• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಕ್ಕೆ ಮಿರ್ಜಿರಾಯರ ಕೊಡುಗೆ ಅಪಾರ: ಡಾ.ಜಿನದತ್ತ ಹಡಗಲಿ
ಗಡಿಭಾಗದಲ್ಲಿದ್ದುಕೊಂಡು ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಮಿರ್ಜಿ ಅಣ್ಣಾರಾಯರ ಹೆಸರಿನಲ್ಲಿ ಟ್ರಸ್ಟ್‌ ರಚನೆ ಆಗಬೇಕು ಎಂದು ಧಾರವಾಡದ ಜೆಎಸ್‌ಎಸ್‌ನ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ಜಿನದತ್ತ ಹಡಗಲಿ ಹೇಳಿದರು.
ಚಿಕಿತ್ಸೆ ಸಿಗದೇ ಗರ್ಭದಲ್ಲೇ ಶಿಶು ಸಾವು, ಬಾಣಂತಿ ಸ್ಥಿತಿ ಗಂಭೀರ
ಸಕಾಲಕ್ಕೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯದ್ದರಿಂದ ಗರ್ಭದಲ್ಲೇ ಶಿಶು ಸಾವಿಗೀಡಾಗಿ ಬಾಣಂತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ಬಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ.
ಹೊಸ ವರ್ಷದ ಸ್ವಾಗತಕ್ಕೆ ಬೆಳಗಾವಿ ಸಜ್ಜು
ಹೊಸ ವರ್ಷದ ಸ್ವಾಗತಕ್ಕೆ ಬೆಳಗಾವಿ ನಗರ ಸಜ್ಜಾಗಿದೆ. ಹಿಂದಿನ ವರ್ಷದ ಕಹಿ ನೆನಪು ಮರೆತು, ಸಿಹಿ ನೆನಪುಗಳೊಂದಿಗೆ ಹೊಸ ವರ್ಷ ಬರಮಾಡಿಕೊಳ್ಳಲು ಜನತೆ ಸಜ್ಜಾಗಿದ್ದಾರೆ. ಹೊಸ ವರ್ಷಾಚರಣೆಯನ್ನು ಅದ್ಧೂರಿಯಾಗಿ ನಡೆಸಲು ನಗರದ ಬಹುತೇಕ ಪ್ರದೇಶಗಳಲ್ಲಿ ಸಿದ್ಧತೆ ಮಾಡಲಾಗಿದೆ.
ನೀರು ಹಾಯಿಸುವ ವಿಚಾರವಾಗಿ ಜಗಳ ಕೊಲೆಯಲ್ಲಿ ಅಂತ್ಯ
ಮೂಡಲಗಿ: ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಹದಗೆಟ್ಟ ರಸ್ತೆಗಳಿಗಿಲ್ಲ ಡಾಂಬರೀಕರಣ ಭಾಗ್ಯ !
ಇದು ಯಾವುದೋ ಹೊಲಗದ್ದೆಗೆ ಸಾಗುವ ಅಥವಾ ರೈತರ ಜಮೀನುಗಳಿಗೆ ಹೋಗುವ ದಾರಿ ಅಲ್ಲ, ಸಂಕೇಶ್ವರ ಪಟ್ಟಣದ ಪ್ರಮುಖ ರಸ್ತೆ ಎಂಬುದು ದುರದೃಷ್ಟಕರ ಸಂಗತಿ.
ಭೂಮಿತಾಯಿ ಆರಾಧನೆಯ ಎಳ್ಳ ಅಮವಾಸ್ಯೆ
ಉತ್ತರ ಕನ್ನಡ ಭಾಗದ ರೈತಾಪಿ ಜನರು ಹೊಲಗದ್ದೆಗಳಲ್ಲಿ ಹಚ್ಚ ಹಸಿರು ಬೆಳೆಗಳ ಮಧ್ಯೆ ಭೂಮಿ ತಾಯಿಯ ಪೂಜೆ, ಉಡಿ ತುಂಬಿ ಪ್ರಾರ್ಥಿಸಿ, ಚರಗ ಸಮರ್ಪಿಸುವ ಹಾಗೂ ಸಾಮೂಹಿಕ ಭೋಜನ ಸವಿಯುವ ಪರಂಪರೆಯ ಪ್ರತೀಕದ ಹಬ್ಬವೇ ಎಳ್ಳ ಅಮಾವಾಸ್ಯೆ ಹಾಗೂ ಶೀಗಿಹುಣ್ಣಿಮೆ.
ಸಂತ್ರಸ್ತೆಗೆ ಒಂದೇ ದಿನದಲ್ಲಿ ವಿಧವಾ ಪಿಂಚಣಿ...!
ಈಚೆಗೆ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿ ಮೀನುಗಾರ ಹಾಗೂ ಇಬ್ಬರು ಮಕ್ಕಳು ನೀರು ಪಾಲಾದ ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿಗೆ ಒಂದೇ ದಿನದಲ್ಲಿ ಪಿಂಚಣಿ ಮಂಜೂರು ಮಾಡಿ ತಹಸೀಲ್ದಾರ್‌ ಆದೇಶ ಹೊರಡಿಸಿದ್ದಾರೆ.
ಸಿದ್ಧಾರೂಢರ ಕಥಾಮೃತದ ಅದ್ಧೂರಿ ಶೋಭಾಯಾತ್ರೆ
ಸುಕ್ಷೇತ್ರ ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಅವರ 85ನೇ ವರ್ಧಂತಿ ಮಹೋತ್ಸವ, ಶ್ರೀಗಳ 55ನೇ ವರ್ಷದ ಪೀಠಾರೋಹಣ, 55ನೇ ವರ್ಷದ ಅಖಿಲ ಭಾರತ ವೇದಾಂತ ಪರಿಷತ್ ನಿಮಿತ್ತ ಭಾನುವಾರ ಪಟ್ಟಣದ ಗೊಂಬಿಗುಡಿ ಈಶ್ವರ ಲಿಂಗ ದೇವಸ್ಥಾನದಿಂದ ಜಗದ್ಗುರು ಶ್ರೀ ಸಿದ್ಧಾರೂಢರ ಕಥಾಮೃತದ ಶೋಭಾಯಾತ್ರೆಗೆ ಅದ್ಧೂರಿ ಚಾಲನೆ ದೊರೆಯಿತು.
ಕರ್ಕಿಯವರ ಕಾವ್ಯದಲ್ಲಡಗಿವೆ ಮಾನವೀಯ ಮೌಲ್ಯ: ಡಾ.ತೋಂಟದ ಸಿದ್ದರಾಮ ಸ್ವಾಮೀಜಿ
ಕಾವ್ಯಗಳ ಮೂಲಕ ನಾಡಿಗೆ ಜ್ಞಾನವನ್ನು ಉಣಬಡಿಸಿದವರು ಡಾ. ಡಿ .ಎಸ್. ಕರ್ಕಿಯವರು, ಅವರು ರಚಿಸಿದ ಒಂದೊಂದು ಕಾವ್ಯದಲ್ಲಿ ಮಾನವೀಯತೆಯ ಮೌಲ್ಯಗಳು ಅಡಗಿವೆ ಎಂದು ಮನ್ನಿರಂಜನ ಜಗದ್ಗುರು ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.
ವಿದ್ಯಾಹೀನರಾದರೆ ಜೀವನ ವ್ಯರ್ಥವಾಗುತ್ತೆ: ಡಾ.ಶಿವಾನಂದ ಭಾರತಿ ಸ್ವಾಮಿಜಿ
ಸುಕ್ಷೇತ್ರ ಇಂಚಲದಲ್ಲಿ ಜರುಗಿದ ಡಾ. ಶಿವಾನಂದ ಭಾರತಿ ಸ್ವಾಮಿಜಿ ಅವರ ವರ್ಧಂತಿ ಮಹೋತ್ಸವವನ್ನು ಕಾರ್ಯಕ್ರಮವನ್ನು ಶ್ರೀಗಳು ಹಾಗೂ ಗಣ್ಯಮಾನ್ಯರು ಉದ್ಘಾಟಿಸಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved