• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಗಾರದ ಮೋಸಕ್ಕೆ ಮೂವರ ಆತ್ಮಹತ್ಯೆ
ಗೋಲ್ಡ್‌ ಚೀಟಿ (ಚಿಟ್‌ ಫಂಡ್‌ ಮಾದರಿಯಲ್ಲಿ) ಮಾಡುತ್ತಿದ್ದವರಿಗೆ ಚಿನ್ನದ ವ್ಯಾಪಾರಿಯೊಬ್ಬ ಮೋಸ ಮಾಡಿದನೆಂದು ಮನನೊಂದ ಒಂದೇ ಕುಟುಂಬದ ನಾಲ್ವರು ಡೆಟ್‌ನೋಟ್‌ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಮೂವರು ಮೃತಪಟ್ಟಿರುವ ಮನಕಲಕುವ ಘಟನೆ ಬೆಳಗಾವಿಯ ಖಾಸಭಾಗದ ಜೋಶಿ ಮಾಳದಲ್ಲಿ ಬುಧವಾರ ನಡೆದಿದೆ.
20 ಸಾವಿರ ಶಿಕ್ಷಕರ ನೇಮಕಾತಿಯ ಪ್ರಕ್ರಿಯೆ ಶೀಘ್ರ
ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು 20 ಸಾವಿರ ಶಿಕ್ಷಕರ ನೇಮಕಾತಿಯ ಪ್ರಕ್ರಿಯೆಗೆ ಶೀಘ್ರ ಚಾಲನೆ ಸಿಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ವಿನಾಯಕಸಿಂಗ್ ರಜಪೂತಗೆ ಪಿಎಚ್‌ಡಿ ಪದವಿ ಪ್ರದಾನ
ಹುಬ್ಬಳ್ಳಿಯ ಎಜಿಎಂ ರೂರಲ್ ಇಂಜಿನೀಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹಾಗೂ ಪ್ರಸ್ತುತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ವಿನಾಯಕಸಿಂಗ್ ಶಿವಸಿಂಗ್ ರಜಪೂತ್ ಮಂಡಿಸಿದ ಫಿಸಿಬಿಲಿಟಿ ಮತ್ತು ಪರ್ಫಾರ್ಮೆನ್ಸ್ ಇಸ್ಯೂಸ್ ಆಫ್ ಎಂಪ್ಲೊಯಿಂಗ್ ಇ ಸಿಎಂ ಡ್ರೈವ್ಸ್ ಫಾರ್ ಸೋಲಾರ್ ಪಿವಿ ಬೇಸಡ್‌ ಪಂಪಿಂಗ್ ಅಪ್ಲಿಕೇಶನ್ಸ್‌ ಕುರಿತ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್.ಡಿ ಪ್ರದಾನ ಮಾಡಲಾಗಿದೆ.
ರಾಜ್ಯದ ತೆರಿಗೆ ಹಣ ಬಿಹಾರ ಚುನಾವಣೆ, ಎಐಸಿಸಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಷ ಕೋಟಿ ಬಜೆಟ್ ಮಂಡಿಸಿದ್ದಾರೆ. ಬೆಲೆ ಏರಿಕೆಯನ್ನೂ ಮಾಡಿದ್ದರಿಂದ ರಾಜ್ಯದಲ್ಲಿ ತೆರಿಗೆ ಹಣ ಸಾಕಷ್ಟುಸಂಗ್ರಹವಾಗಿದೆ. ಆದಾಯವು ಹೆಚ್ಚಿದೆ. ಬಿಹಾರ ಚುನಾವಣೆ ಮತ್ತು ಎಐಸಿಸಿಗೆ ರಾಜ್ಯದ ಹಣ ಹರಿದು ಹೋಗುತ್ತಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಡಿಜಿಪಿ ಭಾಸ್ಕರ ರಾವ್‌ ಆರೋಪಿಸಿದರು.
ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಬಂದ್ ಮಾಡಿ ಪ್ರತಿಭಟನೆ
ಕೇಂದ್ರ ಸರ್ಕಾರ ದೇಶದಲ್ಲಿ ಜಾರಿಗೆ ತಂದಿರುವ ಕಾರ್ಮಿಕ ಕಾನೂನು ನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ತಾಲೂಕಿನ ನೂರಾರು ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತಿ ಹೊರಗುತ್ತಿಗೆ ನೌಕರರು ತಾಲೂಕಾಡಳಿತದ ಶಕ್ತಿ ಕೇಂದ್ರ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಖರ್ಗೆಗಿಲ್ಲ
ಭಾರತದ ಸಂಸ್ಕೃತಿ ಪರಂಪರೆ ಮೈಗೂಡಿಸಿಕೊಂಡು ಸ್ವಯಂ ಶಿಸ್ತಿನಿಂದ ಸಮಾಜಸೇವೆ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ತೊಡಗಿಕೊಂಡಿರುವ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಪ್ರಿಯಾಂಕಾ ಖರ್ಗೆಯವರಿಗಿಲ್ಲ ಎಂದು ಮಾಜಿ ಶಾಸಕ‌ ಸಂಜಯ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ವೇಗ ದೊರೆತಿದೆ
ಕೃಷ್ಣಾ ನದಿಯಿಂದ ಕಾಗವಾಡ ವಿಧಾನಸಭಾ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ನೀರಾವರಿ ಇಲಾಖೆಯ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ವೇಗ ದೊರೆತಿದೆ. ಆದರೆ, ಈಗ ಮಳೆ ಇರುವುದರಿಂದ ಕಾಮಗಾರಿಗೆ ಅಡಚಣೆಯುಂಟಾಗಿದ್ದು, ಯಾರೂ ಆತಂಕ ಪಡಬಾರದು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ನೀರಾವರಿ ಯೋಜನೆ ಸಕಾಲದಲ್ಲಿ ಪೂರ್ಣಗೊಳಿಸಿ
ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಹನಿ ನೀರಾವರಿ, ಏತ ನೀರಾವರಿ, ಕೆರೆ ತುಂಬುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಬೇಕು. ನೆನೆಗುದಿಗೆ ಬಿದ್ದಿರುವ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳನ್ನು ನಿಗದಿತ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು.
ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ಸಾಹಿತಿ ದಂಪತಿ ಅಪ್ಪಾಸಾಹೇಬ-ಭಾರತಿಗೆ ಸನ್ಮಾನ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ದಂಪತಿ ಅಪ್ಪಾಸಾಹೇಬ ಹಾಗೂ ಭಾರತಿ ಅಲಿಬಾದಿ ಅವರಿಗೆ ಚಂದುಕಾಕಾ ಸರಾಫ್‌ ಜ್ಯುವೆಲ್ಸ್‌ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಧರ್ಮದ ಅಭಿಮಾನಕ್ಕಿಂತ ಒಳಜಾತಿಗಳ ಅಭಿಮಾನ
ನೂರಾರು ಒಳಪಂಗಡಗಳನ್ನು ಹೊಂದಿರುವ ವೀರಶೈವ ಲಿಂಗಾಯತ ಧರ್ಮದಲ್ಲಿ ರಾಜಕೀಯ ವಾತಾವರಣ ಅಥವಾ ಪರಿಸರವೋ ಗೊತ್ತಿಲ್ಲ ಜನರಿಗೆ ಧರ್ಮದ ಅಭಿಮಾನಕ್ಕಿಂತ ಒಳಜಾತಿಗಳ ಅಭಿಮಾನ ಹೆಚ್ಚಾಗುತ್ತಿರುವುದರಿಂದ ಲಿಂಗಾಯತ ಧರ್ಮ ಒಡೆದು ಹೋಗುತ್ತಿದೆ ಎಂದು ಬಾಳೆಹೊನ್ನೂರಿನ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ನುಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 424
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved