• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡಿಕ್ಕಿ ರೌಡಿಶೀಟರ್‌ ಕೊಲೆಗೆ ಯತ್ನ
ರೌಡಿಶೀಟರ್‌ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿಯ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಗಣೇಶಪುರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಆಚಾರ-ವಿಚಾರಕ್ಕೆ ಉತ್ತರ ಕರ್ನಾಟಕ ಹೆಸರುವಾಸಿ: ವಿನಯ ಗುರೂಜಿ
ಉತ್ತರ ಕರ್ನಾಟಕ ಆಚಾರ-ವಿಚಾರ, ಸಂಸ್ಕೃತಿಯಲ್ಲಿ ಹೆಸರುವಾಸಿಯಾಗಿದೆ. ಈ ಮಣ್ಣಿನ ಗುಣ ಎಲ್ಲರನ್ನೂ ಪ್ರೀತಿಸುವ ಮನೋಭಾವ ಹೊಂದಿದೆ ಎಂದು ಚಿಕ್ಕಮಗಳೂರು ಗೌರಿಗದ್ದೆಯ ವಿನಯ ಗುರೂಜಿ ಹೇಳಿದರು.
ಶಿರಸಂಗಿಯಲ್ಲಿ ತ್ಯಾಗವೀರ ಲಿಂಗರಾಜರ ೧೬೪ನೇ ಜಯಂತಿ
ಸವದತ್ತಿ ತಾಲೂಕಿನ ಶಿರಸಂಗಿಯ ಲಿಂಗರಾಜ್ ಹೈಸ್ಕೂಲ್‌ನ ಮೈದಾನದಲ್ಲಿ ತ್ಯಾಗವೀರ ಲಿಂಗರಾಜರ ೧೬೪ನೇ ಜಯಂತಿ ಆಚರಿಸಲಾಯಿತು. ಮೈದಾನದಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳದೊಂದಿಗೆ ಲಿಂಗರಾಜರ ಭಾವಚಿತ್ರದ ಭವ್ಯ ಮೆರವಣಿಗೆ ಆಚರಿಸಲಾಯಿತು.
ಕೇಂದ್ರ ವಿತ್ತ ಸಚಿವೆ ಸೀತಾರಾಮನ್‌ ಭೇಟಿಯಾದ ಶೆಟ್ಟರ್‌
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸಂಸದ ಜಗದೀಶ ಶೆಟ್ಟರ್‌ ಅ‍ವರು ನವದೆಹಲಿಯಲ್ಲಿ ಭೇಟಿಯಾಗಿ ಬೆಳಗಾವಿಯಲ್ಲಿ ನ್ಯಾಷನಲ್‌ ಇನಸ್ಟಿಟ್ಯೂಟ್ ಆಫ್‌ ಫುಡ್‌ ಟೆಕ್ನಾಲಜಿ ಎಂಟರಪ್ರೆನರಶಿಪ್‌ ಆ್ಯಂಡ್‌ ಮ್ಯಾನೆಜ್‌ಮೆಂಟ್‌ ಸ್ಥಾಪನೆಗೆ ಮನವಿ ಸಲ್ಲಿಸಿದರು.
ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ಯಶಸ್ವಿ
ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪರೂಪದ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಯಿತು.
ತ್ಯಾಗವೀರ ಲಿಂಗರಾಜರ ಬದುಕು ಇಂದಿಗೂ ಅಮರ: ಡಾ.ಜಿ.ಜಿ. ಹಿರೇಮಠ
ಸಮಾಜದ ಕಲ್ಯಾಣಕ್ಕೆ ಶಿಕ್ಷಣವೇ ಮೂಲವೆಂದು ತಿಳಿದ ಲಿಂಗರಾಜರು ತಮ್ಮ ಎಲ್ಲ ಸಂಪತ್ತನ್ನು ಶಿಕ್ಷಣಕ್ಕೆ ಮೀಸಲಾಗಿಟ್ಟಿದ್ದು, ಭಾರತದ ಚರಿತ್ರೆಯಲ್ಲಿಯೇ ಅಪರೂಪ. ಸಮಾಜದ ಸುಖವೇ ತನ್ನ ಸುಖವೆಂದು ಎಲ್ಲವನ್ನೂ ಧಾರೆ ಎರೆದ ಲಿಂಗರಾಜರು ಇಂದಿಗೂ ಅಮರರೆನಿಸಿದ್ದಾರೆ ಎಂದು ಪ್ರಾಧ್ಯಾಪಕ ಡಾ.ಜಿ.ಜಿ. ಹಿರೇಮಠ ಹೇಳಿದರು.
15 ದಿನಕ್ಕೊಮ್ಮೆ ರೈತರಿಗೆ ಕಬ್ಬಿನ ಬಿಲ್‌ ಪಾವತಿ: ಮೋಹನ ಹಿರೇಮಠ
ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಆಸ್ತಿ. ಇದು ಉಳಿಯಬೇಕು. ಹಾಗಾಗಿ ಕೊಟ್ಟ ಮಾತಿನಂತೆ ಪ್ರಸಕ್ತ ಹಂಗಾಮಿನಲ್ಲಿ 15 ದಿನಕ್ಕೊಮ್ಮೆ ರೈತರಿಗೆ ಕಬ್ಬಿನ ಬಿಲ್ ಪಾವತಿಸುತ್ತಿದ್ದೇವೆಂದು ಕಾರ್ಖಾನೆ ಎಂ.ಡಿ. ಮೋಹನ ಹಿರೇಮಠ ಹೇಳಿದರು.
ಜಿಲ್ಲೆಗೆ ಹಂಚಿಕೆಯಾದ ಅನುದಾನ ಸಂಪೂರ್ಣ ಬಳಸಿ: ಜಿಪಂ ಸಿಇಒ
ಜಿಲ್ಲೆಗೆ ಹಂಚಿಕೆಯಾದ ಅನುದಾನವನ್ನು ಅಪವ್ಯಯಗೊಳಿಸದೆ ಸಂಪೂರ್ಣವಾಗಿ ಬಳಸಬೇಕು ಎಂದು ಜಿಪಂ ಸಿಇಒ ರಾಹುಲ್‌ ಶಿಂಧೆ ಸೂಚಿಸಿದರು.
ಮಾನವೀಯ ಮೌಲ್ಯ, ಗುರುಹಿರಿಯರಿಗೆ ಗೌರವ ನೀಡುವ ಶಿಕ್ಷಣ ಅಗತ್ಯ: ಅಶೋಕ ಪಟ್ಟಣ
ಸಮಾಜದಲ್ಲಿ ಕುಸಿಯುತ್ತಿರುವ ಮಾನವೀಯ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಮತ್ತು ಗುರು ಹಿರಿಯರಿಗೆ ಗೌರವ ನೀಡುವ ಶಿಕ್ಷಣ ಇಂದು ಅಗತ್ಯವಿದ್ದು, ಅವುಗಳತ್ತ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರು ಗಮನಹರಿಸುವ ಅವಶ್ಯವಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಕರವೇ ಕಾರ್ಯಕರ್ತರು; ಪೊಲೀಸ್‌ ವಶಕ್ಕೆ
ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಮಹಾರಾಷ್ಟ್ರ ಸಚಿವ ಶಿವೇಂದ್ರ ರಾಜೇ ಬೋಸಲೆ ಜೈ ಮಹಾರಾಷ್ಟ್ರ ಘೋಷಣೆ ಕೂಗಿದರೂ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ, ಮೇಯರ್‌ ಸವಿತಾ ಕಾಂಬಳೆ ಸೇರಿ ಇತರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 429
  • next >
Top Stories
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved