• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ ಮೀಸಲು ಜಾರಿಯಲ್ಲಿ ಕೋರ್ಟ್‌ ಆದೇಶ ಪಾಲಿಸಿಲ್ಲ
ಸಿಎಂ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮಾನ್ಯ ಸುಪ್ರೀಂ ಕೋರ್ಟಿನ ಆದೇಶ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ರಕ್ಷಣಾ ತಡೆಗೋಡೆ ನಿರ್ಮಾಣಕ್ಕೆ ಟೆಂಡರ್ ಕರೆಯಲಿ
ನಾನು ಮನವಿ ಮಾಡಿಕೊಳ್ಳುತ್ತೇನೆ ಮುಖ್ಯಮಂತ್ರಿಗಳು ಗೋಕಾಕ ನಗರವನ್ನು ಪ್ರವಾಹದಿಂದ ರಕ್ಷಿಸಲು ಕೂಡಲೇ ಟೆಂಡರ್ ಪ್ರಕ್ರಿಯೆ ನಡೆಸಿ ರಕ್ಷಣಾ ತಡೆಗೋಡೆ ನಿರ್ಮಾಣ ಮಾಡಬೇಕು
ಮಳೆ ಕ್ಷೀಣಿಸಿದರೂ, ಪ್ರವಾಹ ಇನ್ನೂ ತಗ್ಗಿಲ್ಲ
ನೆರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಮಳೆ ಅಬ್ಬರ ಕ್ಷೀಣಿಸಿದ್ದರೂ ಜಿಲ್ಲೆಯ ನದಿಗಳ ಪ್ರವಾಹ ಸ್ಥಿತಿ ಮಾತ್ರ ತಗ್ಗಿಲ್ಲ
ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ
ವಿದ್ಯಾರ್ಥಿಗಳು ಮೊಬೈಲ್ ಮತ್ತು ದೂರದರ್ಶನಗಳಿಂದ ದೂರವಿದ್ದು, ಪಠ್ಯ ಪುಸ್ತಕದ ಜೊತೆಗೆ ದಿನಪತ್ರಿಕೆ, ಗ್ರಂಥಾಲಯದಲ್ಲಿನ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಾಗ ಹೆಚ್ಚಿನ ಜ್ಞಾನಾರ್ಜನೆ ಹೊಂದಲು ಸಾಧ್ಯವಿದೆ ಎಂದು ಶಾರದಾ ಮಾತಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಎ.ಬಡಿಗೇರ ಹೇಳಿದರು.
ಪ್ರವಾಹ ಪರಿಸ್ಥಿತಿ ಸಮರ್ಪಕ ನಿರ್ವಹಿಸಿ
ಪ್ರಸ್ತುತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಬೆಳಗಾವಿ ಕಂದಾಯ ವಿಭಾಗದ ಜಿಲ್ಲಾಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ.ಕೆ.ಎಂ ಸೂಚಿಸಿದರು.
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಮಹಾರಾಷ್ಟ್ರ ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಅಬ್ಬರದ ಮಳೆ ಮುಂದುವರೆದಿದೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಜಿಲ್ಲೆಯ ಇತರೆ ನದಿಗಳು ಉಕ್ಕಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ
ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಥಣಿ ತಹಶೀಲ್ದಾರ ಶಿದರಾಯ ಬೋಸಗಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತಂಡ ನದಿ ಪಾತ್ರದ ಹುಲಗಬಾಳಿ ಗ್ರಾಮದ ಮಾಂಗವಸ್ತಿ, ನದಿ ಇಂಗಳಗಾವ, ಸಪ್ತಸಾಗರ, ತೀರ್ಥ ಮತ್ತು ಚಿಕ್ಕೂಡ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.
ರೈಲ್ವೆ ಗೇಟ್ ಬಳಿ ಸಿಗ್ನಲ್ ಅಳವಡಿಸಲು ಆಗ್ರಹಿಸಿ ಮನವಿ
ನಗರದ ಮೊದಲ ರೈಲ್ವೆ ಗೇಟ್ ಬಳಿ ಬ್ಯಾರಿಕೇಡ್‌ ತೆಗೆದು ಟ್ರಾಫಿಕ್ ಸಿಗ್ನಲ್ ಅಳವಡಿಸಬೇಕು ಎಂದು ಒತ್ತಾಯಿಸಿ ಸಮಾಜ ಸೇವಕರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಖಂಡಿಸಿ ಪ್ರತಿಭಟನೆ
ಧರ್ಮಸ್ಥಳದ ವಿರುದ್ಧ ಸುಳ್ಳು ಆರೋಪ ಮಾಡಿ ಹಿಂದೂ ಧಾರ್ಮಿಕ ಕ್ಷೇತ್ರ ಹಾಗೂ ಡಾ.ವೀರೇಂದ್ರ ಹೆಗಡೆಯವರ ಹೆಸರಿಗೆ ಕಳಂಕ ತರುವ ಕೃತ್ಯ ಖಂಡಿಸಿ, ಧರ್ಮಸ್ಥಳ ಹಿತರಕ್ಷಣ ಸಮಿತಿ ಹಾಗೂ ವಿವಿಧ ಮಠಾಧೀಶರು, ರಾಜಕಾರಣಿಗಳು, ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ನಗರದಲ್ಲಿ ಮಂಗಳವಾರ ಬೃಹತ್ ಮೌನ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಮುಂದುವರೆದ ಅಬ್ಬರದ ಮಳೆ, ಜನ ತತ್ತರ
ನೆರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಮಂಗಳವಾರವೂ ಅಬ್ಬರದ ಮಳೆ ಮುಂದುವರೆದಿದೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಜಿಲ್ಲೆಯ ಇತರೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved