• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಕಾಯ್ದೆ ವಿರೋಧಿಸಿ ನಾಡಿದ್ದು ಶೋಭಾಯಾತ್ರೆ
ರಾಜ್ಯ ಸರ್ಕಾರ ವಕ್ಫ್ ಕಾಯ್ದೆ ‌ಹಿಂಪಡೆಯುವಂತೆ ಆಗ್ರಹಿಸಿ ನ.12ರಂದು ಸಂಜೆ 6 ಗಂಟೆಗೆ ನಗರದ ಸಂಭಾಜಿ ಉದ್ಯಾನದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಸಂಚಾಲಕ ಡಾ.ಬಸವರಾಜ ಬಾಗೋಜಿ ತಿಳಿಸಿದರು.
ಸರ್ಕಾರಿ ಪಿಯು ನೂತನ ಕೊಠಡಿ ಉದ್ಘಾಟಿಸಿದ ಜಿಪಂ ಸಿಇಒ
ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು.
ಬಿಸಿಎಂ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ಆರೋಪ
ತಹಸೀಲ್ದಾರ ಕಿರುಕುಳದಿಂದ ಬೇಸತ್ತು ದ್ವಿತೀಯ ದರ್ಜೆ ನೌಕರ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ, ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವಿರುದ್ಧ 80 ನೌಕರರು ಕಿರುಕುಳ ಆರೋಪ‌‌ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಶ್ರಮ: ಜಿ.ಆರ್. ಸೋನೆರ್‌
ಮಹಿಳೆಯರು ಸಾಮಾಜಿಕವಾಗಿ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮ ಮಹತ್ತರವಾಗಿದೆ ಎಂದು ಹಿರಿಯ ವಕೀಲ ಜಿ. ಆರ್. ಸೋನೆರ್‌ ಹೇಳಿದರು.
ಗಡಿಯಲ್ಲಿ ಮೊಳಗಿದ ಕನ್ನಡ ಕಹಳೆ
ಗಡಿಭಾಗ ಸಂಕೇಶ್ವರ ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ ವೀರರಾಣಿ ಕಿತ್ತೂರು ಚನ್ನಮ್ಮ ವೇದಿಕೆ, ಗಾಂಧಿ ವೃತ್ತದಲ್ಲಿ ಕನ್ನಡ ಕನ್ನಡ ಧ್ವಜಾರೋಹಣ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಲಾಯಿತು.
ತಂದೆ-ತಾಯಿಯೇ ನಿಜವಾದ ದೇವರು: ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಹೆತ್ತವರೇ ನಮಗೆ ನಿಜವಾದ ದೇವರು. ದೇವರ ಸ್ವರೂಪಿಯಾಗಿರುವ ತಂದೆ-ತಾಯಿಗೆ ಗೌರವ ನೀಡುವ ಮೂಲಕ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಶಾಸಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರಸ್ತೆ ಅಭಿವೃದ್ಧಿಗೆ ಅಶೋಕ ಪಟ್ಟಣ ಚಾಲನೆ
ರಾಜ್ಯ ರಸ್ತೆ ಅಗಲೀಕರಣ ಮಾಡುವ ಮೂಲಕ ಹಲಗತ್ತಿ ಗ್ರಾಮವನ್ನು ಸೌಂದರ್ಯಯುತ ಮಾದರಿ ಗ್ರಾಮ ಮಾಡಲಾಗುವುದು ಎಂದು ವಿಧಾನ ಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಮೊಬೈಲ್ ಸೋಶಿಯಲ್ ಮಿಡಿಯಾದಿಂದ ಮಕ್ಕಳು ಹೊರಬನ್ನಿ: ಎಸ್ ಪಿ. ಹನುಮಂತರಾಯ
ಇಂದಿನ ಮಕ್ಕಳು ಮೋಬೈಲ್‌ನಲ್ಲಿ ಮಗ್ನನಾಗಿದ್ದಾರೆ. ಮೊಬೈಲ್ ಸೋಶಿಯಲ್ ಮಿಡಿಯಾದಿಂದ ಹೊರಬನ್ನಿ ಎಂದು ಬೆಳಗಾವಿ ಲೋಕಾಯುಕ್ತ ಎಸ್ ಪಿ. ಹನಮಂತರಾಯ ಹೇಳಿದರು.
ಗ್ರಾಪಂ ಕಚೇರಿಗೆ ಪೆಟ್ರೋಲ್‌ ಬಾಂಬ್‌ ಎಸೆದ ಕಿಡಿಗೇಡಿಗಳು
ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಮ ಪಂಚಾಯತಿ ಕಚೇರಿಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ನಡೆದಿದ್ದು, ಕಚೇರಿಯಲ್ಲಿನ ಪೀಠೋಪಕರಣಗಳು ಹಾನಿಗೀಡಾಗಿವೆ.
ಇಂದು ಉಚಿತ ತರಬೇತಿ ಕಾರ್ಯಾಗಾರ
ಗಡಿನಾಡು ಕೋಚಿಂಗ್‌ ಸೆಂಟರ್‌ನ ನಿರ್ದೇಶಕರಾದ ಲಕ್ಷ್ಮಣ ಮಲ್ಲಪ್ಪ ಅಷ್ಟಗಿ ನೇತೃತ್ವದಲ್ಲಿ ಮತ್ತು ರಾಮನಗರ ಪಿಎಸೈ ಬಸ್ಸು ಮಬನೂರ್ ಮತ್ತು ಕಲಘಟಗಿ ಪಿಎಸೈ ಬಸ್ಸು ಯದ್ದಲಗುಡ್ಡ ಅನುಭವ ಸಂಪನ್ಮೂಲ ವ್ಯಕ್ತಿಗಳಿಂದ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಪರೀಕ್ಷೆಗಳ ತಯಾರಿ ಹಾಗೂ ಅಗತ್ಯ ಮಾಹಿತಿಗಳನ್ನು ನೀಡಲಾಗುವುದು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 390
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved