• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಜೊತೆಗೆ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಿ: ಮಹೇಶ ಬೆಲ್ಲದ
ಗುಣಾತ್ಮಕ ಶಿಕ್ಷಣ ಕೊಡುವುದರ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸಬೆಕಾಗಿದೆ ಎಂದು ಬೆಂಗಳೂರಿನ ಉದ್ಯಮಿ ಮತ್ತು ಬಿ.ಜಿ.ಬೆಲ್ಲದ ಸೇವಾ ಸಂಸ್ಥೆಯ ಅಧ್ಯಕ್ಷ ಮಹೇಶ ಬೆಲ್ಲದ ಹೇಳಿದರು.
ಬೈಲಹೊಂಗಲ ಸೌಂದರ್ಯೀಕರಣಕ್ಕೆ ಪ್ರಮಾಣಿಕ ಪ್ರಯತ್ನ: ಮಹಾಂತೇಶ ಕೌಜಲಗಿ
ಬೈಲಹೊಂಗಲ ನಗರದ ಸೌಂದರ್ಯೀಕರಣ ಹೆಚ್ಚಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುತ್ತಿದ್ದು, ನಾಗರಿಕರ ಸಹಕಾರ ಬಹುಮುಖ್ಯವಾಗಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಜಾನಪದ ಕಲೆ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ: ಮಡಿವಾಳಪ್ಪ ಬೀದರಗಡ್ಡಿ
ಜನರ ಬಾಯಿ ಮಾತಿನ ಮೂಲಕ ಹರಡಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸಬೇಕಾಗಿದ್ದು, ಇದು ಪ್ರತಿಯೊಬ್ಬರ ಕರ್ತವ್ಯ ಆಗಬೇಕು. ವಚನ ಚಳವಳಿ, ದಾಸ ಸಾಹಿತ್ಯ, ಸೂಫಿ ಪರಂಪರೆ ಜಾನಪದದ ಕೊಡುಗೆ ಆಗಿದೆ ಎಂದು ಬಿಜೆಪಿ ಮುಖಂಡ ಮಡಿವಾಳಪ್ಪ ಬೀದರಗಡ್ಡಿ ಹೇಳಿದರು.
ಪುಂಡ ಆನೆ ಸೆರೆ ಹಿಡಿದ ಅರಣ್ಯ ಇಲಾಖೆ
ಕಳೆದ ಎರಡು ತಿಂಗಳಿಂದ ಖಾನಾಪುರದ ಕರಂಬಳ ಚಾಪಗಾಂವ ಗ್ರಾಮಗಳ ಸುತ್ತ ರೈತರಿಗೆ ತೊಂದರೆ ಕೊಡುತ್ತಿದ್ದ ಆನೆಯನ್ನು ಗುರುವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
ಬೆಳಗಾವಿ ರಾಜಕಾರಣದಲ್ಲಿ ಪ್ರತಿಮೆ ಸಂಘರ್ಷ
ಗಡಿ ಜಿಲ್ಲೆ ಬೆಳಗಾವಿ ರಾಜಕಾರಣದಲ್ಲಿ ಮಹಾಪುರುಷರ ಪ್ರತಿಮೆ ಸಂಘರ್ಷ ತಾರಕಕ್ಕೇರಿದೆ. ಪ್ರತಿಮೆ ಕ್ರೆಡಿಟ್‌ ತೆಗೆದುಕೊಳ್ಳಲು ರಾಜಕಾರಣಿಗಳ ನಡುವೆ ಜಿದ್ದಾಜಿದ್ದಿ ಶುರುವಾಗಿದೆ.
ಖಾನಾಪುರ ತಹಸೀಲ್ದಾರ್ ಕಚೇರಿ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಇಲ್ಲಿನ ತಹಸೀಲ್ದಾರ್ ಪ್ರಕಾಶ ಗಾಯಕವಾಡ ಅವರ ಬಾಡಿಗೆ ಮನೆ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲಿಸಿದರು.
ಸರ್ಕಾರದ ಯೋಜನೆ ತಲುಪಿಸುವಲ್ಲಿ ಗ್ರಾಪಂ ಪಾತ್ರ ಮಹತ್ವದ್ದು: ವಿಠ್ಠಲ ಹಲಗೇಕರ
ಪಂಚಾಯತ್ ರಾಜ್ ವ್ಯವಸ್ಥೆಯಡಿ ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯ ಮತ್ತು ಸರ್ಕಾರದ ಯೋಜನೆ ತಲುಪಿಸುವಲ್ಲಿ ಗ್ರಾಪಂಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಪಾಲಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆ ಬಿತ್ತಲಿ: ಶ್ರೀಪಾದ ಕುಲಕರ್ಣಿ
ಪಾಲಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಬಿತ್ತಬೇಕೆಂದು ಸಿಟಿಇ ಶಿಕ್ಷಣ ಸಂಸ್ಥೆಯ ಯುವ ನಿರ್ದೇಶಕ ಶ್ರೀಪಾದ (ಓಂಕಾರ) ಕುಲಕರ್ಣಿ ಹೇಳಿದರು.
ಅಂಚೆ ಚೀಟಿಗಳ ಮಹತ್ವ, ಇತಿಹಾಸ ತಿಳಿಯುವುದು ಅವಶ್ಯಕ: ಎಸ್ಪಿ ಡಾ.ಭೀಮಾಶಂಕರ
ಭಾರತೀಯ ಅಂಚೆ ಚೀಟಿಗಳು ಸೇರಿದಂತೆ ವಿಶ್ವದ ಎಲ್ಲ ದೇಶಗಳ ಅಂಚೆ ಚೀಟಿಗಳ ಮಹತ್ವ ಹಾಗೂ ಅದರ ಇತಿಹಾಸ ಇಂದಿನ ಯುವಪೀಳಿಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಹೇಳಿದರು.
ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನ ಮೈಲುಗಲ್ಲು: ಡಾ.ಸಂಜೀವ್ ಕುಲಕರ್ಣಿ
ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಶತಮಾನದ ಹಿಂದೆ ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನಕ್ಕೆ ಇತಿಹಾಸದ ಪುಟಗಳಲ್ಲಿ ಮಹತ್ವದ ಸ್ಥಾನವಿದೆ ಎಂದು ಧಾರವಾಡ ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಡಾ.ಸಂಜೀವ್ ಕುಲಕರ್ಣಿ ಹೇಳಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 429
  • next >
Top Stories
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved