• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ಮೊಬೈಲ್ ದಾಸರಾಗದಂತೆ ನೋಡಿಕೊಳ್ಳಿ
ಇಂದಿನ ಜಗತ್ತಿನಲ್ಲಿ ಮೊಬೈಲ್ ಅನಿವಾರ್ಯ ವಸ್ತುವಂತಾಗಿದೆ. ಬೆಳೆಯುವ ಹಂತದಲ್ಲಿರುವ ಮಕ್ಕಳು ಅತಿಯಾಗಿ ಮೊಬೈಲ್ ಬಳಸುವುದರಿಂದ ನಿದ್ರಾಹೀನತೆ, ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.
ಬಸವ ಪರಂಪರೆ ಮುನ್ನಡೆಸುತ್ತಿರುವ ಸಾಮರಸ್ಯದ ಸಮಾಜೋತ್ಸವ: ಡಾ.ಶಿವರಾಜ ಪಾಟೀಲ
ಭಾರತ ವಿಶ್ವದಲ್ಲೇ ಯಶಸ್ವಿ ಪ್ರಜಾಪ್ರಭುತ್ವ ದೇಶ. ೭೫ ವರ್ಷಗಳಿಂದ ಸಂವಿಧಾನಾತ್ಮಕಾಗಿ ಸಾಮಾಜಿಕ ಸಾಮರಸ್ಯದಿಂದ ಬದುಕುತ್ತಿದ್ದೇವೆ. ಇದಕ್ಕೆ ಬಸವಾದಿ ಶಿವಶರಣರು ನೀಡಿರುವ ಸಮಾನತೆ, ಭಾತೃತ್ವ, ಐಕ್ಯತೆಯ ಸಂದೇಶವೇ ಕಾರಣ. ಮೊಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಮಾಡುತ್ತಿರುವ ಸಾಮರಸ್ಯದ ಸಮಾಜೋತ್ಸವ ಕಾರ್ಯಕ್ರಮ ಬಸವ ಪರಂಪರೆ ಮುನ್ನಡೆಸುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ ಪಾಟೀಲ ಹೇಳಿದರು.
ರಾಮದುರ್ಗ ಪುರಸಭೆಯಲ್ಲಿ ಆಪರೇಶನ್ ಹಸ್ತ ?
ರಾಜ್ಯ ಬಿಜೆಪಿಯಂತೆ ರಾಮದುರ್ಗದಲ್ಲೂ ಸಹ ಬಿಜೆಪಿ ಬಣ ರಾಜಕೀಯ ಜೋರಾಗಿದ್ದು, ಪರಿಣಾಮಪುರಸಭೆಯಲ್ಲಿ ಬಹುಮತ ಇದ್ದರೂ ಸಹ ಅಧಿಕಾರದಿಂದ ವಂಚಿತವಾಗುವ ಸಾಧ್ಯತೆ ಇದೆ. ಸೋಮವಾರ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯಲಿದ್ದು, ಕೈ ಬಾವುಟ ಹಾರಿಸಲು ವೇದಿಕೆ ಸಿದ್ಧವಾಗಿದೆ.
ಇತಿಹಾಸ ನೆನಪಿಸುವ ಕೆಲಸ ಮಾಡುತ್ತಿರುವ ಅಂಚೆ ಇಲಾಖೆ: ಡಾ.ಅಲ್ಲಮಪ್ರಭು ಸ್ವಾಮೀಜಿ
ಐತಿಹಾಸಿಕ ಮಹತ್ವದ ಸಾಧಕರನ್ನು, ಸಾಧನೆಗಳನ್ನು ನೆನೆಪಿಸುವ ಕೆಲಸ ಮಾಡಿದ ಅಂಚೆ ಇಲಾಖೆಯ ಕಾರ್ಯ ಅಭಿನಂದನಾರ್ಹ ಎಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ರಾಯಣ್ಣನ ಹುಟ್ಟೂರಿನಲ್ಲಿ ಜ.12, 13ರಂದು ಜರುಗಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ-2025 ಉತ್ಸವದ ಸಿದ್ಧತೆ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ದಾನಿಗಳ ಕೊಡುಗೆ ಅಪಾರ: ಡಾ.ಪ್ರಭಾಕರ ಕೋರೆ
ಶಿಕ್ಷಣ ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಂಡಾಗಲೇ ಸಮಾಜದ ಉದ್ಧಾರವಾಗುವುದು. ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ದಾನಿಗಳ ಕೊಡುಗೆ ಅಪಾರವಾದದ್ದು ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಪ್ರಧಾನಿ ಮೋದಿ ಭೇಟಿಯಾದ ಸಂಸದ ಶೆಟ್ಟರ್‌
ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಅವರು ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.
ಸಹೋದರರ ಮಧ್ಯೆ ಗಾಂಜಾ ಗಲಾಟೆ; ಯುವಕ ಸಾವು
ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಮಧ್ಯೆ ಆರಂಭವಾದ ಗಲಾಟೆ ಯುವಕನ ಸಾವಿನಲ್ಲಿ ಅಂತ್ಯಗೊಂಡ ಘಟನೆ ಬೆಳಗಾವಿ ತಾಲೂಕಿನ ‌ನಿಲಜಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಾಟಕ, ಸಾಹಿತ್ಯ, ಕಲೆ ಕ್ಷೇತ್ರಕ್ಕೆ ಚೌಗಲೆ ಕೊಡುಗೆ ಅಪಾರ: ಸಾಹಿತಿ ಸರಜೂ ಕಾಟ್ಕರ್‌
ಡಿ.ಎಸ್.ಚೌಗಲೆ ಅವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು.ಈಗ ದೊಡ್ಡ ನಟರಾಗಿ ಅಭಿನಯದಲ್ಲಿಯೂ ತಮ್ಮ ಪ್ರತಿಭೆ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್ ಅಭಿಪ್ರಾಯಪಟ್ಟರು.
ಮಕ್ಕಳಿಗೆ ಸಂಸ್ಕಾರ ನೀಡಿ: ಚಿಕ್ಕಮಗಳೂರು ಗೌರಿಗದ್ದೆ ಸ್ವರ್ಣ ಪೀಠಾಕಾಪುರದ ವಿನಯ ಗುರೂಜಿ
ಮಕ್ಕಳಲ್ಲಿ ಧ್ಯಾನ, ಯೋಗ, ಸತ್ಸಂಗ ಹಾಗೂ ದೇಶ ಭಕ್ತಿ ಮೂಡಿಸುವ ಚಟುವಟಿಕೆ ಹಮ್ಮಿಕೊಳ್ಳಬೇಕು. ಇದರೊಂದಿಗೆ ಉತ್ತಮ ಸಂಸ್ಕಾರ ನೀಡುವತ್ತ ಒತ್ತು ನೀಡುವ ಅಗತ್ಯವಿದೆ ಎಂದು ಚಿಕ್ಕಮಗಳೂರು ಗೌರಿಗದ್ದೆ ಸ್ವರ್ಣ ಪೀಠಾಕಾಪುರದ ವಿನಯ ಗುರೂಜಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 429
  • next >
Top Stories
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
ಬೀದಿ ನಾಯಿಗಳನ್ನು ಶೆಡ್‌ಗೆ ಕಳುಹಿಸಲೇಬೇಡಿ ಎನ್ನುವವರು ಅವುಗಳ ಹೊಣೆ ಹೊರಲಿ: ಸುಪ್ರೀಂ
ಜೈಲಲ್ಲಿ ಇಂಥವರಿಗೆ ರಾಜಾತಿಥ್ಯ ಕೊಟ್ರೆ ಹುಷಾರ್‌ : ಸುಪ್ರೀಂ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved