• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಕಾರ್ಯ ಅಮೋಘ
ಸಿದ್ದಾರೂಢರ ಗುರು ಪರಂಪರೆಯ ದಾರಿಯಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಅವರು ಎನನ್ನೂ ಬಯಸದೆ 85ನೇ ವಯಸ್ಸಿನಲ್ಲೂ ಸಹ ಕ್ರೀಯಾಶೀಲರಾಗಿ ಲೋಕ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಕಾರ್ಯ ಅಮೋಘವಾಗಿದೆ ಎಂದು ಬೆಂಗಳೂರಿನ ಕೈಲಾಸ ಅಶ್ರಮದ ಮಹಾಸಂಸ್ಥಾನದ ಜಗದ್ಗುರು ಆಚಾರ್ಯ ಮಹಾಮಂಡಲೇಶ್ವರ ಜಯೇಂದ್ರಪುರಿ ಮಹಾರಾಜರು ಹೇಳಿದರು.
ಕಲಿಕೆಗಾಗಿ ಪೂರಕ ವಾತಾವರಣ ನಿರ್ಮಿಸಿ
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಸೂಪ್ತ ಪ್ರತಿಭೆ ಅಡಿಗಿರುತ್ತದೆ. ಅದರಲ್ಲೂ ವಿಶೇಷವಾಗಿ ಪಾಲಕರಿಲ್ಲದ, ಪಾಲಕರಿಂದ ದೂರ ಉಳಿದು ಮಠ, ಮಂದಿರದ ವಸತಿಗೃಹದಲ್ಲಿ ತಂಗಿ ತಮ್ಮ ವಿದ್ಯಾರ್ಥಿ ಜೀವನ ಸಾಗಿಸುತ್ತಿರುವ ಮಕ್ಕಳಿಗೆ ಕಲಿಕೆಗಾಗಿ ಪೂರಕ ವಾತಾವರಣ ನಿರ್ಮಿಸಿದಲ್ಲಿ ಅವರು ನಾಳೆ ಸಮಾಜೋದ್ಧಾರದ ಕಾರ್ಯ ಮಾಡುವಷ್ಟು ಬೆಳೆಯಬಲ್ಲರು ಎಂದು ಸ್ಥಳೀಯ ಶ್ರದ್ಧಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ ಅಭಿಪ್ರಾಯಪಟ್ಟರು.
ಕುಡಿಯಲು ನಿತ್ಯ ಹಣಕ್ಕಾಗಿ ಪೀಡಿಸುತ್ತಿದ್ದ ಗಂಡನ ಕೊಂದು 2 ತುಂಡು ಮಾಡಿ ಗದ್ದೆಗೆಸೆದ ಪತ್ನಿ!

ಕುಡಿಯಲು ನಿತ್ಯ ಹಣಕ್ಕಾಗಿ ಪೀಡಿಸುತ್ತಿದ್ದ ಪತಿಯನ್ನೇ ಪತ್ನಿಯೇ ಉಸಿರುಗಟ್ಟಿ ಹತ್ಯೆ ಮಾಡಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹಲ್ಲೆ ನಡೆಸಿ, ಶವವನ್ನು ಎರಡು ತುಂಡು ಮಾಡಿದ ಘಟನೆ ನಡೆದಿದೆ.  

ನುಡಿದಂತೆ ನಡೆಯುವ ಡಾ.ಶಿವಾನಂದ ಭಾರತಿ ಶ್ರೀಗಳು
12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ವಚನಗಳಲ್ಲಿ ನುಡಿದಂತೆ ಇಂದು ಡಾ.ಶಿವಾನಂದ ಭಾರತಿ ಶ್ರೀಗಳು ನಡೆದು ನಾಡನ್ನು ಉದ್ದರಿಸುತ್ತಿದ್ದಾರೆ ಎಂದು ಕೋಲ್ಹಾಪೂರ ಕನ್ಹೇರಿ ಸಿದ್ದನಗಿರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನುಡಿದರು.
ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೋಮಲ, ಉಪಾಧ್ಯಕ್ಷರಾಗಿ ರಮೇಶ ಆಯ್ಕೆ
ಸ್ಥಳೀಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಜರುಗಿದ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಚುನಾವಣೆಯಲ್ಲಿ ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೋಮಲ ಜಿನಗೊಂಡ, ಉಪಾಧ್ಯಕ್ಷರಾಗಿ ರಮೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಹೊಸೂರ, ಖಜಾಂಚಿಯಾಗಿ ಈರಣ್ಣ ಹಟ್ಟಿಹೊಳಿ, ಜಿಲ್ಲಾ ಪ್ರತಿನಿಧಿಯಾಗಿ ಕೃಷ್ಣಾಜಿ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟದ್ದು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಈ ಕುರಿತು ಪಕ್ಷ ಹಾಗೂ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ತಹಸೀಲ್ದಾರ್‌ ಬಸವರಾಜ ನೇಮಕಕ್ಕೆ ಶೆಟ್ಟರ್‌ ಕಿಡಿ
ಬೆಳಗಾವಿ ನೌಕರರಿಗೆ ಕಿರುಕುಳ ನೀಡಿ, ಒಬ್ಬ ಸಿಬ್ಬಂದಿಯ ಆತ್ಮಹತ್ಯೆಗೆ ಕಾರಣೀಭೂತರಾಗಿ ಆರೋಪಿ ಸ್ಥಾನದಲ್ಲಿರುವ ಬೆಳಗಾವಿ ತಹಸೀಲ್ದಾರ್‌ರಾಗಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ನಾಗರಾಳ ಅವರನ್ನು ಮತ್ತೆ ಅದೇ ಸ್ಥಾನಕ್ಕೆ ನಿಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಂಚಾರ ಕಿರಿಕಿರಿ; ಇದಕ್ಕಿಲ್ಲವೇ ಪರಿಹಾರ?
ರಾಯಬಾಗ ಪಟ್ಟಣದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಸಂಚಾರ ನಿಯಮ ಪಾಲನೆ ಕೂಡ ಆಗುತ್ತಿಲ್ಲ. ಸಹಜವಾಗಿ ಸವಾರರು ಸಂಚಾರ ನಡೆಸಲು ಕೂಡ ತೀವ್ರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಇದಕ್ಕೇನು ಪರಿಹಾರ ಎಂಬ ಆಲೋಚನೆ ಕೂಡ ಮುಖ್ಯವಾಗಿದೆ. ರಸ್ತೆ ಅಗಲೀಕರಣ, ಶಿಸ್ತು ಬದ್ಧ ಸಂಚಾರ, ರಸ್ತೆ ಮೇಲೆ ವ್ಯಾಪಾರವನ್ನು ಸ್ಥಗಿತ ಮಾಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಯವರು ಕೈಗೊಳ್ಳಬೇಕಿದೆ.
ಸಿಹಿ, ಕಹಿ ಎರಡನ್ನೂ ನೀಡಿದ ವರ್ಷ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅನೇಕ ಸಿಹಿ-ಕಹಿ ಘಟನೆಗಳಿಗೆ ಸಾಕ್ಷಿಯಾದ 2024ನೇ ವರ್ಷ ತೆರೆ ಮರೆಗೆ ಸರಿದು 2025ರ ಹೊಸ ಬೆಳಕು ಮೂಡುವ ಸಮಯ ಬಂದಿದೆ. ಹೊಸ ವರ್ಷದ ಆರಂಭದಲ್ಲೇ ರಾಷ್ಟ್ರಪತಿ ದ್ರೌಪತಿ ಮುರ್ಮು ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. 2024ರಲ್ಲಿ ಜಿಲ್ಲೆಯಲ್ಲಿ ಗತಿಸಿದ ವಿದ್ಯಮಾನಗಳು ಪುನರ್‌ಮನನದ ಘಟನೆಗಳಾಗಿ ಚರಿತ್ರೆಯ ಪುಟ ಸೇರಿವೆ.
ಶಿವನಾಮಸ್ಮರಣೆ, ಗುರುವಿನ ಸೇವೆಯಿಂದ ಸದ್ಗತಿ ಸಾಧ್ಯ: ಸುಖದೇವಾನಂದ ಗಿರಿ ಮಹಾರಾಜ್‌
ಮನುಷ್ಯರಾಗಿ ಜನಿಸಿದ ನಾವು ಭಗವಂತನ ಕೃಪೆಗೆ ಪಾತ್ರರಾಗುವುದು ಅಷ್ಟು ಸುಲಭದ ಮಾತಲ್ಲ. ಅನುಕ್ಷಣ ಭಗವಂತನ ನಾಮಸ್ಮರಣೆ ಮಾಡುವುದರ ಜೊತೆಗೆ ಗುರುವಿನ ಸೇವೆ ಮಾಡಿದಾಗ ಮಾತ್ರ ಜೀವನದ ಜಂಜಾಟಗಳಿಂದ ಮುಕ್ತರಾಗಿ ಸದ್ಗತಿ ಹೊಂದಲು ಸಾಧ್ಯವೆಂದು ಉತ್ತರಕಾಶಿ ಸನ್ಯಾಸ ಆಶ್ರಮದ ಸುಖದೇವಾನಂದ ಗಿರಿ ಮಹಾರಾಜ ಹೇಳಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved