• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ನಿಖಿಲ್ ಕತ್ತಿ
ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವತ್ತ ಹೆಚ್ಚಿನ ಗಮನ ಕೇಂದ್ರೀಕರಿಸಬೇಕು. ಕ್ಷೇತ್ರದಲ್ಲಿ ಶೈಕ್ಷಣಿಕ ಚಟುವಟಿಕೆ ಉನ್ನತೀಕರಿಸಲು ಹಲವು ಕ್ರಮ ಕೈಗೊಂಡಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.
ಓಲೆಮಠದ ಡಾ.ಅಭಿನವ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ
ಸವದತ್ತಿ ತಾಲೂಕಿನ ಗೊರವನಕೊಳ್ಳ ಹಾಗೂ ಜಮಖಂಡಿಯ ಓಲೆಮಠದ ಡಾ.ಅಭಿನವ ಚನ್ನಬಸವ ಸ್ವಾಮೀಜಿ (೬೨) ಗುರುವಾರ ರಾತ್ರಿ ಗೊರವನಕೊಳ್ಳದ ಮಠದಲ್ಲಿ ಲಿಂಗೈಕ್ಯರಾದರು.
ಉತ್ತಮ ಇಳುವರಿ ಬರುವ ಕಬ್ಬನ್ನು ಪೂರೈಸಿ: ಪರಪ್ಪ ಸವದಿ
ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಹಿತ ಕಾಪಾಡುವ ಕಾರ್ಖಾನೆಯಾಗಿದ್ದು, ರೈತರಿಗೆ ತೂಕದಲ್ಲಿ ಯಾವುದೇ ಮೋಸವಾಗದಂತೆ ಎಚ್ಚರಿಕೆ ವಹಿಸಿ ಪಾರದರ್ಶಕ ಆಡಳಿತದಿಂದ ಉತ್ತಮ ದರ ನೀಡುತ್ತ ಬಂದಿದ್ದೇವೆ. ಪ್ರಸಕ್ತ ವರ್ಷದಲ್ಲಿ ರೈತರು ಉತ್ತಮ ಇಳುವರಿಯ ಕಬ್ಬನ್ನು ಪೂರೈಸಿ ಕಾರ್ಖಾನೆಯ ಪ್ರಗತಿಗೆ ಸಹಕರಿಸಬೇಕು ಎಂದು ಅಧ್ಯಕ್ಷ ಪರಪ್ಪಣ್ಣ ಸವದಿ ರೈತರಲ್ಲಿ ಮನವಿ ಮಾಡಿದರು.
ಯುದ್ಧ ವಿಮಾನದಿಂದ ನಿಪ್ಪಾಣಿ ನಗರಸಭೆಗೆ ಆರ್ಥಿಕ ನಷ್ಟ: ಕಾಕಾಸಾಹೇಬ ಪಾಟೀಲ
ನಿಪ್ಪಾಣಿ ನಗರದ ಪ್ರವೇಶ ದ್ವಾರದ ಛತ್ರಪತಿ ಶಿವಾಜಿ ಉದ್ಯಾನದಲ್ಲಿ ಅಳವಡಿಸಿರುವ ಯುದ್ಧ ವಿಮಾನಕ್ಕೆ ಸಂಬಂಧಪಟ್ಟ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ಹೇಳಿದರು.
ಬೆಳಗಾವಿಯ ಶ್ರೀನಿವಾಸ 2ನೇ ಬಾರಿ ಅಮೆರಿಕ ಸಂಸತ್ತಿಗೆ ಆಯ್ಕೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ ಅಮೆರಿಕದ ಸಂಸತ್ತಿಗೆ ಎರಡನೇ ಬಾರಿಗೆ ಚುನಾಯಿತಗೊಂಡಿದ್ದಾರೆ. ಕಮಲಾ ಹ್ಯಾರೀಸ್‌ ನೇತೃತ್ವದ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮಿಚಿಗನ್‌ ಕ್ಷೇತ್ರದಿಂದ ಚುನಾಯಿತಗೊಂಡು ಬೆಳಗಾವಿ ಕೀರ್ತಿ ಪತಾಕೆ ಹಾರಿಸಿದ್ದಾರೆ.
ಸಂತ್ರಸ್ತರಿಗೆ ನ್ಯಾಯ ಒದಗಿಸಲು ವೈದ್ಯಕೀಯ ವೃತ್ತಿಪರರ ನೆರವು ಅಗತ್ಯ: ಸಚಿವ ಎಚ್.ಕೆ. ಪಾಟೀಲ
ನ್ಯಾಯದ ಅಂತಿಮ ಗುರಿ ಸತ್ಯದ ಅನ್ವೇಷಣೆ. ನ್ಯಾಯಾಲಯಗಳು ಸತ್ಯವನ್ನು ಕಂಡುಹಿಡಿದು, ಅದರ ಮೇಲೆ ತಮ್ಮ ನಿರ್ಧಾರಗಳನ್ನು ತೆಗೆದುಕೊಂಡಾಗ ಸಮಾಜ ನ್ಯಾಯವನ್ನು ಅನುಭವಿಸುತ್ತದೆ. ನ್ಯಾಯ ನೀಡುವಲ್ಲಿ ಸಾಕ್ಷಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದುಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು : ₹40 ಲಕ್ಷ ಚಿನ್ನಾಭರಣ ವಶ
ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು ಅವರಿಂದ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್‌ ವಶಪಡಿಸಿಕೊಂಡಿದ್ದಾರೆ.
ಮಿಶ್ರ ಬೆಳೆ, ಸಾವಯವ ಕೃಷಿ ಮೂಲಕ ಆರ್ಥಿಕವಾಗಿ ಸಬಲರಾಗಿ : ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿ

ಕೃಷಿಯನ್ನು ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

  ಮಹಿಳಾ ಸುರಕ್ಷತಾ ಕ್ರಮ ಕೈಗೊಂಡು ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ರೈಲು ಸಂಪರ್ಕ : ಕರವೇ, ರೈತಸಂಘ ಬೆಂಬಲ

 ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ರೈಲು ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ರಾಮದುರ್ಗ ತಾಲೂಕು ರೈಲ್ವೆ ಹೋರಾಟ ಕ್ರಿಯಾಸಮಿತಿ ನ.12ರಂದು ನಡೆಸಲಿರುವ ಬೃಹತ್ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ನಾರಯಾಣಗೌಡ ಬಣ) ಸಂಪೂರ್ಣ ಬೆಂಬಲ ನೀಡಲಿದೆ 

  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 390
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved