• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಣಜಿಗ ಸಮಾಜದ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಮನವಿ
ಮೂಡಲಗಿ ಪಟ್ಟಣದ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ದೃಶ್ಯ ಮಾಧ್ಯಮಗಳ ಹೆಸರಿನಲ್ಲಿನ ಭ್ರಷ್ಟಾಚಾರ ತಡೆಗೆ ಒತ್ತಾಯ
ದೃಶ್ಯ ಮಾಧ್ಯಮಗಳ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ದುರ್ಬಳಕೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್‌ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್‌ ಪದಾಧಿಕಾರಿಗಳು ಬುಧವಾರ ಡಿಸಿ ಮೊಹಮ್ಮದ್‌ ರೋಷನ್‌ ಹಾಗೂ ಎಸ್ಪಿ ಡಾ.ಭೀಮಾಶಂಕರ ಗುಳೇದ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಪಿಡಿಒ ಮೇಲೆ ದರ್ಪ ಮೆರೆದ ಮರಾಠಿ ಪುಂಡನ ಬಂಧನ
ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮ ಪಂಚಾಯತಿ ಪಿಡಿಒ ನಾಗೇಂದ್ರ ಪತ್ತಾರ ಮೇಲೆ ಮರಾಠಿ ಯುವಕನೋರ್ವ ಗೂಂಡಾಗಿರಿ ಪ್ರದರ್ಶಿಸಿ, ಬೆದರಿಕೆ ಹಾಕಿದ ಘಟನೆ ನಡೆದಿದೆ.
ಕಿತ್ತೂರು ಪ್ರಾಧಿಕಾರಕ್ಕೆ ಅನುದಾನ ನೀಡದೇ ಚನ್ನಮ್ಮಾಜಿಗೆ ಅವಮಾನಿಸಿದ ಸರ್ಕಾರ
ಬಜೆಟ್ ಮಂಡನೆಯಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನ ನೀಡದೇ ಕಡೆಗಣಿಸಿ ರಾಣಿ ಚನ್ನಮ್ಮಾಜಿಗೆ ರಾಜ್ಯ ಸರ್ಕಾರ ಅವಮಾನಿಸಿದೆ ಎಂದು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಪಂ ಕಾರ್ಯದರ್ಶಿ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಪಂ ಕಾರ್ಯದರ್ಶಿ ನಾಗಪ್ಪ ಕೊಡ್ಲಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಹಾಗೂ ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ ಮತ್ತು ಜಿಪಂ ಸಿಇಒ ರಾಹುಲ್‌ ಶಿಂಧೆ ಅವರಿಗೆ ಮನವಿ ಸಲ್ಲಿಸಲಾಯಿತು.
ಮಹಿಳೆ ಸಾಧನೆ ಹಿಂದೆ ಪುರುಷನ ಪಾತ್ರವೂ ಮುಖ್ಯ
ಪ್ರತಿಯೊಬ್ಬ ಮಹಿಳೆ ಒಂದಿಲ್ಲ ಒಂದು ಪ್ರತಿಭೆ ಹೊಂದಿರುತ್ತಾಳೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಯಲ್ಲಿ ಅವಕಾಶ ನೀಡಿ ಪ್ರೋತ್ಸಾಹಿಸಿದಾಗ ಅವಳೊಬ್ಬ ಸಾಧಕಿಯಾಗಿ ಬೆಳೆಯಲು ಸಾಧ್ಯವಿದೆ ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.
ರಾಷ್ಟ್ರೀಕೃತ ಬ್ಯಾಂಕಿನಲ್ಲಿ ದೊರೆಯುವ ಎಲ್ಲ ಸೌಲಭ್ಯ
ಕಬ್ಬು ಬೆಳೆದು ಕಾರ್ಖಾನೆಗೆ ಪೂರೈಕೆ ಮಾಡುವ ರೈತರಿಗೆ, ಕಬ್ಬು ಕಟಾವು ಮಾಡುವ ಕಾರ್ಮಿಕರು ಮತ್ತು ಸಾಗಾಣಿಕೆದಾರರು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಅಲೆದು ತೊಂದರೆಯಾಗುವುದನ್ನು ತಪ್ಪಿಸಲು ಹಾಗೂ ಶೀಘ್ರ ವಹಿವಾಟು ಮಾಡಲು ಪ್ರಭುಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ಶಾಖೆಯನ್ನು ಕಾರ್ಖಾನೆಯ ಆವರಣದಲ್ಲಿ ಆರಂಭಿಸಿಲಾಗಿದೆ ಸಂಘದ ಸಂಸ್ಥಾಪಕ ಅಧ್ಯಕ್ಷ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಶಿಂಧಿಹಟ್ಟಿ ಪಿಕೆಪಿಎಸ್‌ಗೆ ಗಂಗಾಧರ ಅಧ್ಯಕ್ಷ, ಶಾಲಿನಿ ಉಪಾಧ್ಯಕ್ಷೆ
ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಂಗಾಧರ ಶಿವಲಿಂಗಪ್ಪ ಗವತಿ, ಉಪಾಧ್ಯಕ್ಷರಾಗಿ ಶಾಲಿನಿ ಸುರೇಂದ್ರ ಶೇರವಿಯವರು 5 ವರ್ಷದ ಅವಧಿಗಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ
ಗೋಧಿ ಬೇಸಾಯದಲ್ಲಿ ವೈವಿಧ್ಯತೆ ಹೊಂದಿರುವ ಕರ್ನಾಟಕ
ಕರ್ನಾಟಕವು ಗೋಧಿ ಬೇಸಾಯದಲ್ಲಿ ವೈವಿಧ್ಯತೆಯನ್ನು ಹೊಂದಿದ್ದು, ಶೇ.60 ರಷ್ಟು ಮಳೆಯಾಶ್ರಿತ ಹಾಗೂ ಶೇ.40 ರಷ್ಟು ನೀರಾವರಿ ಪ್ರದೇಶದಲ್ಲಿ ಗೋಧಿ ಬೆಳೆಯಲಾಗುತ್ತಿದೆ ಎಂದು ಕೃವಿವಿ ವಿಸ್ತರಣಾ ನಿರ್ದೇಶಕ ಡಾ.ಆರ್.ಬಸವರಾಜಪ್ಪ ಹೇಳಿದರು.
ಕಟಕೋಳದಲ್ಲಿ ವ್ಯಕ್ತಿ ಕೊಲೆ: ನಾಲ್ವರ ಬಂಧನ
ರಾಮದುರ್ಗ ತಾಲೂಕಿನ ಕಟಕೋಳದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved