• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
1872 ಪ್ರಕರಣಗಳಲ್ಲಿ 805 ಪ್ರಕರಣಗಳು ರಾಜಿ-ಸಂಧಾನದ ಇತ್ಯರ್ಥ

ಸವದತ್ತಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಹಯೋಗದೊಂದಿಗೆ ಶನಿವಾರ ಸವದತ್ತಿಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು.

ಮಹಿಳೆಗಿದೆ ಜಗತ್ತೇ ಗೆಲ್ಲುವ ಶಕ್ತಿ
ಮಹಿಳೆಯರು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಅವರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಪರಂಪರೆ, ಚಿಂತನೆ ಇನ್ನೂ ಮುಂದುವರೆದಿದೆ. ಆದರೆ, ಮಹಿಳೆಯರು ಜಗತ್ತನ್ನೇ ತಲುಪಬಲ್ಲ ಶಕ್ತಿ ಹೊಂದಿದ್ದಾರೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ ಹೇಳಿದರು.
ಸ್ವಾರ್ಥಕ್ಕಾಗಿ ಕಚ್ಚಾಡಿದರೆ ಪಕ್ಷಕ್ಕೆ ಉಳಿಗಾಲ ಇಲ್ಲ
ಜನಹಿತ ಮರೆತು ವೈಯಕ್ತಿಕ ಸ್ವಾರ್ಥಕ್ಕೆ ಕಚ್ಚಾಡಿದರೆ ನಮಗೂ ಉಳಿಗಾಲ ಇಲ್ಲ. ನಮ್ಮ ಪಕ್ಷಕ್ಕೂ ಉಳಿಗಾಲವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಕುರಿತು ನಾನು ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ ಹೊರತು ಬಹಿರಂಗವಾಗಿ ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.
ಯಾರ ಮೇಲೂ ನನಗೆ ಸೇಡು ಮತ್ತು ದುರುದ್ದೇಶವಿಲ್ಲ : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19ರಂದು ನಡೆದಿದ್ದು ಅಹಿತಕರ ಘಟನೆ. ನಾನು ಯಾರ ಮೇಲೂ ಆರೋಪ ಹೊರಿಸಲ್ಲ. ಯಾರ ಮೇಲೂ ನನಗೆ ಸೇಡು ಮತ್ತು ದುರುದ್ದೇಶವಿಲ್ಲ. ಎಲ್ಲವನ್ನೂ ಯಲ್ಲಮ್ಮ ದೇವಿ ಬಳಿ ನಿವೇದಿಸಿಕೊಂಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಪೋತದಾರ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರಮಟ್ಟದ DevXcel 2025 ತಾಂತ್ರಿಕ ಹಬ್ಬ
ಬೆಳಗಾವಿ ನಗರದ ಕರ್ನಾಟಕ ಲಾ ಸೊಸೈಟಿಯ ವಸಂತರಾವ ಪೋತದಾರ ಪಾಲಿಟೆಕ್ನಿಕ್‌ನಲ್ಲಿ ಶುಕ್ರವಾರ ಗಣಕಯಂತ್ರ ಇಂಜಿನಿಯರಿಂಗ್ ವಿಭಾಗದವರು ರಾಷ್ಟ್ರಮಟ್ಟದ DevXcel 2025 ತಾಂತ್ರಿಕ ಹಬ್ಬವನ್ನು ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿಯ ವಿವಿಧ ಪಾಲಿಟೆಕ್ನಿಕ್‌ ಕಾಲೇಜುಗಳಿಂದ ಒಟ್ಟು 60 ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದರು. ಅದೇ ರೀತಿ ಬಿಸಿಎ ವಿಭಾಗದಿಂದಲೂ ಸಹ ಆಸಕ್ತಿಯಿಂದ ಭಾಗವಹಿಸಿ ತಮ್ಮ ವಿವಿಧ ನವಿನ ಕಲ್ಪನೆಗಳನ್ನು ನೀಡಿ DevXcel 2025 ತಾಂತ್ರಿಕ ಹಬ್ಬವನ್ನು ಯಶಸ್ವಿಗೊಳಿಸಿದರು.
ಸವದತ್ತಿಯಲ್ಲಿ ಕೈಗಾರಿಕೋದ್ಯಮ ನಿರ್ಮಾಣಕ್ಕೆ ಒತ್ತು
ತಾಲೂಕಿನಲ್ಲಿ ಕೈಗಾರಿಕೋದ್ಯಮ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಈ ಭಾಗದಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ತಾತ್ಯಾಸಾಬ್‌ 4ನೇ ಬಾರಿಗೆ ಅಧ್ಯಕ್ಷ, ರಾಜೇಂದ್ರ 2ನೇ ಬಾರಿಗೆ ಉಪಾಧ್ಯಕ್ಷ
ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಮಲ್ಲಿಕಾರ್ಜುನ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಜರುಗಿದ್ದು, ಸಹಕಾರಿ ಧುರೀಣ ತಾತ್ಯಾಸಾಬ್‌ ಅಣ್ಣಾಸಾಬ್‌ ಪಾಟೀಲರು 4ನೇ ಬಾರಿಗೆ ಅಧ್ಯಕ್ಷರಾಗಿ ಹಾಗೂ ರಾಜೇಂದ್ರ ಕಲ್ಲಪ್ಪ ಕಡೋಲೆಯವರು 2ನೇ ಬಾರಿಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು.
ಮಹಿಳೆಯರು ಮಾಲೀಕರಾಗುವ ಹಂತಕ್ಕೆ ಬೆಳೆಯಬೇಕು
ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ ಎಂದು ಜಿಪಂ ಸಿಇಒ ರಾಹುಲ್‌ ಶಿಂಧೆ ಹೇಳಿದರು.
ಮತ್ತೆ ಹುಸಿಯಾದ ಬೆಳಗಾವಿ ಜಿಲ್ಲಾ ವಿಭಜನೆ ನಿರೀಕ್ಷೆ
ರಾಜ್ಯದ ಅತೀ ದೊಡ್ಡ ಜಿಲ್ಲೆ ಬೆಳಗಾವಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವಿಭಜನೆ ಮಾಡಬೇಕು. ಹೊಸದಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ ಜಿಲ್ಲೆ ರಚನೆ ಬೇಡಿಕೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಅಟೆಂಡರ್ ಮೇಲೆ ಮಾರಣಾಂತಿಕ ಹಲ್ಲೆ
ಖಾಸಗಿ ಶಾಲೆಯ ಅಟೆಂಡರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ಈ ಸಂಬಂಧ ಶಾಲೆಯ ಅಧ್ಯಕ್ಷ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved