ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೂರಾರು ನಾಯಕರನ್ನು ರೂಪಿಸುವವನೇ ನಿಜವಾದ ನಾಯಕ
ಅಧಿಕಾರ ಪ್ರತಿಷ್ಠೆ, ಚಪ್ಪಾಳೆ, ಹಾರ-ತುರಾಯಿ ಸನ್ಮಾನಗಳಿಂದ ವ್ಯಕ್ತಿ ನಾಯಕವಾಗುವುದಿಲ್ಲ. ತನ್ನಂತೆ ನೂರಾರು ನಾಯಕರನ್ನು ರೂಪಿಸುವವನೇ ನಿಜವಾದ ನಾಯಕ ಎಂದು ನೈರುತ್ಯ ರೈಲ್ವೆಯ ಡಿಆರ್ಯುಸಿಸಿ ನಿರ್ದೇಶಕ ಎಫ್.ಎಸ್.ಸಿದ್ದನಗೌಡರ ಹೇಳಿದರು.
ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹ
ಪಟ್ಟಣದಲ್ಲಿ ಕೆಲವೊಂದು ವಾರ್ಡ್ಗಳಲ್ಲಿ ಸರಿಯಾಗಿ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ಸಾರ್ವಜನಿಕರು ಬುಧವಾರ ಪುರಸಭೆ ಕಾರ್ಯಾಲಯದಲ್ಲಿ ಮೇಕೆ ಮತ್ತು ಆಕಳು ಕರುವಿನೊಂದಿಗೆ ಆಗಮಿಸಿ ಪ್ರತಿಭಟನೆ ನಡಿಸಿದರು.
ಲೀಸ್ಗೆ ಮುಂದಾಗಿದ್ದಕ್ಕೆ ಜೊಲ್ಲೆ ಸಹಕಾರ ಅನಿವಾರ್ಯವಾಯ್ತು!
ಆರ್ಥಿಕ ಸಂಕಷ್ಟದಲ್ಲಿರುವ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕಿನಿಂದ ಸಾಲ ನೀಡುವಂತೆ ಹಲವಾರು ಬಾರಿ ವಿನಂತಿಸಿಕೊಂಡರೂ ನಕಾರ ಮಾಡಿದ ಕತ್ತಿ ಅವರು ಕಾರ್ಖಾನೆಯನ್ನು ಲೀಸ್ ನೀಡುವ ನಿರ್ಣಯದ ವಿರುದ್ಧ ಕಾರ್ಖಾನೆಯ 7 ಜನ ನಿರ್ದೇಶಕರಾದ ನಾವು ಅಣ್ಣಾಸಾಹೇಬ ಜೊಲ್ಲೆಯವರ ಸಹಕಾರ ಪಡೆಯುವ ಪ್ರಸಂಗ ಬಂತು ಎಂದು ಹಿರಣ್ಯಕೇಶಿ ಕಾರ್ಖಾನೆಯ ನಿರ್ದೇಶಕ ಬಾಬಾಸಾಹೇಬ ಅರಬೋಳೆ ಅವರು ಕತ್ತಿ ಕುಟುಂಬದ ವಿರುದ್ಧ ಹೊಸ ಬಾಂಬ್ ಸಿಡಿಸಿದರು.
ಯೋಧರಿಗೆ ಸರ್ವಕಾಲಿಕ ಗೌರವ ಸಲ್ಲಬೇಕು
ಸಾವನ್ನು ಬೆನ್ನಿಗೆ ಕಟ್ಟಿ ಕೊಂಡು ದೇಶ ರಕ್ಷಣೆ ಮಾಡುವ ಯೋಧರು ಇರುವುದರಿಂದಾಗಿ ದೇಶದ ಪ್ರಜೆಗಳು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಅಲ್ಲಯ್ಯಗೆ ಕರ್ನಾಟಕ ಪಾರಂಪರಿಕ ವೈದ್ಯರತ್ನ ಪ್ರಶಸ್ತಿ
ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ನಾಟಿವೈದ್ಯರು ಅಲ್ಲಯ್ಯ ಹಿರೇಮಠ ಅವರಿಗೆ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ನೀಡುವ ರಾಜ್ಯ ಕರ್ನಾಟಕ ಪಾರಂಪರಿಕ ವೈದ್ಯರತ್ನ ಪ್ರಶಸ್ತಿ ಗೌರವ ಲಭಿಸಿದೆ.
ಪಕ್ಷಭೇದ ಮರೆತು ಕ್ಷೇತ್ರ ಅಭಿವೃದ್ಧಿಗೆ ಕೈಜೋಡಿಸಿ: ಶಾಸಕ ತಮ್ಮಣ್ಣವರ
ಕುಡಚಿ ಮತ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ, ಮತದಾರರೇ ನನ್ನ ದೇವರು. ಎಲ್ಲರೂ ಪಕ್ಷಭೇದ ಮರೆತು ಕ್ಷೇತ್ರದ ಅಭಿವೃದ್ಧಿಗೋಸ್ಕರ ನನನ್ನೊಂದಿಗೆ ಕೈಜೋಡಿಸಿ. ಕ್ಷೇತ್ರವನ್ನು ಅಭಿವೃದ್ಧಿಪಡಿಸೋಣ ಎಂದು ಕುಡಚಿ ಮತಕ್ಷೇತ್ರ ಶಾಸಕ ಮಹೇಂದ್ರ ತಮ್ಮಣ್ಣವರ ಹೇಳಿದರು.
ಸರ್ಕಾರಕ್ಕಿಂತಲೂ ಸಹಕಾರಿ ರಂಗ ಬಲಿಷ್ಠ ಕ್ಷೇತ್ರ
ಮಾಜದಲ್ಲಿ ಜನಪರ ಕೆಲಸಗಳನ್ನು ಮಾಡುವಾಗ ಪಕ್ಷಭೇದ ಮರೆತು ಜನ ಸೇವೆ ಮಾಡಿದಾಗ ಅದು ಜನಾರ್ಧನನ ಸೇವೆಯಾಗಲಿದೆ.
ಪ್ರೇಯಸಿ ಹತ್ಯೆಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡ
ಮದುವೆ ಆಗಲು ನಿರಾಕರಿಸಿದ ಪ್ರೇಯಸಿಯ ಕತ್ತಿಗೆಯನ್ನು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ ಪ್ರೇಮಿ, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರದ ನಾಥಪೈ ವೃತ್ತದ ಬಳಿ ನಡೆದಿದೆ.
ಧಾರವಾಡ ರೈಲ್ವೆ ಮಾರ್ಗ ಸಮೀಕ್ಷೆ ತ್ವರಿತವಾಗಲಿ:ಸಂಸದ ಜಗದೀಶ್ ಶೆಟ್ಟರ್
ಮಾರ್ಚ್ ಅಂತ್ಯದೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸಮೀಕ್ಷೆ ಕಾರ್ಯ ಪ್ರಾರಂಭಿಸಬೇಕು ಎಂದು ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ವಿಶೇಷಚೇತನರ ಗಾಲಿ ಕುರ್ಚಿ ಪಂದ್ಯಾವಳಿಗೆ ಚಾಲನೆ
ಜಿಲ್ಲಾ ವಿಶೇಷಚೇತನರ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಶಾಸಕ ಆಸೀಫ್ ಸೇಠ್ ಹೇಳಿದರು.
< previous
1
...
112
113
114
115
116
117
118
119
120
...
468
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್