• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಮಾನವನಿಗೆ ವಿನಮ್ರತೆ ಕಲಿಸುತ್ತದೆ: ಆನಿಕಾ
ವಿದ್ಯಾರ್ಥಿಗಳು ತಮ್ಮ ಆಸಕ್ತಿ ಏನು ಎಂಬುದನ್ನು ಖಚಿತಪಡಿಸಿಕೊಂಡು ಆ ದಿಕ್ಕಿನಲ್ಲಿ ಸಾಗಬೇಕು. ಸತತ ಪ್ರಯತ್ನ, ಆಸಕ್ತಿ ಇದ್ದರೆ ಯಶಸ್ಸು ಕಾಣಬಹುದು.
ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳ ಅಪಾಯಕಾರಿ ಸಂಚಾರ
ಕನ್ನಡಪ್ರಭ ವಾರ್ತೆ ಅಥಣಿ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಹಂಗಾಮು ಆರಂಭಿಸಿವೆ. ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿರುವುದರಿಮದ ಅಫಘಾತಗಳು ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇದಕ್ಕೆ ಕಡಿವಾಣ ಹಾಕಬೇಕಿದ್ದ ಪೊಲೀಸರು ಹಾಗೂ ಆರ್‌ಟಿಒ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿರುವುದು ಸಮಸ್ಯೆ ಬಿಗಡಾಯಿಸಿದೆ.
ಖಾಸಗಿ ಕಂಪನಿಗೆ ಲೀಜ್‌ಗೆ ನೀಡಲು ಮಾಜಿ ಸಚಿವರ ವಿರೋಧ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಈ ಭಾಗದ ರೈತರ ಕಲ್ಪವೃಕ್ಷ ಎನಿಸಿರುವ ಹುಕ್ಕೇರಿ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಆಡಳಿತ ಮಂಡಳಿ ಖಾಸಗಿ ಕಂಪನಿಗೆ ಲೀಜ್ ಮೇಲೆ ನೀಡಬಾರದು. ಈಗಿರುವ ಸಹಕಾರಿ ತತ್ವದಡಿಯಲ್ಲೇ ಮುಂದುವರಿಸಬೇಕು ಎಂದು ಮಾಜಿ ಸಚಿವರಾದ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ ಒತ್ತಾಯಿಸಿದರು.
ದೇಶದ ಅಭಿವೃದ್ಧಿಗೆ ಸಹಕಾರ ರಂಗದ ಕೊಡುಗೆ ಅನನ್ಯ
ಕನ್ನಡಪ್ರಭ ವಾರ್ತೆ ಸಂಕೇಶ್ವರ ದೇಶದ ಅಭಿವೃದ್ಧಿಗೆ ಸಹಕಾರ ರಂಗದ ಕೊಡುಗೆ ಅನನ್ಯವಾದದ್ದು. ರೈತರ ಬೆನ್ನೆಲುಬಾಗಿರುವ ಸಹಕಾರಿ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೆರೆಸಬಾರದು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
ಜಯಕ್ಕಾಗಿ ಮದಗಜಗಳಂತೆ ಸೆಣಸಿದ ಜಟ್ಟಿಗಳು
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಪಟ್ಟಣದ ಶ್ರೀ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಪಟ್ಟಣದ ದೊಡ್ಡ ಕೆರೆ ಪಕ್ಕದ ಬಯಲು ಕುಸ್ತಿ ಕಣದಲ್ಲಿ ಗುರುವಾರ ನಡೆದ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಜಟ್ಟಿಗಳು ಮದಗಜಗಳಂತೆ ಸೆಣಸಿ 25 ಸಾವಿರಕ್ಕೂ ಅಧಿಕ ಕುಸ್ತಿ ಪ್ರೇಮಿಗಳನ್ನು ರಂಜಿಸಿದರು.
ಜ್ಞಾನೇಶ್ವರ ಮುನಿ ಮಹಾರಾಜರ ಅಂತ್ಯಕ್ರಿಯೆ
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಯಮಸಲ್ಲೇಖನ ವ್ರತ ಸ್ವೀಕರಿಸಿ ಬುಧವಾರ ಸಮಾಧಿ ಮರಣ ಹೊಂದಿದ್ದ ಜೈನಮುನಿ ಶ್ರೀ 108 ಜ್ಞಾನೇಶ್ವರ ಮುನಿ ಮಹಾರಾಜರ ಅಂತಿಮ ದಹನಕ್ರಿಯೆ ವಿಧಿವಿಧಾನಗಳು ಜೈನ ಧರ್ಮದ ಸಂಪ್ರದಾಯದಂತೆ ಗುರುವಾರ ತಾಲೂಕಿನ ದೇವಲಾಪುರ ಗ್ರಾಮದ ಅಷ್ಟಮ ನಂದೀಶ್ವರ ಕ್ಷೇತ್ರದಲ್ಲಿ ನಡೆಯಿತು.
ಬೆಳಗಾವಿ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಮೊಹಮ್ಮದ್ ರೋಷನ್
ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಮಹಾ ಚುನಾವಣೆ; ಗಡಿಕ್ಯಾತೆಗೆ ಬೈ, ಕನ್ನಡಿಗರಿಗೆ ಜೈ
ದೇಶದ ಗಮನ ಸೆಳೆದಿರುವ ನೆರೆಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಪ್ರಮುಖ ಪ್ರಚಾರದ ವಿಷಯ ವಸ್ತುವಾಗಿರುತ್ತಿತ್ತು. ಇದೇ ಪ್ರಥಮ ಬಾರಿಗೆ ಯಾವೊಬ್ಬ ಮುಖಂಡರೂ ಗಡಿ ವಿಷಯದ ಬಗ್ಗೆ ಚಕಾರ ಎತ್ತದಿರುವುದು ಕರ್ನಾಟಕದ ವಿರುದ್ಧ ಕಿತಾಪತಿ ಮಾಡುತ್ತಲೇ ಇರುವ ಎಂಇಎಸ್ ನಾಯಕರಿಗೆ ತೀವ್ರ ಮುಖಭಂಗ ತಂದಿದೆ.
ವಿಮಾನದ ಮೂಲಕ ಲಿವರ್‌ ಬೆಂಗಳೂರಿಗೆ ರವಾನೆ
ದಾನಿಯೊಬ್ಬರು ನೀಡಿದ ಯಕೃತ್​ ಅನ್ನು ಬೆಳಗಾವಿಯಿಂದ ರಸ್ತೆ ಮೂಲಕ ಹುಬ್ಬಳ್ಳಿವರೆಗೆ ತೆರಳಿ, ಅಲ್ಲಿಂದ ಇಂಡಿಗೋ ವಿಮಾನದಲ್ಲಿ‌ ಬೆಂಗಳೂರಿಗೆ ರವಾನಿಸಲಾಯಿತು. ಬೆಂಗಳೂರಿನ ಯಶವಂತಪುರದಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ಲಿವರ್ ಕಸಿ ಅಗತ್ಯವಿದ್ದ ರೋಗಿಯೊಬ್ಬರಿಗೆ ಬೆಳಗಾವಿ ದಾನಿ ನೀಡಿದ ಯಕೃತ್​ ಅನ್ನು ಜೋಡಣೆ ಮಾಡಲಾಯಿತು.
ಜ್ಞಾನೇಶ್ವರ ಮುನಿಮಹಾರಾಜರು ಸಮಾಧಿ ಮರಣ
ನ.13ರಂದು ಯಮಸಲ್ಲೇಖನ ವೃತ ಸ್ವೀಕರಿಸಿದ್ದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರದಲ್ಲಿ ಅಷ್ಟಮ ನಂದೀಶ ಕ್ಷೇತ್ರದ ಸಂಸ್ಥಾಪಕರಾದ ಜ್ಞಾನೇಶ್ವರ ಮುನಿಮಹಾರಾಜರು (86) 8 ದಿನಗಳ ಬಳಿಕ ನ.20ರಂದು ಸಂಜೆ 5 ಗಂಟೆಗೆ ದೇವಲಾಪುದಲ್ಲಿ ಸಮಾಧಿ ಮರಣ ಹೊಂದಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved