• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಆಧಾರ ಮೇಲೆ ರಾಜಕಾರಣ ಎನ್ನುವುದೆಲ್ಲ ಸುಳ್ಳು: ಸಚಿವೆ ಹೆಬ್ಬಾಳಕರ
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸಲಾಗುತ್ತಿದೆ ಎಂದು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಪೇಪರ್‌ ಓದುವುದರಿಂದ ಇಂಗ್ಲಿಷ್‌ ಭಾಷಾಂತರಕ್ಕೆ ಅನುಕೂಲ
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಳಿಗೆ ದಿನನಿತ್ಯ ನ್ಯೂಸ್ ಪೇಪರ್‌ಗಳನ್ನು ಓದುವುದರಿಂದ ಪಿಎಸೈ ಮೊದಲ ಪತ್ರಿಕೆ ಇಂಗ್ಲಿಷ್‌ ಭಾಷಾಂತರಕ್ಕೆ ಹೆಚ್ಚು ಅನುಕೂಲವಾಗುತ್ತದೆ ಎಂದು ಕೋಚಿಂಗ್‌ ಸೆಂಟರ್‌ನ ನಿರ್ದೇಶಕ ಲಕ್ಷ್ಮಣ ಮ.ಅಷ್ಟಗಿ ಹೇಳಿದರು.
ಸವದತ್ತಿಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆಯಿದೆ: ಶಶಿಕುಮಾರ ಪಟ್ಟಣಶೆಟ್ಟಿ
ಸಾರ್ವಜನಿಕರ ಆರೋಗ್ಯಕ್ಕೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಸವದತ್ತಿಯಲ್ಲಿ ಅತ್ಯುತ್ತಮವಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆ ಇದ್ದು, ಶಾಸಕರು ಈ ಕುರಿತು ಚಿಂತನೆ ಮಾಡಿ ಜನರ ಆರೋಗ್ಯದ ದೃಷ್ಟಿಯಿಂದ ಈ ಕಾರ್ಯಕ್ಕೆ ಮುಂದಾಗಬೇಕೆಂದು ನಾರಾಯಣ ಹೃದಯಾಲಯ ಧಾರವಾಡದ ವ್ಯವಸ್ಥಾಪಕ ನಿರ್ದೇಶಕ ಶಶಿಕುಮಾರ ಪಟ್ಟಣಶೆಟ್ಟಿ ಹೇಳಿದರು.
ಬೆಳಗಾವಿ : ಸಾರ್ವಜನಿಕರೆದುರೇ ಮಹಿಳೆ ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ - ಮೂವರ ಬಂದನ
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹಲ್ಲೆ ನಡೆದ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಅಂತಹದ್ದೇ ಮತ್ತೊಂದು ಅಮಾನವೀಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ರಂಗಭೂಮಿ ಅಧ್ಯಾತ್ಮದ ಕಣದ: ಬಾಬಾಸಾಹೇಬ ಕಾಂಬಳೆ
ರಂಗಭೂಮಿಯಿಂದ ನಾವು ಮನುಷ್ಯರಾಗಿ ಬದುಕುವುದನ್ನು ಕಲಿಯುವದರ ಜೊತೆಗೆ ನಮ್ಮನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಿದ್ದು, ರಂಗಭೂಮಿಯು ನಮಗೆ ದೊಡ್ಡ ಅಧ್ಯಾತ್ಮದ ಕಣಜ ಎಂದು ಕರ್ನಾಟಕ ನಾಟಕ ಅಕಾಡೆಮಿಯ ರಾಜ್ಯ ಸಮಿತಿಯ ಸದಸ್ಯ ಬಾಬಾಸಾಹೇಬ ಕಾಂಬಳೆ ಹೇಳಿದರು.
ರಾಣಿ ಚನ್ನಮ್ಮಳ ಜಯಂತಿ, ವಿಜಯೋತ್ಸವ ಒಂದೇ ದಿನ ಆಚರಣೆಗೆ ವಿರೋಧ
ಹಲವಾರು ವರ್ಷಗಳಿಂದ ನ.14ರಂದೇ ರಾಣಿ ಚನ್ನಮ್ಮಳ ಜಯಂತಿ ಆಚರಿಸಲಾಗುತ್ತದೆ. ಈ ಕುರಿತು ಸರ್ಕಾರಕ್ಕೆ ಎಷ್ಟು ಸಲ ಮನವಿ ಮಾಡಿದರೂ ಕಿತ್ತೂರು ವಿಜಯೋತ್ಸವ ದಿನವೇ ಚನ್ನಮ್ಮಳ ಜಯಂತಿ ಆಚರಿಸುತ್ತಿರುವುದಕ್ಕೆ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಬೇನಾಡಿ ಪಿಎಚ್‌ಸಿ ವಿಸ್ತರಣೆಗೆ ₹33.50 ಲಕ್ಷ ಅನುದಾನ: ಶಶಿಕಲಾ ಜೊಲ್ಲೆ
13 ವರ್ಷಗಳಿಂದ ಶಿಕ್ಷಣ, ಆರೋಗ್ಯ, ಕೃಷಿ, ಅಂಗನವಾಡಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಬೇನಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಲ್ಕೂವರೆ ಎಕರೆ ವಿಶಾಲವಾದ ಪ್ರದೇಶ ಹೊಂದಿದೆ. ಹುನ್ನರಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯಲು ಬರುತ್ತಾರೆ. ಹೀಗಾಗಿ ಕೇಂದ್ರವನ್ನು ವಿಸ್ತರಿಸುವ ಮೂಲಕ ಆಸ್ಪತ್ರೆಯ ಅಭಿವೃದ್ಧಿಗೆ ಬದ್ಧರಿರುವುದಾಗಿ ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು.
ಮಹಾ ಚುನಾವಣೆ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನಲ್ಲಿ ಕಬ್ಬು ಕಟಾವಿಗೂ ಕಾರ್ಮಿಕರ ಕೊರತೆ
ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಆರಂಭವಾಗಿದ್ದು, ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ ಎದುರಾಗಿದೆ.
ಸಿರಿಗನ್ನಡ ಪ್ರಶಸ್ತಿಗಳು ಪ್ರಕಟ
ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ೨೦೨೪ನೇ ಸಾಲಿನ ಸಿರಿಗನ್ನಡ ಗೌರವ ಹಾಗೂ ವಿವಿಧ ಜೀವಮಾನ ಸಾಧನೆ ಪ್ರಶಸ್ತಿಗಳು ಮತ್ತು ೨೦೨೩ನೇ ಸಾಲಿನ ಸಿರಿಗನ್ನಡ ಪುಸ್ತಕ ಪ್ರಶಸ್ತಿ, ವಿವಿಧ ದತ್ತಿ ಪುಸ್ತಕ ಪ್ರಶಸ್ತಿಗಳು ಪ್ರಕಟಗೊಂಡಿವೆ.
ಬೈಲಹೊಂಗಲ-ಸವದತ್ತಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಮನವಿ
ಬೈಲಹೊಂಗಲ-ಬೆಳವಡಿ-ಸವದತ್ತಿ ರೈಲ್ವೆ ಮಾರ್ಗವನ್ನು ಬೆಳಗಾವಿ-ಧಾರವಾಡ ಮಾರ್ಗಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 390
  • next >
Top Stories
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved