರಿಸಿದಲ್ಲಿ ವಕ್ಫ್ ಆಸ್ತಿ ಕಂಡು ಬರುತ್ತಿದೆ. ಸುಮಾರು 15 ರಿಂದ 16 ಸಾವಿರ ರೈತರಿಗೆ ಸೇರಿದ ಜಮೀನಿನ ಮೇಲೆ ವಕ್ಫ್ ಆಸ್ತಿ ಎಂದು ನಮೂದಾಗಿದೆ ಎಂದು ತಿಳಿದುಬಂದಿದೆ ಶಾಸಕಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಚಿನ್ನದ ವ್ಯಾಪಾರಿ ದರೋಡೆ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್, ಇಬ್ಬರ ಬಂಧನ
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚೆಗೆ ನಡೆದ ಚಿನ್ನದ ವ್ಯಾಪಾರಿಯ ರಾಬರಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಪ್ರಕರಣದ ಶಂಕಿತ ವ್ಯಕ್ತಿಗಳೇ ಬೇರೆಯಾಗಿದ್ದು, ಈ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
ಸರ್ಕಾರ ಬೀಳಿಸುವುದಾಗಿದ್ದರೆ ನಾನೇ ನೇತೃತ್ವ ವಹಿಸ್ತಿದ್ದೆ: ಶಾಸಕ ರಮೇಶ ಜಾರಕಿಹೊಳಿ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬೀಳಿಸುವ ಮನಸ್ಸು ಮಾಡಿದ್ದರೆ ಅದರ ಜವಾಬ್ದಾರಿ ನಾನೇ ತೆಗೆದುಕೊಳ್ಳುತ್ತಿದ್ದೆ, ಆದರೆ ನಮಗ್ಯಾರಿಗೂ ಸರ್ಕಾರ ಬೀಳಿಸುವ ಉದ್ದೇಶ ಇಲ್ಲ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved