• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಪಗಾಂವ ಗ್ರಾಮದ ಸರ್ಕಾರಿ ಜಮೀನು ಕೂಡಾ ವಕ್ಫ್‌ ಆಸ್ತಿ!
ಸ್ಮಶಾನ ಭೂಮಿ, ಸರ್ಕಾರಿ ಆಸ್ತಿ, ರೈತರ ಜಮೀನಿಗೆ ವಕ್ಕರಿಸಿದ ವಕ್ಫ್‌ ತಾಲೂಕಿನ ಜನತೆಯ ನಿದ್ದೆಗೆಡಿಸಿದೆ. ಸಾರ್ವಜನಿಕರು ಭಯದ ವಾತಾವರಣದಲ್ಲಿಯೇ ತಮ್ಮ ಪಹಣಿ ಪತ್ರಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಯಣ್ಣನ ಹುಟ್ಟೂರು ಸಂಗೊಳ್ಳಿ, ಮಲ್ಲಮ್ಮನ ಬೆಳವಡಿ ಸ್ಮಶಾನ ಭೂಮಿಯ ಪಹಣಿಯಲ್ಲಿ ವಕ್ಫ್‌ ದಾಖಲಾತಿಯ ನಂತರ ಈಗ ಸಂಪಗಾಂವ ಗ್ರಾಮದ ಸರ್ಕಾರಿ ಜಮೀನು ಕೂಡ ವಕ್ಫ್‌ ಆಸ್ತಿ ಎಂದು ದಾಖಲಾದ ಮಾಹಿತಿಯನ್ನು ಸಾರ್ವಜನಿಕರು ಬಹಿರಂಗಪಡಿಸಿದ್ದಾರೆ.
ರೋಲರ್‌ ಸ್ಕೇಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿಗರ ಸಾಧನೆ
ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ 40ನೇ ರಾಜ್ಯರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್ ಮತ್ತು ಆಯ್ಕೆ ಟ್ರಯಲ್ಸ್ 2024ನ್ನು ಆಯೋಜಿಸಲಾಯಿತು. ಈ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್‌ನ ಸ್ಕೇಟರ್‌ಗಳು ಭಾಗವಹಿಸಿದ್ದರು.
ಕಾನೂನು ಪ್ರಕಾರವೇ ಮಗು ದತ್ತು ಪಡೆದುಕೊಳ್ಳಿ
ದತ್ತು ಪಡೆಯುವುದು ಎಂದರೆ ಅನಾಥ, ಪರಿತ್ಯಕ್ತ, ಒಪ್ಪಿಸಲ್ಪಟ್ಟ ಮಗುವಿಗೆ ಶಾಶ್ವತವಾಗಿ ಕುಟುಂಬ ವಾತಾವರಣ ಕಲ್ಪಿಸುವುದಾಗಿದೆ. ಮಕ್ಕಳ ಬಗ್ಗೆ ಯಾವುದೇ ವಿಷಯದ ಕುರಿತು ಮಾಹಿತಿ ಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು ಹಾಗೂ ಮಹಿಳೆಯರಿಗೆ ಸಂಬಂಧಿಸಿದಂತೆ 112/181 ಸಹಾಯವಾಣಿಗೆ ಕರೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿ ಮುರಳಿ ಮೋಹನ ರೆಡ್ಡಿ ಹೇಳಿದರು.
ಕಾಂಗ್ರೆಸ್ಸಿಗರು ಡಾ.ಅಂಬೇಡ್ಕರ್‌ ಪುಸ್ತಕವನ್ನೇ ಓದಿಲ್ಲ: ಯತ್ನಾಳ
ಅಜ್ಜಂಪೀರ್‌ ಖಾದ್ರಿ ಒಬ್ಬ ನಾಲಾಯಕ್. ಡಾ.ಅಂಬೇಡ್ಕರ್‌ ಬಗ್ಗೆ ಅಧ್ಯಯನ ಮಾಡದೇ ಮಾತನಾಡುತ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಆಕಸ್ಮಿಕ ಬೆಂಕಿಗೆ ಸೊಯಾಬೀನ್ ಬಣವೆ ಭಸ್ಮ
ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ರೈತರೊಬ್ಬರ ಹೊಲದಲ್ಲಿ ಸಂಗ್ರಹಿಸಿದ್ದ ಸೋಯಾಬೀನ್ ಬಣವೆಗೆ ಬುಧವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ.
ಪಿಎಂ ಜನಜಾತಿ ಉನ್ನತ ಗ್ರಾಮ ಅಭಿಯಾನ: ಜಿಲ್ಲೆಯ 51 ಗ್ರಾಮ ಆಯ್ಕೆ
ಬುಡಕಟ್ಟು ಜನಾಂಗದ ಆದರ್ಶ ಪುರುಷ ಭಗವಾನ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವ ನಿಮಿತ್ತ ಅವರ ಸ್ಮರಣೆಗಾಗಿ ಜಿಲ್ಲೆಯ 51 ಗ್ರಾಮಗಳನ್ನು ಪ್ರಧಾನಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು.
ಐಗಳಿಯಲ್ಲಿ ಜಿಪಂ ಸಿಇಒ ರಾಹುಲ್‌ ಶಿಂಧೆ ಮಿಂಚಿನ ಸಂಚಾರ
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಗುರುವಾರ ಐಗಳಿ ಗ್ರಾಮ ಪಂಚಾಯತಿ ಕಾರ್ಯಾಲಯ, ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ, ವಸತಿ ನಿಲಯಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯ ಹಾಗೂ ಮಕ್ಕಳಿಗೆ ವಿತರಿಸುವ ಬಿಸಿಊಟ ಹಾಗೂ ಮೊಟ್ಟೆಯ ಬಗ್ಗೆ ಮಾಹಿತಿ ಪಡೆದರು.
ಬೆಳಗಾವಿ-ಧಾರವಾಡ ಮಾರ್ಗ; ಭೂಸ್ವಾಧೀನ ಪೂರ್ಣಗೊಳಿಸಿ: ಸಚಿವ ವಿ.ಸೋಮಣ್ಣ
ಕಿತ್ತೂರು ಮಾರ್ಗವಾಗಿ ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಕಾಮಗಾರಿ ಅನುಷ್ಠಾನಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ಸರ್ಕಾರ ಮಾಡದ ಕೆಲಸ ಮಾಡುತ್ತಿರುವ ಕೆಎಲ್‌ಇ ಸಂಸ್ಥೆ: ವಿ. ಸೋಮಣ್ಣ
ಹೃದಯ ಶ್ರೀಮಂತಿಕೆಯಿಂದ ಎಲ್ಲ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಕೆಎಲ್ಇ ಸಂಸ್ಥೆಯ ಸಪ್ತರ್ಷಿಗಳು ಹಾಗೂ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ನಾಡಿಗೆ ತೋರಿಸಿಕೊಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ರುದ್ರಸ್ವಾಮಿ ಮಠ ಪ್ರವಾಸಿ ತಾಣವಾಗಿಸಲು ಪ್ರಯತ್ನ: ವಿಠ್ಠಲ ಹಲಗೇಕರ
ರುದ್ರಸ್ವಾಮಿ ಮಠದ ನೂತನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ ಅನುದಾನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿ ಈ ಧಾರ್ಮಿಕ ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿಸಲು ಪ್ರಯತ್ನಿಸುವುದಾಗಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 390
  • next >
Top Stories
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved