• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಲ್ಲಿ ಆವಿಷ್ಕಾರದ ಮನೋಭಾವವಿರಬೇಕು
ವಿದ್ಯಾರ್ಥಿಗಳಲ್ಲಿ ಕೇಳುವ, ಆಲಿಸುವ, ಶೋಧಿಸುವ ಕುತೂಹಲವಿರಬೇಕು. ಅವರಲ್ಲಿರುವ ಕುತೂಹಲ ಜ್ಞಾನದ ಅಭಿರುಚಿಯನ್ನು ಬೆಳೆಸುತ್ತದೆ. ಜ್ಞಾನ ಮತ್ತು ಕುತೂಹಲವು ವಿದ್ಯಾರ್ಥಿಗಳನ್ನು ಆವಿಷ್ಕಾರದೆಡೆಗೆ ಕೊಂಡೊಯ್ಯುತ್ತದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅಭಿಪ್ರಾಯಪಟ್ಟರು.
ಕನ್ನಡ ಶಾಲೆ ಉಳಿಸಿ, ಬೆಳೆಸಿ
ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರವು ಹಲವಾರು ಶೈಕ್ಷಣಿಕ ಸೌಲಭ್ಯಗಳು ನೀಡುತ್ತಿದ್ದರೂ ಪಾಲಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಶಿಕ್ಷಣ ಪ್ರೇಮಿ, ಯುವ ಧುರೀಣ ರವೀಂದ್ರ ಜಿಂಡ್ರಾಳಿ ಕಳವಳ ವ್ಯಕ್ತಪಡಿಸಿದರು.
ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸಕ್ಕೆ ಸಮಸ್ಯೆಯಿಲ್ಲ
ತೋರಣಗಟ್ಟಿ ಸಮೀಪ ₹6.40 ಕೋಟಿ ವೆಚ್ಚದಲ್ಲಿ ಯರಗಟ್ಟಿ ಮುದೋಳ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಋಣ ಮುಕ್ತರಾಗಿ
ಈ ಹಿಂದೆ ಶಿಕ್ಷಕರು ಸಂಘಟಿತರಾಗಿ ಹೋರಾಡಿದ ಪ್ರತಿಫಲವಾಗಿ ಇಂದಿನ ಶಿಕ್ಷಕರು ನೆಮ್ಮದಿಯಲ್ಲಿದ್ದಾರೆ. ಆದರೆ ಇಂದಿನ ಶಿಕ್ಷಕರಿಗೆ ಸಂಘಟನೆ ಹೋರಾಟ ಬಗ್ಗೆ ಆಸಕ್ತಿ ಇಲ್ಲದಾಗಿದೆ ಎಂದು ಬೇಸರ ವ್ಯಕ್ತ
ಮಕ್ಕಳಲ್ಲಿ ನೈತಿಕ ಭಾವನೆ ತುಂಬುವುದು ಅತ್ಯವಶ್ಯ
ಬದುಕಿಗೆ ಬೆಳಕಾಗುವ ಮಾನವೀಯ ಮೌಲ್ಯಗಳನ್ನು ಕಲಿಸಿದಾಗ ಮಾತ್ರ ಪ್ರತಿಯೊಬ್ಬರ ಜೀವನ ಸುಂದರವಾಗಲು ಸಾಧ್ಯ
ಮೆಳವಂಕಿ ಸರ್ಕಾರಿ ಶಾಲೆಗೆ 1 ಕೋಟಿ ನೆರವು
ಮೆಳವಂಕಿ ಸರ್ಕಾರಿ ಶಾಲೆಯು ಪ್ರಸಕ್ತ ಸಾಲಿನಲ್ಲಿ 980 ಮಕ್ಕಳ ದಾಖಲಾತಿಯೊಂದಿಗೆ ಅತ್ಯುತ್ತಮ ಶಾಲೆಯಾಗಿರುವುದು ಶ್ಲಾಘನೀಯ.
ರಜೆಗೆ ಬಂದಿದ್ದ ಮತ್ತೊಬ್ಬ ಯೋಧ ಕರ್ತವ್ಯಕ್ಕೆ ವಾಪಸ್‌
ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ರಜೆಗೆ ಬಂದಿದ್ದ ಮತ್ತೋರ್ವ ಯೋಧ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದ್ದಾರೆ.
ಕುರಾನ್ ಸುಟ್ಟಿದ್ದನ್ನು ಖಂಡಿಸಿ ಪ್ರತಿಭಟನೆ
ತಾಲೂಕಿನ ಸಂತಿಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಕುರಾನ್‌ ಧರ್ಮಗ್ರಂಥವನ್ನು ಹೊತ್ತೊಯ್ದು ಸುಟ್ಟಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಮುಸ್ಲಿಮ ಸಮಾಜದವರು ಧರಣಿ ಸತ್ಯಾಗ್ರಹ ನಡೆಸಿದರು.
ಈಗಷ್ಟೇ ಮದುವೆ, ನಿಶ್ಚಿತಾರ್ಥವಾದ ಯೋಧರಿಗೆ ಸೇನೆ ಬುಲಾವ್‌
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದ ನಾಲ್ವರು ಯೋಧರು, ರಜೆ ಮೊಟಕುಗೊಳಿಸಿ ಪತ್ನಿ, ಕುಟುಂಬಸ್ಥರನ್ನು ಬಿಟ್ಟು ಸೇನೆ ಸೇರಲು ತಯಾರಾಗಿದ್ದಾರೆ.
ಸೇನೆಗೆ ಬೆಂಬಲವಾಗಿ ಮಾಜಿ ಸೈನಿಕರಿಂದ ದೇವರಿಗೆ ಪೂಜೆ
ಮಾಜಿ ಸೈನಿಕರ ಸಮನ್ವಯ ಸಮಿತಿ ಸದಸ್ಯರು ತಿರಂಗಾ ಬೈಕ್ ಜಾಥಾ ನಡೆಸಿದರು. ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ರಾಮಲಿಂಗೇಶ್ವರರಿಗೆ ವಿಶೇಷ ಪೂಜೆ ಕೂಡ ನಡೆಸಿ, ಪ್ರಾರ್ಥಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 401
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved